AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧ ಸಮರ, ಕನಕಪುರದಲ್ಲಿ ಸ್ವಯಂ ಪ್ರೇರಿತ ಲಾಕ್‌ಡೌನ್‌

ರಾಮನಗರ: ಕೊರೊನಾ ಹೆಮ್ಮಾರಿ ಎಲ್ಲೆಡೆ ತನ್ನ ಕಬಂಧ ಬಾಹುಗಳನ್ನ ಚಾಚ್ತಾ ಇದೆ. ವೈದ್ಯರು ಮತ್ತು ಸರ್ಕಾರ ಎಷ್ಟೆಲ್ಲಾ ಕ್ರಮಗಳನ್ನ ಕೈಗೊಂಡರೂ, ಹೆಮ್ಮಾರಿ ಮಾತ್ರ ಹತೋಟಿಗೆ ಬರುತ್ತಿಲ್ಲ. ಅದ್ರಲ್ಲೂ ಇದುವರೆಗೂ ಹತೋಟಿಯಲ್ಲಿದ್ದ ರಾಮನಗರದ ಕನಕಪುರದಲ್ಲಿ ಕೊರೊನಾ ಸಂಖ್ಯೆ ದಿನೇ ದಿನೇ ಹೆಚ್ಚಾಗ್ತಿವೆ. ಹೀಗಾಗಿ ಕನಕಪುರ ಸ್ವಯಂ ಪ್ರೇರಿತವಾಗಿ ಲಾಕ್‌ಡೌನ್‌ ಆಗಲು ಮುಂದಾಗಿದೆ. ಹೌದು, ಈ ಸಂಬಂಧ ಕನಕಪುರದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಕೊರೊನಾ ನಿಯಂತ್ರಿಸಲು ಜೂನ್‌ 30ರ ವರೆಗೆ ಪಟ್ಟಣದಲ್ಲಿ ಸ್ವಯಂ ಪ್ರೇರಿತ ಲಾಕ್‌ಡೌನ್‌ ಮಾಡಲು ತೀರ್ಮಾನಿಸಲಾಯಿತು. ಬೆಳಗ್ಗೆ […]

ಕೊರೊನಾ ವಿರುದ್ಧ ಸಮರ, ಕನಕಪುರದಲ್ಲಿ ಸ್ವಯಂ ಪ್ರೇರಿತ ಲಾಕ್‌ಡೌನ್‌
Guru
| Edited By: |

Updated on: Jun 21, 2020 | 7:08 PM

Share

ರಾಮನಗರ: ಕೊರೊನಾ ಹೆಮ್ಮಾರಿ ಎಲ್ಲೆಡೆ ತನ್ನ ಕಬಂಧ ಬಾಹುಗಳನ್ನ ಚಾಚ್ತಾ ಇದೆ. ವೈದ್ಯರು ಮತ್ತು ಸರ್ಕಾರ ಎಷ್ಟೆಲ್ಲಾ ಕ್ರಮಗಳನ್ನ ಕೈಗೊಂಡರೂ, ಹೆಮ್ಮಾರಿ ಮಾತ್ರ ಹತೋಟಿಗೆ ಬರುತ್ತಿಲ್ಲ. ಅದ್ರಲ್ಲೂ ಇದುವರೆಗೂ ಹತೋಟಿಯಲ್ಲಿದ್ದ ರಾಮನಗರದ ಕನಕಪುರದಲ್ಲಿ ಕೊರೊನಾ ಸಂಖ್ಯೆ ದಿನೇ ದಿನೇ ಹೆಚ್ಚಾಗ್ತಿವೆ. ಹೀಗಾಗಿ ಕನಕಪುರ ಸ್ವಯಂ ಪ್ರೇರಿತವಾಗಿ ಲಾಕ್‌ಡೌನ್‌ ಆಗಲು ಮುಂದಾಗಿದೆ.

ಹೌದು, ಈ ಸಂಬಂಧ ಕನಕಪುರದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಕೊರೊನಾ ನಿಯಂತ್ರಿಸಲು ಜೂನ್‌ 30ರ ವರೆಗೆ ಪಟ್ಟಣದಲ್ಲಿ ಸ್ವಯಂ ಪ್ರೇರಿತ ಲಾಕ್‌ಡೌನ್‌ ಮಾಡಲು ತೀರ್ಮಾನಿಸಲಾಯಿತು. ಬೆಳಗ್ಗೆ 7ರಿಂದ 11ರವರೆಗೆ ಮಾತ್ರ ವ್ಯಾಪಾರ ವಹಿವಾಟು ಮಾಡಲು ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ. ಉಳಿದಂತೆ ಅಗತ್ಯ ಸೇವೆಗಳಿಗೆ ಸಂಜೆವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ.

ಕನಕಪುರದ ಶಾಸಕ ಡಿಕೆ ಶಿವಕುಮಾರ್‌, ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್‌, ರಾಮನಗರದ ಡಿಸಿ, ಎಸ್‌ಪಿ, ನಗರಸಭೆಯ ಜನಪ್ರತಿನಿಧಿಗಳು, ಕನಕಪುರದ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ತರು ಮತ್ತು ಸ್ಥಳೀಯ ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

Follow Us
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ
ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ
ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ
ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್
ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ: ಪಲ್ಲಕ್ಕಿ ಉರುಳಿ ಅವಘಡ
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ: ಪಲ್ಲಕ್ಕಿ ಉರುಳಿ ಅವಘಡ
ಶಾಸಕ ಲಕ್ಷ್ಮಣ ಸವದಿ ಕಣ್ಣೆದುರಲ್ಲೇ ಪ್ರಾಣಬಿಟ್ಟ ಆಪ್ತ!
ಶಾಸಕ ಲಕ್ಷ್ಮಣ ಸವದಿ ಕಣ್ಣೆದುರಲ್ಲೇ ಪ್ರಾಣಬಿಟ್ಟ ಆಪ್ತ!
ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಅಪಹರಿಸಿದ ಭೀಕರ ದೃಶ್ಯ ವೈರಲ್
ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಅಪಹರಿಸಿದ ಭೀಕರ ದೃಶ್ಯ ವೈರಲ್
ನೀವು ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಹೀಗೆ ಮಾಡಿ!
ನೀವು ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಹೀಗೆ ಮಾಡಿ!
ಇಂದು ಈ ರಾಶಿಯವರಿಗೆ ಮನೆ ಖರೀದಿ ಯೋಗ!
ಇಂದು ಈ ರಾಶಿಯವರಿಗೆ ಮನೆ ಖರೀದಿ ಯೋಗ!