AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶು ಚಿಕಿತ್ಸಾ ಕೇಂದ್ರ ಉದ್ಘಾಟನೆಗಾಗಿ ಅಲಂಕೃತ ಎತ್ತಿನಗಾಡಿ ಏರಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

HD Kumaraswamy: ತಿಮ್ಮಸಂದ್ರ ಗ್ರಾಮದಲ್ಲಿ ಎತ್ತಿನಗಾಡಿ ಮೂಲಕ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಕರೆದುಕೊಂಡು ಹೋದ ಗ್ರಾಮಸ್ಥರು ಚನ್ನಪಟ್ಟಣ ತಾಲೂಕಿನಲ್ಲಿರುವ ಗ್ರಾಮದ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರವನ್ನು ಉದ್ಘಾಟನೆ ಮಾಡಿಸಿದರು. ಈ ವೇಳೆ ಎತ್ತಿನಗಾಡಿಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಮೆರವಣಿಗೆ ಮಾಡಲಾಯಿತು.

ಪಶು ಚಿಕಿತ್ಸಾ ಕೇಂದ್ರ ಉದ್ಘಾಟನೆಗಾಗಿ ಅಲಂಕೃತ ಎತ್ತಿನಗಾಡಿ ಏರಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ
ಪಶು ಚಿಕಿತ್ಸಾ ಕೇಂದ್ರ ಉದ್ಘಾಟನೆಗಾಗಿ ಅಲಂಕೃತ ಎತ್ತಿನಗಾಡಿ ಏರಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ
TV9 Web
| Edited By: ಸಾಧು ಶ್ರೀನಾಥ್​|

Updated on: Jul 14, 2021 | 2:55 PM

Share

ರಾಮನಗರ: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಎತ್ತಿನಗಾಡಿಯಲ್ಲಿ ತೆರಳಿ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಗ್ರಾಮದಲ್ಲಿ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರವನ್ನು ಇಂದು ಉದ್ಘಾಟನೆ ಮಾಡಿದರು.

ತಿಮ್ಮಸಂದ್ರ ಗ್ರಾಮದಲ್ಲಿ ಎತ್ತಿನಗಾಡಿ ಮೂಲಕ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಕರೆದುಕೊಂಡು ಹೋದ ಗ್ರಾಮಸ್ಥರು ಚನ್ನಪಟ್ಟಣ ತಾಲೂಕಿನಲ್ಲಿರುವ ಗ್ರಾಮದ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರವನ್ನು ಉದ್ಘಾಟನೆ ಮಾಡಿಸಿದರು. ಈ ವೇಳೆ ಎತ್ತಿನಗಾಡಿಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಮೆರವಣಿಗೆ ಮಾಡಲಾಯಿತು.

ಅದಕ್ಕೂ ಮುನ್ನ ಚನ್ನಪಟ್ಟಣದಲ್ಲಿ ತಾಲೂಕು ಪಂಚಾಯಿತಿ ಆವರಣದಲ್ಲಿ ಕೃಷಿ ಅಭಿಯಾನಕ್ಕೆ ಕುಮಾರಸ್ವಾಮಿ ಚಾಲನೆ ನೀಡಿದರು. ಆ ವೇಳೆ ಸುಮಲತಾ ಕೆಆರ್​ಎಸ್ ಡ್ಯಾಂ ಬಗ್ಗೆ ಹೇಳಿಕೆ ವಿಚಾರವಾಗಿ ಸುದ್ದಿಗಾರರು ಮಾತನಾಡಿಸಿದಾಗ ದೊಡ್ಡವರ ವಿಚಾರ ನಮಗೆ ಬೇಡವೆಂದು ಕೈಮುಗಿದು ಯಾವುದೆ ಪ್ರತಿಕ್ರಿಯೆ ನೀಡಿದೆ ಕುಮಾರಸ್ವಾಮಿ ಹೊರಟರು.

jds leader HD Kumaraswamy travel in bullock cart in channapatna taluk

ಎತ್ತಿನಗಾಡಿಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಮೆರವಣಿಗೆ ಮಾಡಲಾಯಿತು.

(jds leader HD Kumaraswamy travel in bullock cart in channapatna taluk)

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!