AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mekedatu Padayatra: 2 ಬಿಂದಿಗೆಗಳಲ್ಲಿ ನೀರು ತುಂಬಿಕೊಂಡು ಸೈಯದ್ ಹುಸೇನ್ ನಡಿಗೆ; ವಿಭಿನ್ನ ಹೋರಾಟ

ಬಿಸಿಲಿನಲ್ಲಿ ನಾವೂ ನಡೆಯೋದೆ ಕಷ್ಟ/ ಆದ್ರೆ ನಾನು ಬಿಂದಿಗೆಗಳಲ್ಲಿ ನೀರನ್ನು ತುಂಬಿಸಿಕೊಂಡು ಹೋಗ್ತಿರೋದು ನಮ್ಮ ನೀರಿಗಾಗಿ. ಈ ಹೋರಾಟ ಎಷ್ಟೇ ಕಷ್ಟವಾದರೂ ನಿರಂತರವಾಗಿ ಸಾಗಲಿದೆ ಎಂದು ಹುಸೇನ್ ತಿಳಿಸಿದ್ದಾರೆ.

Mekedatu Padayatra: 2 ಬಿಂದಿಗೆಗಳಲ್ಲಿ ನೀರು ತುಂಬಿಕೊಂಡು ಸೈಯದ್ ಹುಸೇನ್ ನಡಿಗೆ; ವಿಭಿನ್ನ ಹೋರಾಟ
ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್ ನಾಯಕರ ಪಾದಯಾತ್ರೆ
TV9 Web
| Updated By: ganapathi bhat|

Updated on: Feb 27, 2022 | 3:59 PM

Share

ರಾಮನಗರ: ಕಾಂಗ್ರೆಸ್​ನ ಮೇಕೆದಾಟು ಪಾದಯಾತ್ರೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸೈಯದ್ ಹುಸೇನ್ ವಿಭಿನ್ನ ರೀತಿಯಲ್ಲಿ ಹೋರಾಟ ಮಾಡಿದ್ದಾರೆ. 2 ಬಿಂದಿಗೆಗಳಲ್ಲಿ ನೀರನ್ನು ತುಂಬಿಸಿಕೊಂಡು ಹೆಗಲ ಮೇಲೆ ಹೊತ್ತುಕೊಂಡು ಹುಸೇನ್ ಪಾದಯಾತ್ರೆಯಲ್ಲಿ ಸಾಗುತ್ತಿದ್ದಾರೆ. ಮೇಕೆದಾಟು ಕೊಳದಿಂದ ನೀರು ತುಂಬಿಸಿಕೊಂಡು ನಡೆಯುತ್ತಿದ್ದಾರೆ. ನಮಗೆ ಮುಂದಿನ ದಿನಗಳಲ್ಲಿ ಇದೇರೀತಿ ನೀರು ತುಂಬಿಸಿಕೊಂಡು ನಡೆಯಬೇಕಾದ ಪರಿಸ್ಥಿತಿ ಬರಬಹುದು ಅನ್ನೋ ಸೂಚನೆ ಇದು ಎಂದು ಹೇಳಿದ್ದಾರೆ.

ಹೈಕಮಾಂಡ್ ಜೊತೆ ಮಾತನಾಡಿ ಈ ನೀರನ್ನು ಒಂದು ಮುಖ್ಯ ಕಾರ್ಯಕ್ಕೆ ಬಳಸಿಕೊಳ್ಳುತ್ತೇನೆ. ಬಿಸಿಲಿನಲ್ಲಿ ನಾವೂ ನಡೆಯೋದೆ ಕಷ್ಟ/ ಆದ್ರೆ ನಾನು ಬಿಂದಿಗೆಗಳಲ್ಲಿ ನೀರನ್ನು ತುಂಬಿಸಿಕೊಂಡು ಹೋಗ್ತಿರೋದು ನಮ್ಮ ನೀರಿಗಾಗಿ. ಈ ಹೋರಾಟ ಎಷ್ಟೇ ಕಷ್ಟವಾದರೂ ನಿರಂತರವಾಗಿ ಸಾಗಲಿದೆ ಎಂದು ಹುಸೇನ್ ತಿಳಿಸಿದ್ದಾರೆ.

ಬಳಿಕ ಇದೀಗ ಮೇಕೆದಾಟು ಪಾದಯಾತ್ರೆಗೆ ಭೋಜನ ವಿರಾಮ ನೀಡಲಾಗಿದೆ. ಮಾಯಗಾನಹಳ್ಳಿ ತಲುಪಿದ ಮೇಕೆದಾಟು ಪಾದಯಾತ್ರೆ ಭೋಜನ ವಿರಾಮ ತೆಗೆದುಕೊಳ್ಳಲಾಗಿದೆ. ಇಲ್ಲಿಂದ ಬಿಡದಿಗೆ ಇನ್ನೂ 6-7 ಕಿಲೋ ಮೀಟರ್ ಬಾಕಿ ಇದೆ. ಕಾಂಗ್ರೆಸ್ ನಾಯಕರಾದ ರಣದೀಪ್ ಸುರ್ಜೆವಾಲಾ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಭೋಜನ ವಿಶ್ರಾಂತಿಗೆ ತೆರಳಿದ್ದಾರೆ.

ಇದನ್ನೂ ಓದಿ: Mekedatu Padayatra 2.0 Live: ಮಾಯಗಾನಹಳ್ಳಿ ತಲುಪಿದ ಮೇಕೆದಾಟು ಪಾದಯಾತ್ರೆ

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆಗೆ ನಟ ಪ್ರೇಮ್​ ಬೆಂಬಲ; ನಗಾರಿ ಬಾರಿಸಿ ಹುರಿದುಂಬಿಸಿದ ‘ಲವ್ಲಿ ಸ್ಟಾರ್​’

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ