AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶು ಚಿಕಿತ್ಸಾ ಕೇಂದ್ರ ಉದ್ಘಾಟನೆಗಾಗಿ ಅಲಂಕೃತ ಎತ್ತಿನಗಾಡಿ ಏರಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

HD Kumaraswamy: ತಿಮ್ಮಸಂದ್ರ ಗ್ರಾಮದಲ್ಲಿ ಎತ್ತಿನಗಾಡಿ ಮೂಲಕ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಕರೆದುಕೊಂಡು ಹೋದ ಗ್ರಾಮಸ್ಥರು ಚನ್ನಪಟ್ಟಣ ತಾಲೂಕಿನಲ್ಲಿರುವ ಗ್ರಾಮದ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರವನ್ನು ಉದ್ಘಾಟನೆ ಮಾಡಿಸಿದರು. ಈ ವೇಳೆ ಎತ್ತಿನಗಾಡಿಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಮೆರವಣಿಗೆ ಮಾಡಲಾಯಿತು.

ಪಶು ಚಿಕಿತ್ಸಾ ಕೇಂದ್ರ ಉದ್ಘಾಟನೆಗಾಗಿ ಅಲಂಕೃತ ಎತ್ತಿನಗಾಡಿ ಏರಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ
ಪಶು ಚಿಕಿತ್ಸಾ ಕೇಂದ್ರ ಉದ್ಘಾಟನೆಗಾಗಿ ಅಲಂಕೃತ ಎತ್ತಿನಗಾಡಿ ಏರಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ
TV9 Web
| Edited By: |

Updated on: Jul 14, 2021 | 2:55 PM

Share

ರಾಮನಗರ: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಎತ್ತಿನಗಾಡಿಯಲ್ಲಿ ತೆರಳಿ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಗ್ರಾಮದಲ್ಲಿ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರವನ್ನು ಇಂದು ಉದ್ಘಾಟನೆ ಮಾಡಿದರು.

ತಿಮ್ಮಸಂದ್ರ ಗ್ರಾಮದಲ್ಲಿ ಎತ್ತಿನಗಾಡಿ ಮೂಲಕ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಕರೆದುಕೊಂಡು ಹೋದ ಗ್ರಾಮಸ್ಥರು ಚನ್ನಪಟ್ಟಣ ತಾಲೂಕಿನಲ್ಲಿರುವ ಗ್ರಾಮದ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರವನ್ನು ಉದ್ಘಾಟನೆ ಮಾಡಿಸಿದರು. ಈ ವೇಳೆ ಎತ್ತಿನಗಾಡಿಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಮೆರವಣಿಗೆ ಮಾಡಲಾಯಿತು.

ಅದಕ್ಕೂ ಮುನ್ನ ಚನ್ನಪಟ್ಟಣದಲ್ಲಿ ತಾಲೂಕು ಪಂಚಾಯಿತಿ ಆವರಣದಲ್ಲಿ ಕೃಷಿ ಅಭಿಯಾನಕ್ಕೆ ಕುಮಾರಸ್ವಾಮಿ ಚಾಲನೆ ನೀಡಿದರು. ಆ ವೇಳೆ ಸುಮಲತಾ ಕೆಆರ್​ಎಸ್ ಡ್ಯಾಂ ಬಗ್ಗೆ ಹೇಳಿಕೆ ವಿಚಾರವಾಗಿ ಸುದ್ದಿಗಾರರು ಮಾತನಾಡಿಸಿದಾಗ ದೊಡ್ಡವರ ವಿಚಾರ ನಮಗೆ ಬೇಡವೆಂದು ಕೈಮುಗಿದು ಯಾವುದೆ ಪ್ರತಿಕ್ರಿಯೆ ನೀಡಿದೆ ಕುಮಾರಸ್ವಾಮಿ ಹೊರಟರು.

jds leader HD Kumaraswamy travel in bullock cart in channapatna taluk

ಎತ್ತಿನಗಾಡಿಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಮೆರವಣಿಗೆ ಮಾಡಲಾಯಿತು.

(jds leader HD Kumaraswamy travel in bullock cart in channapatna taluk)

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!