AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: 13 ವರ್ಷಗಳ ನಂತರ ಚನ್ನಪಟ್ಟಣ ನಗರಸಭೆ ಜೆಡಿಎಸ್ ತೆಕ್ಕೆಗೆ

ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಜೆಡಿಎಸ್ ಸರಳ ಬಹುಮತ ಪಡೆದಿತ್ತು. ಬಿಜೆಪಿ ಹಾಗೂ ಕಾಂಗ್ರೆಸ್​ನಿಂದ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆ ಅವಿರೋಧವಾಗಿ ಜೆಡಿಎಸ್ ಆಯ್ಕೆಯಾಗಿದೆ. ಜೆಡಿಎಸ್ ತೆಕ್ಕೆಗೆ ಚನ್ನಪಟ್ಟಣ ನಗರಸಭೆ ಬಂದ ಹಿನ್ನೆಲೆ ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ರಾಮನಗರ: 13 ವರ್ಷಗಳ ನಂತರ ಚನ್ನಪಟ್ಟಣ ನಗರಸಭೆ ಜೆಡಿಎಸ್ ತೆಕ್ಕೆಗೆ
ಅವಿರೋಧವಾಗಿ ಅಯ್ಕೆಯಾದ ಜೆಡಿಎಸ್
TV9 Web
| Edited By: |

Updated on:Nov 08, 2021 | 1:40 PM

Share

ರಾಮನಗರ: 13 ವರ್ಷಗಳ ನಂತರ ಚನ್ನಪಟ್ಟಣ ನಗರಸಭೆ ಜೆಡಿಎಸ್​ನ ಅಧಿಕಾರದ ತೆಕ್ಕೆಗೆ ಬಂದಿದೆ. ಚನ್ನಪಟ್ಟಣ ನಗರಸಭೆ ಅಧ್ಯಕ್ಷರಾಗಿ 26ನೇ ವಾರ್ಡ್​ನ ಜೆಡಿಎಸ್ ಸದಸ್ಯ ಪ್ರಶಾಂತ್ ಆಯ್ಕೆಯಾಗಿದ್ದಾರೆ. ಇನ್ನು ಉಪಾಧ್ಯಕ್ಷರಾಗಿ 19 ನೇ ವಾರ್ಡ್​ನ ಜೆಡಿಎಸ್ ಸದಸ್ಯೆ ಹಸೀನ ಫರ್ಹಿನ್ ಆಯ್ಕೆಯಾಗಿದ್ದಾರೆ. ಒಟ್ಟು 31 ಸ್ಥಾನಗಳಲ್ಲಿ‌ ಜೆಡಿಎಸ್ 16 ಸ್ಥಾನ, ಬಿಜೆಪಿ 7, ಕಾಂಗ್ರೆಸ್ 7 ಹಾಗೂ ಒಬ್ಬರು ಪಕ್ಷೇತರ ಸದಸ್ಯ ಮತಗಳನ್ನು ಪಡೆದುಕೊಂಡಿದ್ದಾರೆ.

ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಜೆಡಿಎಸ್ ಸರಳ ಬಹುಮತ ಪಡೆದಿತ್ತು. ಬಿಜೆಪಿ ಹಾಗೂ ಕಾಂಗ್ರೆಸ್​ನಿಂದ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆ ಅವಿರೋಧವಾಗಿ ಜೆಡಿಎಸ್ ಆಯ್ಕೆಯಾಗಿದೆ. ಜೆಡಿಎಸ್ ತೆಕ್ಕೆಗೆ ಚನ್ನಪಟ್ಟಣ ನಗರಸಭೆ ಬಂದ ಹಿನ್ನೆಲೆ ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ಇದನ್ನೂ ಓದಿ: ಅಹಿಂದ ನಾಯಕನೆಂದು ಅಧಿಕಾರಕ್ಕೆ ಬಂದಮೇಲೆ ದಲಿತರ ಪರ ಕೆಲಸ ಮಾಡುವುದು ಕರ್ತವ್ಯ: ಬಿಜೆಪಿ ಟ್ವೀಟ್

ಹಾನಗಲ್, ಸಿಂದಗಿ ಉಪಚುನಾವಣೆ ಅಂತಿಮ ಫಲಿತಾಂಶ: ಯಾರಿಗೆ ಎಷ್ಟು ಅಂತರದ ಗೆಲುವು? ಇಲ್ಲಿದೆ ವಿವರ

Published On - 1:39 pm, Mon, 8 November 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?