AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: 13 ವರ್ಷಗಳ ನಂತರ ಚನ್ನಪಟ್ಟಣ ನಗರಸಭೆ ಜೆಡಿಎಸ್ ತೆಕ್ಕೆಗೆ

ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಜೆಡಿಎಸ್ ಸರಳ ಬಹುಮತ ಪಡೆದಿತ್ತು. ಬಿಜೆಪಿ ಹಾಗೂ ಕಾಂಗ್ರೆಸ್​ನಿಂದ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆ ಅವಿರೋಧವಾಗಿ ಜೆಡಿಎಸ್ ಆಯ್ಕೆಯಾಗಿದೆ. ಜೆಡಿಎಸ್ ತೆಕ್ಕೆಗೆ ಚನ್ನಪಟ್ಟಣ ನಗರಸಭೆ ಬಂದ ಹಿನ್ನೆಲೆ ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ರಾಮನಗರ: 13 ವರ್ಷಗಳ ನಂತರ ಚನ್ನಪಟ್ಟಣ ನಗರಸಭೆ ಜೆಡಿಎಸ್ ತೆಕ್ಕೆಗೆ
ಅವಿರೋಧವಾಗಿ ಅಯ್ಕೆಯಾದ ಜೆಡಿಎಸ್
TV9 Web
| Edited By: |

Updated on:Nov 08, 2021 | 1:40 PM

Share

ರಾಮನಗರ: 13 ವರ್ಷಗಳ ನಂತರ ಚನ್ನಪಟ್ಟಣ ನಗರಸಭೆ ಜೆಡಿಎಸ್​ನ ಅಧಿಕಾರದ ತೆಕ್ಕೆಗೆ ಬಂದಿದೆ. ಚನ್ನಪಟ್ಟಣ ನಗರಸಭೆ ಅಧ್ಯಕ್ಷರಾಗಿ 26ನೇ ವಾರ್ಡ್​ನ ಜೆಡಿಎಸ್ ಸದಸ್ಯ ಪ್ರಶಾಂತ್ ಆಯ್ಕೆಯಾಗಿದ್ದಾರೆ. ಇನ್ನು ಉಪಾಧ್ಯಕ್ಷರಾಗಿ 19 ನೇ ವಾರ್ಡ್​ನ ಜೆಡಿಎಸ್ ಸದಸ್ಯೆ ಹಸೀನ ಫರ್ಹಿನ್ ಆಯ್ಕೆಯಾಗಿದ್ದಾರೆ. ಒಟ್ಟು 31 ಸ್ಥಾನಗಳಲ್ಲಿ‌ ಜೆಡಿಎಸ್ 16 ಸ್ಥಾನ, ಬಿಜೆಪಿ 7, ಕಾಂಗ್ರೆಸ್ 7 ಹಾಗೂ ಒಬ್ಬರು ಪಕ್ಷೇತರ ಸದಸ್ಯ ಮತಗಳನ್ನು ಪಡೆದುಕೊಂಡಿದ್ದಾರೆ.

ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಜೆಡಿಎಸ್ ಸರಳ ಬಹುಮತ ಪಡೆದಿತ್ತು. ಬಿಜೆಪಿ ಹಾಗೂ ಕಾಂಗ್ರೆಸ್​ನಿಂದ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆ ಅವಿರೋಧವಾಗಿ ಜೆಡಿಎಸ್ ಆಯ್ಕೆಯಾಗಿದೆ. ಜೆಡಿಎಸ್ ತೆಕ್ಕೆಗೆ ಚನ್ನಪಟ್ಟಣ ನಗರಸಭೆ ಬಂದ ಹಿನ್ನೆಲೆ ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ಇದನ್ನೂ ಓದಿ: ಅಹಿಂದ ನಾಯಕನೆಂದು ಅಧಿಕಾರಕ್ಕೆ ಬಂದಮೇಲೆ ದಲಿತರ ಪರ ಕೆಲಸ ಮಾಡುವುದು ಕರ್ತವ್ಯ: ಬಿಜೆಪಿ ಟ್ವೀಟ್

ಹಾನಗಲ್, ಸಿಂದಗಿ ಉಪಚುನಾವಣೆ ಅಂತಿಮ ಫಲಿತಾಂಶ: ಯಾರಿಗೆ ಎಷ್ಟು ಅಂತರದ ಗೆಲುವು? ಇಲ್ಲಿದೆ ವಿವರ

Published On - 1:39 pm, Mon, 8 November 21

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್