AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mekedatu Padayatra: 2 ಬಿಂದಿಗೆಗಳಲ್ಲಿ ನೀರು ತುಂಬಿಕೊಂಡು ಸೈಯದ್ ಹುಸೇನ್ ನಡಿಗೆ; ವಿಭಿನ್ನ ಹೋರಾಟ

ಬಿಸಿಲಿನಲ್ಲಿ ನಾವೂ ನಡೆಯೋದೆ ಕಷ್ಟ/ ಆದ್ರೆ ನಾನು ಬಿಂದಿಗೆಗಳಲ್ಲಿ ನೀರನ್ನು ತುಂಬಿಸಿಕೊಂಡು ಹೋಗ್ತಿರೋದು ನಮ್ಮ ನೀರಿಗಾಗಿ. ಈ ಹೋರಾಟ ಎಷ್ಟೇ ಕಷ್ಟವಾದರೂ ನಿರಂತರವಾಗಿ ಸಾಗಲಿದೆ ಎಂದು ಹುಸೇನ್ ತಿಳಿಸಿದ್ದಾರೆ.

Mekedatu Padayatra: 2 ಬಿಂದಿಗೆಗಳಲ್ಲಿ ನೀರು ತುಂಬಿಕೊಂಡು ಸೈಯದ್ ಹುಸೇನ್ ನಡಿಗೆ; ವಿಭಿನ್ನ ಹೋರಾಟ
ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್ ನಾಯಕರ ಪಾದಯಾತ್ರೆ
TV9 Web
| Edited By: |

Updated on: Feb 27, 2022 | 3:59 PM

Share

ರಾಮನಗರ: ಕಾಂಗ್ರೆಸ್​ನ ಮೇಕೆದಾಟು ಪಾದಯಾತ್ರೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸೈಯದ್ ಹುಸೇನ್ ವಿಭಿನ್ನ ರೀತಿಯಲ್ಲಿ ಹೋರಾಟ ಮಾಡಿದ್ದಾರೆ. 2 ಬಿಂದಿಗೆಗಳಲ್ಲಿ ನೀರನ್ನು ತುಂಬಿಸಿಕೊಂಡು ಹೆಗಲ ಮೇಲೆ ಹೊತ್ತುಕೊಂಡು ಹುಸೇನ್ ಪಾದಯಾತ್ರೆಯಲ್ಲಿ ಸಾಗುತ್ತಿದ್ದಾರೆ. ಮೇಕೆದಾಟು ಕೊಳದಿಂದ ನೀರು ತುಂಬಿಸಿಕೊಂಡು ನಡೆಯುತ್ತಿದ್ದಾರೆ. ನಮಗೆ ಮುಂದಿನ ದಿನಗಳಲ್ಲಿ ಇದೇರೀತಿ ನೀರು ತುಂಬಿಸಿಕೊಂಡು ನಡೆಯಬೇಕಾದ ಪರಿಸ್ಥಿತಿ ಬರಬಹುದು ಅನ್ನೋ ಸೂಚನೆ ಇದು ಎಂದು ಹೇಳಿದ್ದಾರೆ.

ಹೈಕಮಾಂಡ್ ಜೊತೆ ಮಾತನಾಡಿ ಈ ನೀರನ್ನು ಒಂದು ಮುಖ್ಯ ಕಾರ್ಯಕ್ಕೆ ಬಳಸಿಕೊಳ್ಳುತ್ತೇನೆ. ಬಿಸಿಲಿನಲ್ಲಿ ನಾವೂ ನಡೆಯೋದೆ ಕಷ್ಟ/ ಆದ್ರೆ ನಾನು ಬಿಂದಿಗೆಗಳಲ್ಲಿ ನೀರನ್ನು ತುಂಬಿಸಿಕೊಂಡು ಹೋಗ್ತಿರೋದು ನಮ್ಮ ನೀರಿಗಾಗಿ. ಈ ಹೋರಾಟ ಎಷ್ಟೇ ಕಷ್ಟವಾದರೂ ನಿರಂತರವಾಗಿ ಸಾಗಲಿದೆ ಎಂದು ಹುಸೇನ್ ತಿಳಿಸಿದ್ದಾರೆ.

ಬಳಿಕ ಇದೀಗ ಮೇಕೆದಾಟು ಪಾದಯಾತ್ರೆಗೆ ಭೋಜನ ವಿರಾಮ ನೀಡಲಾಗಿದೆ. ಮಾಯಗಾನಹಳ್ಳಿ ತಲುಪಿದ ಮೇಕೆದಾಟು ಪಾದಯಾತ್ರೆ ಭೋಜನ ವಿರಾಮ ತೆಗೆದುಕೊಳ್ಳಲಾಗಿದೆ. ಇಲ್ಲಿಂದ ಬಿಡದಿಗೆ ಇನ್ನೂ 6-7 ಕಿಲೋ ಮೀಟರ್ ಬಾಕಿ ಇದೆ. ಕಾಂಗ್ರೆಸ್ ನಾಯಕರಾದ ರಣದೀಪ್ ಸುರ್ಜೆವಾಲಾ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಭೋಜನ ವಿಶ್ರಾಂತಿಗೆ ತೆರಳಿದ್ದಾರೆ.

ಇದನ್ನೂ ಓದಿ: Mekedatu Padayatra 2.0 Live: ಮಾಯಗಾನಹಳ್ಳಿ ತಲುಪಿದ ಮೇಕೆದಾಟು ಪಾದಯಾತ್ರೆ

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆಗೆ ನಟ ಪ್ರೇಮ್​ ಬೆಂಬಲ; ನಗಾರಿ ಬಾರಿಸಿ ಹುರಿದುಂಬಿಸಿದ ‘ಲವ್ಲಿ ಸ್ಟಾರ್​’

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ