AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದು ಚಿನ್ನದ ಸರ ಮರೆತು ಹೋಗಿದ್ದ ಮಹಿಳೆ; ಪ್ರಾಮಾಣಿಕತೆ ಮೆರೆದು ಸರ ಪೊಲೀಸರಿಗೆ ತಲುಪಿಸಿದ ಚನ್ನಪಟ್ಟಣ ಯುವಕ!

Ramanagara SP: ವೃದ್ದೆಯೊಬ್ಬರು ಕಳೆದುಕೊಂಡಿದ್ದ ಚಿನ್ನದ ಸರ ಹಿಂದಿರುಗಿಸಿದ ರಾಮನಗರ ‌ಜಿಲ್ಲೆಯ ಚನ್ನಪಟ್ಟಣದ ಯುವಕನಿಗೆ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್‌ ಬಾಬು ಅವರು ಪ್ರಶಂಸನಾ ಪತ್ರ ನೀಡಿ, ಯುವಕನನ್ನು ಉತ್ತೇಜಿಸಿದ್ದಾರೆ.

ಪುಣ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದು ಚಿನ್ನದ ಸರ ಮರೆತು ಹೋಗಿದ್ದ ಮಹಿಳೆ; ಪ್ರಾಮಾಣಿಕತೆ ಮೆರೆದು ಸರ ಪೊಲೀಸರಿಗೆ ತಲುಪಿಸಿದ ಚನ್ನಪಟ್ಟಣ ಯುವಕ!
ಚಿಕಿತ್ಸೆಗೆ ಬಂದು ಚಿನ್ನದ ಸರ ಮರೆತು ಹೋಗಿದ್ದ ಮಹಿಳೆ; ಪ್ರಾಮಾಣಿಕತೆ ಮೆರೆದು ಸರ ಪೊಲೀಸರಿಗೆ ತಲುಪಿಸಿದ ಚನ್ನಪಟ್ಟಣ ಯುವಕ!
TV9 Web
| Edited By: |

Updated on: Aug 24, 2022 | 6:15 PM

Share

ರಾಮನಗರ: ವೃದ್ದೆಯೊಬ್ಬರು ಕಳೆದುಕೊಂಡಿದ್ದ ಚಿನ್ನದ ಸರ ಹಿಂದಿರುಗಿಸಿದ ರಾಮನಗರ ‌ಜಿಲ್ಲೆಯ ಚನ್ನಪಟ್ಟಣದ ಯುವಕನಿಗೆ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (Ramanagara SP) ಸಂತೋಷ್‌ ಬಾಬು ಅವರು ಪ್ರಶಂಸನಾ ಪತ್ರ ನೀಡಿ, ಯುವಕನನ್ನು ಉತ್ತೇಜಿಸಿದ್ದಾರೆ. ವೃದ್ದೆ (woman) ಜಯಲಕ್ಷಮ್ಮ ಅವರು ಚಿಕಿತ್ಸೆಗೆಂದು ಬಂದು 45 ಗ್ರಾಂ ಚಿನ್ನದ ಸರವನ್ನ ಚನ್ನಪಟ್ಟಣದ ಪುಣ್ಯ ಆಸ್ಪತ್ರೆಯಲ್ಲಿಯೇ ಬಿಟ್ಟುಹೋಗಿದ್ದರು.

ಆಗಸ್ಟ್ 14 ರಂದು ಈ ಘಟನೆ ನಡೆದಿತ್ತು. ಅದೇ ದಿನ ಹರ್ಷವರ್ಧನ್ (Channapatna Youth Harshavardhan) ಸಹ ಪುಣ್ಯ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ್ದ. ಅಲ್ಲಿ ಚಿನ್ನದ ಸರ (gold chain) ಸಿಕ್ಕಿದಾಗ ಅದನ್ನು ಆಸ್ಪತ್ರೆಯ ಆಡಳಿತ ಮಂಡಳಿ ಮೂಲಕ, ಪೊಲೀಸರಿಗೆ ತಲುಪಿಸಿದ್ದ. ಆನಂತರ ಪೊಲೀಸರು ಪರಿಶೀಲನೆ ನಡೆಸಿ ಜಯಲಕ್ಷಮ್ಮ ಅವರಿಗೆ ಚಿನ್ನದ ಸರ ತಲುಪಿಸಿದ್ದರು. ಹರ್ಷ ವರ್ಧನ್ ಕಾರ್ಯ ಶ್ಲಾಘಿಸಿ, ಜಿಲ್ಲಾ ಎಸ್​​ಪಿ ಅವರಿಂದ ಇಂದು ಪ್ರಶಂಸನಾ ಪತ್ರ ಸಂದಾಯವಾಗಿದೆ.

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ