AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಜ್ಜಿ ಶತಾಯುಷಿ ನಿಂಗಮ್ಮ ನಿಧನ, ಬೆಳಗಾವಿಯಿಂದ ಕನಕಪುರದತ್ತ ಡಿಕೆಶಿ ಪ್ರಯಾಣ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಳಗಾವಿ ಅಧಿವೇಷನದಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಈ ನಡುವೆ ದಯಾನಂದಸಾಗರ‌ ಆಸ್ಪತ್ರೆಯಲ್ಲಿ ಡಿಕೆಶಿ ಅಜ್ಜಿ ನಿಂಗಮ್ಮ ಕೊನೆಯುಸಿರೆಳೆದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಜ್ಜಿ ಶತಾಯುಷಿ ನಿಂಗಮ್ಮ ನಿಧನ, ಬೆಳಗಾವಿಯಿಂದ ಕನಕಪುರದತ್ತ ಡಿಕೆಶಿ ಪ್ರಯಾಣ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಜ್ಜಿ ಶತಾಯುಷಿ ನಿಂಗಮ್ಮ ನಿಧನ, ಬೆಳಗಾವಿಯಿಂದ ಕನಕಪುರದತ್ತ ಡಿಕೆಶಿ ಪ್ರಯಾಣ
TV9 Web
| Edited By: ಆಯೇಷಾ ಬಾನು|

Updated on:Dec 17, 2021 | 10:24 AM

Share

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶತಾಯುಷಿ  ಅಜ್ಜಿ ನಿಂಗಮ್ಮ(106) ನಿಧನರಾಗಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದಯಾನಂದಸಾಗರ‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಳಗಾವಿ ಅಧಿವೇಷನದಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಈ ನಡುವೆ ದಯಾನಂದಸಾಗರ‌ ಆಸ್ಪತ್ರೆಯಲ್ಲಿ ಡಿಕೆಶಿ ಅಜ್ಜಿ ನಿಂಗಮ್ಮ ಕೊನೆಯುಸಿರೆಳೆದಿದ್ದಾರೆ. ಹೀಗಾಗಿ ಆದಷ್ಟು ಬೇಗ ಬೆಳಗಾವಿಯಿಂದ ಡಿಕೆಶಿ ಕನಕಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ದೊಡ್ಡಆಲಹಳ್ಳಿಯಲ್ಲಿ ಇಂದು ಸಂಜೆ ನಿಂಗಮ್ಮ ಅಂತ್ಯಕ್ರಿಯೆ ನೆರವೇರಲಿದೆ. ಸದ್ಯ ಅಜ್ಜಿ ಮೃತರಾದ ಹಿನ್ನಲೆಯಲ್ಲಿ ಡಿ.ಕೆ.ಶಿವಕುಮಾರ್ ಬೆಳಗಾವಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ.

ಬೆಳಗಾವಿಯಿಂದ ಕನಕಪುರದತ್ತ ಡಿಕೆಶಿ ಪ್ರಯಾಣ ಉದ್ಯೋಗ ಬೇಡಿಕೆ, 9ಸಾವಿರ ನಿರುದ್ಯೋಗ ಭತ್ತೆ, ವೃತ್ತಿಪರ ಕೋರ್ಸ್‌ಗಳ ಸಾಲಾ ಮನ್ನಾ, ತಾಂತ್ರಿಕ ಕೋರ್ಸ್‌ಗಳ ಶುಲ್ಕ ಕಡಿಮೆ ಮಾಡುವಂತೆ ಆಗ್ರಹಿಸಿ ಬೆಳಗಾವಿಯ ಯಡಿಯೂರಪ್ಪ ಮಾರ್ಗದಿಂದ ಸುವರ್ಣ ಸೌಧದವರೆಗೂ ಯೂತ್ ಕಾಂಗ್ರೆಸ್ ಘಟಕ ಪ್ರತಿಭಟನೆ ಹಮ್ಮಿಕೊಂಡಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿದಂತೆ ಕೈ ನಾಯಕರು ಭಾಗಿಯಾಗಲಿದ್ದಾರೆ. ಬೆಳಗಾವಿ ಜಿಲ್ಲೆ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ  ಯೂತ್ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸುತ್ತಿದ್ದಾರೆ. ಆದ್ರೆ ಡಿಕೆ ಶಿವಕುಮಾರ್ ಅಜ್ಜಿ ಶತಾಯುಷಿ ನಿಂಗಮ್ಮ ನಿಧನ ಹಿನ್ನೆಲೆ ಬೆಳಗಾವಿಯಿಂದ ಕನಕಪುರದತ್ತ ಡಿಕೆಶಿ ಪ್ರಯಾಣ ಬೆಳೆಸಿದ್ದಾರೆ.

ಇದನ್ನೂ ಓದಿ: Japan: ಜಪಾನ್​ನ ಒಸಾಕಾದಲ್ಲಿ ಅಗ್ನಿ ದುರಂತ; 27 ಜನರ ದುರ್ಮರಣ

Published On - 10:11 am, Fri, 17 December 21

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು