AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ನೇಣು‌ ಬಿಗಿದ ಸ್ಥಿತಿಯಲ್ಲಿ ಚುನಾವಣಾ ಶಾಖಾ ಸಿಬ್ಬಂದಿ ಮೃತದೇಹ ಪತ್ತೆ

ರಾಮನಗರ (Ramanagara) ಜಿಲ್ಲೆಯ ಕನಕಪುರ ತಾಲೂಕು ಕಚೇರಿಯ ಚುನಾವಣಾ ಶಾಖೆ ಕೊಠಡಿಯಲ್ಲಿ ಶಿರಸ್ತೇದಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ರಾಮನಗರ ಎಸ್​ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಮನಗರ: ನೇಣು‌ ಬಿಗಿದ ಸ್ಥಿತಿಯಲ್ಲಿ ಚುನಾವಣಾ ಶಾಖಾ ಸಿಬ್ಬಂದಿ ಮೃತದೇಹ ಪತ್ತೆ
ಮೃತ ಸಿಬ್ಬಂದಿ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: ಕಿರಣ್ ಹನುಮಂತ್​ ಮಾದಾರ್|

Updated on:Feb 02, 2024 | 7:15 PM

Share

ರಾಮನಗರ, ಫೆ.02: ನೇಣು‌ ಬಿಗಿದ ಸ್ಥಿತಿಯಲ್ಲಿ ಚುನಾವಣಾ ಶಾಖಾ ಸಿಬ್ಬಂದಿ ಮೃತದೇಹ ರಾಮನಗರ (Ramanagara) ಜಿಲ್ಲೆಯ ಕನಕಪುರ ತಾಲೂಕು ಕಚೇರಿಯ ಚುನಾವಣಾ ಶಾಖೆ ಕೊಠಡಿಯಲ್ಲಿ ಪತ್ತೆಯಾಗಿದೆ. ಶಿರಸ್ತೇದಾರ್ ಸುರೇಶ್(45) ಮೃತ ರ್ದುದೈವಿ. ಘಟನಾ ಸ್ಥಳಕ್ಕೆ ರಾಮನಗರ ಎಸ್ ಪಿ ಕಾರ್ತಿಕ್ ರೆಡ್ಡಿ ಹಾಗೂ ಕನಕಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಡೆತ್ ನೋಟ್ ಸಿಕ್ಕಿದ್ದು, ಅದನ್ನು ಕೂಡ ಪರಿಶೀಲನೆ ನಡೆಸಲಾಗುತ್ತಿದೆ.

ತುಮಕೂರಿನ ಊರುಕೆರೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ತುಮಕೂರು: ತಾಲೂಕಿನ ಊರುಕೆರೆ ಬಳಿ ಸುಮಾರು 40 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕಳೆದ‌ ಎರಡು ದಿನಗಳ ಹಿಂದೆ ತಂದು‌ ಬಿಸಾಡಲಾಗಿದೆ. ಬೇರೆಡೆ ಕೊಲೆಗೈದು ಇಲ್ಲಿಗೆ ತಂದು ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಚಾಮರಾಜನಗರ: 2 ಹುಲಿಗಳ ಮೃತದೇಹ ಪತ್ತೆ ಪ್ರಕರಣ; ವಿಷವಿಕ್ಕಿ ಕೊಂದ್ರ ಅಕ್ಕ-ಪಕ್ಕದ ಜಮೀನಿನ ಮಾಲೀಕರು?

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ವಡ್ರೇವು ಗ್ರಾಮದ ಜಮೀನುವೊಂದರಲ್ಲಿ ವಿಷಕಾರಿ ಸೊಪ್ಪು ತಿಂದು ಮೂವರು ರೈತರಿಗೆ ಸೇರಿದ 42 ಕುರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಕುರಿ ಮೇಯಿಸಲು ಹೋದಾಗ ಕುರಿಗಳು ಯಾವುದೋ ವಿಷವಿರುವ ಸೊಪ್ಪು ತಿಂದು ಕೊನೆಯುಸಿರೆಳೆದಿದೆ. ಇದೀಗ ಕುರಿಗಳ ಸಾವು ಹಿನ್ನೆಲೆ ರೈತರು ಕಂಗಾಲಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:13 pm, Fri, 2 February 24

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!