AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ರಮವಾಗಿ 15 ಇ ಖಾತೆ ಮಾಡಿಕೊಟ್ಟ ಆರೋಪ, ಕನಕಪುರದ ಕಾಂಗ್ರೆಸ್ ಮುಖಂಡನ ಮನೆಯ ಮೇಲೆ ಪೊಲೀಸರ ದಾಳಿ

ಭ್ರಷ್ಟಾಚಾರ ಮತ್ತು ಆಕ್ರಮ ಖಾತೆ ವಿಚಾರವಾಗಿ ರಾಮನಗರ ‌ಜಿಲ್ಲೆಯ ಕನಕಪುರ ನಗರಸಭೆ ಮತ್ತು ಮಾಗಡಿ ಪುರಸಭೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಮನಗರ ಎಸಿಬಿ ಡಿವೈಎಸ್ ಪಿ ಗೋಪಾಲ್ ಜೋಗಿನ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆದಿದೆ.

ಆಕ್ರಮವಾಗಿ 15 ಇ ಖಾತೆ ಮಾಡಿಕೊಟ್ಟ ಆರೋಪ, ಕನಕಪುರದ ಕಾಂಗ್ರೆಸ್ ಮುಖಂಡನ ಮನೆಯ ಮೇಲೆ ಪೊಲೀಸರ ದಾಳಿ
ಆಕ್ರಮವಾಗಿ 15 ಇ ಖಾತೆ ಆರೋಪ, ಕನಕಪುರದ ಕಾಂಗ್ರೆಸ್ ಮುಖಂಡನ ಮನೆಯ ಮೇಲೆ ಪೊಲೀಸರ ದಾಳಿ
TV9 Web
| Edited By: |

Updated on:May 10, 2022 | 3:40 PM

Share

ರಾಮನಗರ: ಆಕ್ರಮವಾಗಿ ಡಿಜಿಟಲ್ ಕೀ ಬಳಸಿ 15 ಇ ಖಾತೆಗಳನ್ನು (Illegal E Khatha) ಮಾಡಿಕೊಟ್ಟಿರುವ ಆರೋಪದ ಮೇಲೆ ಕನಕಪುರ ನಗರಸಭೆ ಉಪಾಧ್ಯಕ್ಷ ರಾಮು (Kanakapura city municipal council deputy chairman) ಮನೆ ಹಾಗೂ ಆತನಿಗೆ ಸೇರಿದ ದುರ್ಗಾ ಸೈಬರ್ ಸೆಂಟರ್ ಮೇಲೆ ರಾಮನಗರ ಸಿಇಎನ್ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ (CEN police raid). ಕನಕಪುರ‌ದ ಬೂದಿಗೆರೆ ನಗರದಲ್ಲಿ ಇರುವ ಸೈಬರ್ ಸೆಂಟರ್ ಮತ್ತು ಮಹದೇಶ್ವರ ಬಡಾವಣೆಯಲ್ಲಿರೋ ಮನೆಯ ಮೇಲೆ ಈ ದಾಳಿ ನಡೆದಿದೆ. ಡಿಜಿಟಲ್ ಕೀ ಬಳಸಿ ಆಕ್ರಮ ಇ ಖಾತೆ ಕೊಟ್ಟ ಆರೋಪದ ಹಿನ್ನೆಲೆ ದಾಳಿ ನಡೆಸಿದಾಗ ಸೈಬರ್ ಸೆಂಟರ್ ನಲ್ಲಿ ಸಾವಿರಾರು ಖಾತೆಗಳನ್ನ ಮಾಡಿಕೊಟ್ಟರೊ ಶಂಕೆ ವ್ಯಕ್ತವಾಗಿದೆ.

ಕನಕಪುರದ ಕಾಂಗ್ರೆಸ್ ಮುಖಂಡ, ಹಾಲಿ ನಗರಸಭೆ ಉಪಾಧ್ಯಕ್ಷ ರಾಮು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಆಪ್ತ ಎಂದು ತಿಳಿದುಬಂದಿದೆ. ದಾಳಿ ನಡೆದ ಎರಡೂ ಕಡೆಗಳಲ್ಲಿ ಸಿಇಎನ್ ಠಾಣೆ ಪೊಲೀಸರು ಕಂಪ್ಯೂಟರ್ ಗಳ ಪರಿಶೀಲನೆ ನಡೆಸುತ್ತಿದ್ದಾರೆ. ಸೈಬರ್ ರಾಮು ಸದ್ಯ ತಲೆ ಮರೆಸಿಕೊಂಡಿದ್ದಾರೆ. ಮಂಚನಾಯನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 15 ಇ ಖಾತೆಗಳನ್ನ ನಕಲಿ‌ ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸಿಇಎನ್ ಠಾಣೆಯಲ್ಲಿ ರಾಮು ವಿರುದ್ದ ಪ್ರಕರಣ ದಾಖಲಾಗಿತ್ತು.

ಎಸಿಬಿ ಅಧಿಕಾರಿಗಳಿಂದ ದಾಳಿ: ಭ್ರಷ್ಟಾಚಾರ ಮತ್ತು ಆಕ್ರಮ ಖಾತೆ ವಿಚಾರವಾಗಿ ರಾಮನಗರ ‌ಜಿಲ್ಲೆಯ ಕನಕಪುರ ನಗರಸಭೆ ಮತ್ತು ಮಾಗಡಿ ಪುರಸಭೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಮನಗರ ಎಸಿಬಿ ಡಿವೈಎಸ್ ಪಿ ಗೋಪಾಲ್ ಜೋಗಿನ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆದಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:34 pm, Tue, 10 May 22

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು