AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಜ್ಜಿ ಶತಾಯುಷಿ ನಿಂಗಮ್ಮ ನಿಧನ, ಬೆಳಗಾವಿಯಿಂದ ಕನಕಪುರದತ್ತ ಡಿಕೆಶಿ ಪ್ರಯಾಣ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಳಗಾವಿ ಅಧಿವೇಷನದಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಈ ನಡುವೆ ದಯಾನಂದಸಾಗರ‌ ಆಸ್ಪತ್ರೆಯಲ್ಲಿ ಡಿಕೆಶಿ ಅಜ್ಜಿ ನಿಂಗಮ್ಮ ಕೊನೆಯುಸಿರೆಳೆದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಜ್ಜಿ ಶತಾಯುಷಿ ನಿಂಗಮ್ಮ ನಿಧನ, ಬೆಳಗಾವಿಯಿಂದ ಕನಕಪುರದತ್ತ ಡಿಕೆಶಿ ಪ್ರಯಾಣ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಜ್ಜಿ ಶತಾಯುಷಿ ನಿಂಗಮ್ಮ ನಿಧನ, ಬೆಳಗಾವಿಯಿಂದ ಕನಕಪುರದತ್ತ ಡಿಕೆಶಿ ಪ್ರಯಾಣ
TV9 Web
| Edited By: |

Updated on:Dec 17, 2021 | 10:24 AM

Share

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶತಾಯುಷಿ  ಅಜ್ಜಿ ನಿಂಗಮ್ಮ(106) ನಿಧನರಾಗಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದಯಾನಂದಸಾಗರ‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಳಗಾವಿ ಅಧಿವೇಷನದಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಈ ನಡುವೆ ದಯಾನಂದಸಾಗರ‌ ಆಸ್ಪತ್ರೆಯಲ್ಲಿ ಡಿಕೆಶಿ ಅಜ್ಜಿ ನಿಂಗಮ್ಮ ಕೊನೆಯುಸಿರೆಳೆದಿದ್ದಾರೆ. ಹೀಗಾಗಿ ಆದಷ್ಟು ಬೇಗ ಬೆಳಗಾವಿಯಿಂದ ಡಿಕೆಶಿ ಕನಕಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ದೊಡ್ಡಆಲಹಳ್ಳಿಯಲ್ಲಿ ಇಂದು ಸಂಜೆ ನಿಂಗಮ್ಮ ಅಂತ್ಯಕ್ರಿಯೆ ನೆರವೇರಲಿದೆ. ಸದ್ಯ ಅಜ್ಜಿ ಮೃತರಾದ ಹಿನ್ನಲೆಯಲ್ಲಿ ಡಿ.ಕೆ.ಶಿವಕುಮಾರ್ ಬೆಳಗಾವಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ.

ಬೆಳಗಾವಿಯಿಂದ ಕನಕಪುರದತ್ತ ಡಿಕೆಶಿ ಪ್ರಯಾಣ ಉದ್ಯೋಗ ಬೇಡಿಕೆ, 9ಸಾವಿರ ನಿರುದ್ಯೋಗ ಭತ್ತೆ, ವೃತ್ತಿಪರ ಕೋರ್ಸ್‌ಗಳ ಸಾಲಾ ಮನ್ನಾ, ತಾಂತ್ರಿಕ ಕೋರ್ಸ್‌ಗಳ ಶುಲ್ಕ ಕಡಿಮೆ ಮಾಡುವಂತೆ ಆಗ್ರಹಿಸಿ ಬೆಳಗಾವಿಯ ಯಡಿಯೂರಪ್ಪ ಮಾರ್ಗದಿಂದ ಸುವರ್ಣ ಸೌಧದವರೆಗೂ ಯೂತ್ ಕಾಂಗ್ರೆಸ್ ಘಟಕ ಪ್ರತಿಭಟನೆ ಹಮ್ಮಿಕೊಂಡಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿದಂತೆ ಕೈ ನಾಯಕರು ಭಾಗಿಯಾಗಲಿದ್ದಾರೆ. ಬೆಳಗಾವಿ ಜಿಲ್ಲೆ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ  ಯೂತ್ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸುತ್ತಿದ್ದಾರೆ. ಆದ್ರೆ ಡಿಕೆ ಶಿವಕುಮಾರ್ ಅಜ್ಜಿ ಶತಾಯುಷಿ ನಿಂಗಮ್ಮ ನಿಧನ ಹಿನ್ನೆಲೆ ಬೆಳಗಾವಿಯಿಂದ ಕನಕಪುರದತ್ತ ಡಿಕೆಶಿ ಪ್ರಯಾಣ ಬೆಳೆಸಿದ್ದಾರೆ.

ಇದನ್ನೂ ಓದಿ: Japan: ಜಪಾನ್​ನ ಒಸಾಕಾದಲ್ಲಿ ಅಗ್ನಿ ದುರಂತ; 27 ಜನರ ದುರ್ಮರಣ

Published On - 10:11 am, Fri, 17 December 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ