AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಸಿಎಂ ಹಾಗೂ‌ ಮಾಜಿ ಸಚಿವನ ನಡುವೆ ಮುಸುಕಿನ ಗುದ್ದಾಟ: 24 ಗಂಟೆಯಲ್ಲೇ ಇಬ್ಬರು ತಹಶೀಲ್ದಾರ್‌ಗಳ ವರ್ಗಾವಣೆ

ಕೆಲವೇ ಗಂಟೆಗಳಲ್ಲಿ ಆದೇಶ ವಾಪಾಸ್ ಪಡೆದಿದ್ದ ಸರ್ಕಾರ, ನೆನ್ನೆ ಮತ್ತೆ ನಾಗೇಶ್​ರನ್ನ ವರ್ಗಾವಣೆ ಮಾಡಿ ಸುದರ್ಶನ್​ರನ್ನ ನೇಮಕ ಮಾಡಲಾಗಿತ್ತು. ಇಂದು ಮತ್ತೆ ಸುದರ್ಶನ್​ರನ್ನ ವರ್ಗಾವಣೆ ಮಾಡಿ ಹರ್ಷವರ್ಧನ್ ನೇಮಕ ಮಾಡಲಾಗಿದೆ. 

ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಸಿಎಂ ಹಾಗೂ‌ ಮಾಜಿ ಸಚಿವನ ನಡುವೆ ಮುಸುಕಿನ ಗುದ್ದಾಟ: 24 ಗಂಟೆಯಲ್ಲೇ ಇಬ್ಬರು ತಹಶೀಲ್ದಾರ್‌ಗಳ ವರ್ಗಾವಣೆ
ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಸಿಎಂ ಹಾಗೂ‌ ಮಾಜಿ ಸಚಿವನ ನಡುವೆ ಮುಸುಕಿನ ಗುದ್ದಾಟ: 24 ಗಂಟೆಯಲ್ಲೇ ಇಬ್ಬರು ತಹಶೀಲ್ದಾರ್‌ಗಳ ವರ್ಗಾವಣೆ
TV9 Web
| Edited By: |

Updated on: Apr 30, 2022 | 10:21 PM

Share

ರಾಮನಗರ: ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಸಿಎಂ ಹಾಗೂ‌ ಮಾಜಿ ಸಚಿವನ ನಡುವೆ ಮುಸುಕಿನ ಗುದ್ದಾಟ ಶುರುವಾಗಿದ್ದು, 24 ಗಂಟೆ ಒಳಗೆ ಇಬ್ಬರು ತಹಶೀಲ್ದರ್ ವರ್ಗಾವಣೆಯಾಗಿದೆ. (Transfer)  ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ನಡುವೇ ಮೇಗಾ ಫೈಟ್ ನಡೆಯುತ್ತಿದ್ದು, ನೆನ್ನೆ ಹೆಚ್​.ಡಿ ಕುಮಾರಸ್ವಾಮಿ ಅಪ್ತರಾಗಿದ್ದ ತಹಶೀಲ್ದರ್ ನಾಗೇಶ್​ರನ್ನ ವರ್ಗಾವಣೆ ‌ಮಾಡಿ ಸಿ.ಪಿ ಯೋಗೇಶ್ವರ್ ಆಪ್ತ ಸುದರ್ಶನ್​ರನ್ನ ನೇಮಕ ಮಾಡಲಾಗಿತ್ತು. ಹೀಗಾಗಿ ಸುದರ್ಶನ್ ನೆನ್ನೆ ತಹಶೀಲ್ದರ್ ಆಗಿ ವರದಿ ಮಾಡಿಕೊಂಡಿದ್ದರು. ಇಂದು ಸುದರ್ಶನ್ ಬಿ.ಕೆ ರನ್ನ ವರ್ಗಾವಣೆ ಮಾಡಿ ಹರ್ಷಾವರ್ಧನ ಜಿ.ಪಿ ನೇಮಕ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ‌ಜಿಲ್ಲೆ ಕೆ.ಎಸ್.ಎಫ್​.ಸಿ ಗ್ರೇಡ್ 2 ತಹಶೀಲ್ದಾರ್ ಆಗಿದ್ದ ಹರ್ಷವರ್ಧನ ಜಿ ಪಿ, ಸುದರ್ಶನ್ ರನ್ನ ಕುಟುಂಬ ಇ-ಆಡಳಿತ ಕೇಂದ್ರದ ಯೋಜನಾ ವ್ಯವಸ್ಥಾಪಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಏಪ್ರೀಲ್ 8 ರಂದು ಚನ್ನಪಟ್ಟಣ ತಹಶೀಲ್ದರ್ ಆಗಿದ್ದ ನಾಗೇಶ್​ರನ್ನ ವರ್ಗಾವಣೆ ‌ಮಾಡಿ ಸುದರ್ಶನ್ ನೇಮಕ ಮಾಡಲಾಗಿತ್ತು. ಕೆಲವೇ ಗಂಟೆಗಳಲ್ಲಿ ಆದೇಶ ವಾಪಾಸ್ ಪಡೆದಿದ್ದ ಸರ್ಕಾರ, ನೆನ್ನೆ ಮತ್ತೆ ನಾಗೇಶ್​ರನ್ನ ವರ್ಗಾವಣೆ ಮಾಡಿ ಸುದರ್ಶನ್​ರನ್ನ ನೇಮಕ ಮಾಡಲಾಗಿತ್ತು. ಇಂದು ಮತ್ತೆ ಸುದರ್ಶನ್​ರನ್ನ ವರ್ಗಾವಣೆ ಮಾಡಿ ಹರ್ಷವರ್ಧನ್ ನೇಮಕ ಮಾಡಲಾಗಿದೆ.

10 ಪೊಲೀಸ್​ ಇನ್ಸ್​ಪೆಕ್ಟರ್​ಗಳ ವರ್ಗಾವಣೆ ಮಾಡಿ ಪೊಲೀಸ್​ ಮಹಾನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ.

ಹೋಳೆಪ್ಪಗೌಡ ಆರ್​​. ಪಾಟೀಲ್-ರಾಯಚೂರು ಪಶ್ಚಿಮ ಗಿರೀಶ್​ ಬಿ.ಸಿ.-ಶಿವಮೊಗ್ಗ ಜಿಲ್ಲೆಯ ಹೊಸನಗರ ಪ್ರವೀಣ್ ಕುಮಾರ್​​-ಶಿವಮೊಗ್ಗ ಜಿಲ್ಲೆ ಸಾಗರ ಗ್ರಾಮಾಂತರ ಭೀಮಣ್ಣ ಎಂ.ಸೂರಿ-ಬಾಗಲಕೋಟೆ ಗ್ರಾಮಾಂತರ ಧರ್ಮಪ್ಪ ಎನ್.ಜಿ-ಬೆಂಗಳೂರಿನ ಕೆ.ಜಿ.ಹಳ್ಳಿ ಸಂಚಾರಿ ಠಾಣೆ ಅಂಜನ್​ ಕುಮಾರ್​.ಕೆ-ಶಿವಮೊಗ್ಗ ಜಿಲ್ಲೆಯ ದೊಡ್ಡಪೇಟೆ ಠಾಣೆ ಮಂಜುನಾಥ್​ ಬಿ-ಶಿವಮೊಗ್ಗ ಜಿಲ್ಲೆಯ ತುಂಗಾನಗರ ಠಾಣೆ ಹರೀಶ್​.ಕೆ ಪಾಟೀಲ್​-ರಾಜ್ಯ ಗುಪ್ತವಾರ್ತೆ ದೀಪಕ್​ ಎಂ.ಎಸ್-ಶಿವಮೊಗ್ಗ ಜಿಲ್ಲೆ ಸಿಇಎನ್​​​​ ಪೊಲೀಸ್ ಠಾಣೆ ರಮೇಶ್​.ಆರ್-ಕರ್ನಾಟಕ ಲೋಕಾಯುಕ್ತ

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ, ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ