AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಸಿಎಂ ಹಾಗೂ‌ ಮಾಜಿ ಸಚಿವನ ನಡುವೆ ಮುಸುಕಿನ ಗುದ್ದಾಟ: 24 ಗಂಟೆಯಲ್ಲೇ ಇಬ್ಬರು ತಹಶೀಲ್ದಾರ್‌ಗಳ ವರ್ಗಾವಣೆ

ಕೆಲವೇ ಗಂಟೆಗಳಲ್ಲಿ ಆದೇಶ ವಾಪಾಸ್ ಪಡೆದಿದ್ದ ಸರ್ಕಾರ, ನೆನ್ನೆ ಮತ್ತೆ ನಾಗೇಶ್​ರನ್ನ ವರ್ಗಾವಣೆ ಮಾಡಿ ಸುದರ್ಶನ್​ರನ್ನ ನೇಮಕ ಮಾಡಲಾಗಿತ್ತು. ಇಂದು ಮತ್ತೆ ಸುದರ್ಶನ್​ರನ್ನ ವರ್ಗಾವಣೆ ಮಾಡಿ ಹರ್ಷವರ್ಧನ್ ನೇಮಕ ಮಾಡಲಾಗಿದೆ. 

ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಸಿಎಂ ಹಾಗೂ‌ ಮಾಜಿ ಸಚಿವನ ನಡುವೆ ಮುಸುಕಿನ ಗುದ್ದಾಟ: 24 ಗಂಟೆಯಲ್ಲೇ ಇಬ್ಬರು ತಹಶೀಲ್ದಾರ್‌ಗಳ ವರ್ಗಾವಣೆ
ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಸಿಎಂ ಹಾಗೂ‌ ಮಾಜಿ ಸಚಿವನ ನಡುವೆ ಮುಸುಕಿನ ಗುದ್ದಾಟ: 24 ಗಂಟೆಯಲ್ಲೇ ಇಬ್ಬರು ತಹಶೀಲ್ದಾರ್‌ಗಳ ವರ್ಗಾವಣೆ
TV9 Web
| Edited By: |

Updated on: Apr 30, 2022 | 10:21 PM

Share

ರಾಮನಗರ: ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಸಿಎಂ ಹಾಗೂ‌ ಮಾಜಿ ಸಚಿವನ ನಡುವೆ ಮುಸುಕಿನ ಗುದ್ದಾಟ ಶುರುವಾಗಿದ್ದು, 24 ಗಂಟೆ ಒಳಗೆ ಇಬ್ಬರು ತಹಶೀಲ್ದರ್ ವರ್ಗಾವಣೆಯಾಗಿದೆ. (Transfer)  ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ನಡುವೇ ಮೇಗಾ ಫೈಟ್ ನಡೆಯುತ್ತಿದ್ದು, ನೆನ್ನೆ ಹೆಚ್​.ಡಿ ಕುಮಾರಸ್ವಾಮಿ ಅಪ್ತರಾಗಿದ್ದ ತಹಶೀಲ್ದರ್ ನಾಗೇಶ್​ರನ್ನ ವರ್ಗಾವಣೆ ‌ಮಾಡಿ ಸಿ.ಪಿ ಯೋಗೇಶ್ವರ್ ಆಪ್ತ ಸುದರ್ಶನ್​ರನ್ನ ನೇಮಕ ಮಾಡಲಾಗಿತ್ತು. ಹೀಗಾಗಿ ಸುದರ್ಶನ್ ನೆನ್ನೆ ತಹಶೀಲ್ದರ್ ಆಗಿ ವರದಿ ಮಾಡಿಕೊಂಡಿದ್ದರು. ಇಂದು ಸುದರ್ಶನ್ ಬಿ.ಕೆ ರನ್ನ ವರ್ಗಾವಣೆ ಮಾಡಿ ಹರ್ಷಾವರ್ಧನ ಜಿ.ಪಿ ನೇಮಕ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ‌ಜಿಲ್ಲೆ ಕೆ.ಎಸ್.ಎಫ್​.ಸಿ ಗ್ರೇಡ್ 2 ತಹಶೀಲ್ದಾರ್ ಆಗಿದ್ದ ಹರ್ಷವರ್ಧನ ಜಿ ಪಿ, ಸುದರ್ಶನ್ ರನ್ನ ಕುಟುಂಬ ಇ-ಆಡಳಿತ ಕೇಂದ್ರದ ಯೋಜನಾ ವ್ಯವಸ್ಥಾಪಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಏಪ್ರೀಲ್ 8 ರಂದು ಚನ್ನಪಟ್ಟಣ ತಹಶೀಲ್ದರ್ ಆಗಿದ್ದ ನಾಗೇಶ್​ರನ್ನ ವರ್ಗಾವಣೆ ‌ಮಾಡಿ ಸುದರ್ಶನ್ ನೇಮಕ ಮಾಡಲಾಗಿತ್ತು. ಕೆಲವೇ ಗಂಟೆಗಳಲ್ಲಿ ಆದೇಶ ವಾಪಾಸ್ ಪಡೆದಿದ್ದ ಸರ್ಕಾರ, ನೆನ್ನೆ ಮತ್ತೆ ನಾಗೇಶ್​ರನ್ನ ವರ್ಗಾವಣೆ ಮಾಡಿ ಸುದರ್ಶನ್​ರನ್ನ ನೇಮಕ ಮಾಡಲಾಗಿತ್ತು. ಇಂದು ಮತ್ತೆ ಸುದರ್ಶನ್​ರನ್ನ ವರ್ಗಾವಣೆ ಮಾಡಿ ಹರ್ಷವರ್ಧನ್ ನೇಮಕ ಮಾಡಲಾಗಿದೆ.

10 ಪೊಲೀಸ್​ ಇನ್ಸ್​ಪೆಕ್ಟರ್​ಗಳ ವರ್ಗಾವಣೆ ಮಾಡಿ ಪೊಲೀಸ್​ ಮಹಾನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ.

ಹೋಳೆಪ್ಪಗೌಡ ಆರ್​​. ಪಾಟೀಲ್-ರಾಯಚೂರು ಪಶ್ಚಿಮ ಗಿರೀಶ್​ ಬಿ.ಸಿ.-ಶಿವಮೊಗ್ಗ ಜಿಲ್ಲೆಯ ಹೊಸನಗರ ಪ್ರವೀಣ್ ಕುಮಾರ್​​-ಶಿವಮೊಗ್ಗ ಜಿಲ್ಲೆ ಸಾಗರ ಗ್ರಾಮಾಂತರ ಭೀಮಣ್ಣ ಎಂ.ಸೂರಿ-ಬಾಗಲಕೋಟೆ ಗ್ರಾಮಾಂತರ ಧರ್ಮಪ್ಪ ಎನ್.ಜಿ-ಬೆಂಗಳೂರಿನ ಕೆ.ಜಿ.ಹಳ್ಳಿ ಸಂಚಾರಿ ಠಾಣೆ ಅಂಜನ್​ ಕುಮಾರ್​.ಕೆ-ಶಿವಮೊಗ್ಗ ಜಿಲ್ಲೆಯ ದೊಡ್ಡಪೇಟೆ ಠಾಣೆ ಮಂಜುನಾಥ್​ ಬಿ-ಶಿವಮೊಗ್ಗ ಜಿಲ್ಲೆಯ ತುಂಗಾನಗರ ಠಾಣೆ ಹರೀಶ್​.ಕೆ ಪಾಟೀಲ್​-ರಾಜ್ಯ ಗುಪ್ತವಾರ್ತೆ ದೀಪಕ್​ ಎಂ.ಎಸ್-ಶಿವಮೊಗ್ಗ ಜಿಲ್ಲೆ ಸಿಇಎನ್​​​​ ಪೊಲೀಸ್ ಠಾಣೆ ರಮೇಶ್​.ಆರ್-ಕರ್ನಾಟಕ ಲೋಕಾಯುಕ್ತ

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ, ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ