AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದು ಚಿನ್ನದ ಸರ ಮರೆತು ಹೋಗಿದ್ದ ಮಹಿಳೆ; ಪ್ರಾಮಾಣಿಕತೆ ಮೆರೆದು ಸರ ಪೊಲೀಸರಿಗೆ ತಲುಪಿಸಿದ ಚನ್ನಪಟ್ಟಣ ಯುವಕ!

Ramanagara SP: ವೃದ್ದೆಯೊಬ್ಬರು ಕಳೆದುಕೊಂಡಿದ್ದ ಚಿನ್ನದ ಸರ ಹಿಂದಿರುಗಿಸಿದ ರಾಮನಗರ ‌ಜಿಲ್ಲೆಯ ಚನ್ನಪಟ್ಟಣದ ಯುವಕನಿಗೆ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್‌ ಬಾಬು ಅವರು ಪ್ರಶಂಸನಾ ಪತ್ರ ನೀಡಿ, ಯುವಕನನ್ನು ಉತ್ತೇಜಿಸಿದ್ದಾರೆ.

ಪುಣ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದು ಚಿನ್ನದ ಸರ ಮರೆತು ಹೋಗಿದ್ದ ಮಹಿಳೆ; ಪ್ರಾಮಾಣಿಕತೆ ಮೆರೆದು ಸರ ಪೊಲೀಸರಿಗೆ ತಲುಪಿಸಿದ ಚನ್ನಪಟ್ಟಣ ಯುವಕ!
ಚಿಕಿತ್ಸೆಗೆ ಬಂದು ಚಿನ್ನದ ಸರ ಮರೆತು ಹೋಗಿದ್ದ ಮಹಿಳೆ; ಪ್ರಾಮಾಣಿಕತೆ ಮೆರೆದು ಸರ ಪೊಲೀಸರಿಗೆ ತಲುಪಿಸಿದ ಚನ್ನಪಟ್ಟಣ ಯುವಕ!
TV9 Web
| Edited By: |

Updated on: Aug 24, 2022 | 6:15 PM

Share

ರಾಮನಗರ: ವೃದ್ದೆಯೊಬ್ಬರು ಕಳೆದುಕೊಂಡಿದ್ದ ಚಿನ್ನದ ಸರ ಹಿಂದಿರುಗಿಸಿದ ರಾಮನಗರ ‌ಜಿಲ್ಲೆಯ ಚನ್ನಪಟ್ಟಣದ ಯುವಕನಿಗೆ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (Ramanagara SP) ಸಂತೋಷ್‌ ಬಾಬು ಅವರು ಪ್ರಶಂಸನಾ ಪತ್ರ ನೀಡಿ, ಯುವಕನನ್ನು ಉತ್ತೇಜಿಸಿದ್ದಾರೆ. ವೃದ್ದೆ (woman) ಜಯಲಕ್ಷಮ್ಮ ಅವರು ಚಿಕಿತ್ಸೆಗೆಂದು ಬಂದು 45 ಗ್ರಾಂ ಚಿನ್ನದ ಸರವನ್ನ ಚನ್ನಪಟ್ಟಣದ ಪುಣ್ಯ ಆಸ್ಪತ್ರೆಯಲ್ಲಿಯೇ ಬಿಟ್ಟುಹೋಗಿದ್ದರು.

ಆಗಸ್ಟ್ 14 ರಂದು ಈ ಘಟನೆ ನಡೆದಿತ್ತು. ಅದೇ ದಿನ ಹರ್ಷವರ್ಧನ್ (Channapatna Youth Harshavardhan) ಸಹ ಪುಣ್ಯ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ್ದ. ಅಲ್ಲಿ ಚಿನ್ನದ ಸರ (gold chain) ಸಿಕ್ಕಿದಾಗ ಅದನ್ನು ಆಸ್ಪತ್ರೆಯ ಆಡಳಿತ ಮಂಡಳಿ ಮೂಲಕ, ಪೊಲೀಸರಿಗೆ ತಲುಪಿಸಿದ್ದ. ಆನಂತರ ಪೊಲೀಸರು ಪರಿಶೀಲನೆ ನಡೆಸಿ ಜಯಲಕ್ಷಮ್ಮ ಅವರಿಗೆ ಚಿನ್ನದ ಸರ ತಲುಪಿಸಿದ್ದರು. ಹರ್ಷ ವರ್ಧನ್ ಕಾರ್ಯ ಶ್ಲಾಘಿಸಿ, ಜಿಲ್ಲಾ ಎಸ್​​ಪಿ ಅವರಿಂದ ಇಂದು ಪ್ರಶಂಸನಾ ಪತ್ರ ಸಂದಾಯವಾಗಿದೆ.

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ