AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mekedatu Padayatra: 2 ಬಿಂದಿಗೆಗಳಲ್ಲಿ ನೀರು ತುಂಬಿಕೊಂಡು ಸೈಯದ್ ಹುಸೇನ್ ನಡಿಗೆ; ವಿಭಿನ್ನ ಹೋರಾಟ

ಬಿಸಿಲಿನಲ್ಲಿ ನಾವೂ ನಡೆಯೋದೆ ಕಷ್ಟ/ ಆದ್ರೆ ನಾನು ಬಿಂದಿಗೆಗಳಲ್ಲಿ ನೀರನ್ನು ತುಂಬಿಸಿಕೊಂಡು ಹೋಗ್ತಿರೋದು ನಮ್ಮ ನೀರಿಗಾಗಿ. ಈ ಹೋರಾಟ ಎಷ್ಟೇ ಕಷ್ಟವಾದರೂ ನಿರಂತರವಾಗಿ ಸಾಗಲಿದೆ ಎಂದು ಹುಸೇನ್ ತಿಳಿಸಿದ್ದಾರೆ.

Mekedatu Padayatra: 2 ಬಿಂದಿಗೆಗಳಲ್ಲಿ ನೀರು ತುಂಬಿಕೊಂಡು ಸೈಯದ್ ಹುಸೇನ್ ನಡಿಗೆ; ವಿಭಿನ್ನ ಹೋರಾಟ
ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್ ನಾಯಕರ ಪಾದಯಾತ್ರೆ
TV9 Web
| Edited By: |

Updated on: Feb 27, 2022 | 3:59 PM

Share

ರಾಮನಗರ: ಕಾಂಗ್ರೆಸ್​ನ ಮೇಕೆದಾಟು ಪಾದಯಾತ್ರೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸೈಯದ್ ಹುಸೇನ್ ವಿಭಿನ್ನ ರೀತಿಯಲ್ಲಿ ಹೋರಾಟ ಮಾಡಿದ್ದಾರೆ. 2 ಬಿಂದಿಗೆಗಳಲ್ಲಿ ನೀರನ್ನು ತುಂಬಿಸಿಕೊಂಡು ಹೆಗಲ ಮೇಲೆ ಹೊತ್ತುಕೊಂಡು ಹುಸೇನ್ ಪಾದಯಾತ್ರೆಯಲ್ಲಿ ಸಾಗುತ್ತಿದ್ದಾರೆ. ಮೇಕೆದಾಟು ಕೊಳದಿಂದ ನೀರು ತುಂಬಿಸಿಕೊಂಡು ನಡೆಯುತ್ತಿದ್ದಾರೆ. ನಮಗೆ ಮುಂದಿನ ದಿನಗಳಲ್ಲಿ ಇದೇರೀತಿ ನೀರು ತುಂಬಿಸಿಕೊಂಡು ನಡೆಯಬೇಕಾದ ಪರಿಸ್ಥಿತಿ ಬರಬಹುದು ಅನ್ನೋ ಸೂಚನೆ ಇದು ಎಂದು ಹೇಳಿದ್ದಾರೆ.

ಹೈಕಮಾಂಡ್ ಜೊತೆ ಮಾತನಾಡಿ ಈ ನೀರನ್ನು ಒಂದು ಮುಖ್ಯ ಕಾರ್ಯಕ್ಕೆ ಬಳಸಿಕೊಳ್ಳುತ್ತೇನೆ. ಬಿಸಿಲಿನಲ್ಲಿ ನಾವೂ ನಡೆಯೋದೆ ಕಷ್ಟ/ ಆದ್ರೆ ನಾನು ಬಿಂದಿಗೆಗಳಲ್ಲಿ ನೀರನ್ನು ತುಂಬಿಸಿಕೊಂಡು ಹೋಗ್ತಿರೋದು ನಮ್ಮ ನೀರಿಗಾಗಿ. ಈ ಹೋರಾಟ ಎಷ್ಟೇ ಕಷ್ಟವಾದರೂ ನಿರಂತರವಾಗಿ ಸಾಗಲಿದೆ ಎಂದು ಹುಸೇನ್ ತಿಳಿಸಿದ್ದಾರೆ.

ಬಳಿಕ ಇದೀಗ ಮೇಕೆದಾಟು ಪಾದಯಾತ್ರೆಗೆ ಭೋಜನ ವಿರಾಮ ನೀಡಲಾಗಿದೆ. ಮಾಯಗಾನಹಳ್ಳಿ ತಲುಪಿದ ಮೇಕೆದಾಟು ಪಾದಯಾತ್ರೆ ಭೋಜನ ವಿರಾಮ ತೆಗೆದುಕೊಳ್ಳಲಾಗಿದೆ. ಇಲ್ಲಿಂದ ಬಿಡದಿಗೆ ಇನ್ನೂ 6-7 ಕಿಲೋ ಮೀಟರ್ ಬಾಕಿ ಇದೆ. ಕಾಂಗ್ರೆಸ್ ನಾಯಕರಾದ ರಣದೀಪ್ ಸುರ್ಜೆವಾಲಾ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಭೋಜನ ವಿಶ್ರಾಂತಿಗೆ ತೆರಳಿದ್ದಾರೆ.

ಇದನ್ನೂ ಓದಿ: Mekedatu Padayatra 2.0 Live: ಮಾಯಗಾನಹಳ್ಳಿ ತಲುಪಿದ ಮೇಕೆದಾಟು ಪಾದಯಾತ್ರೆ

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆಗೆ ನಟ ಪ್ರೇಮ್​ ಬೆಂಬಲ; ನಗಾರಿ ಬಾರಿಸಿ ಹುರಿದುಂಬಿಸಿದ ‘ಲವ್ಲಿ ಸ್ಟಾರ್​’

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್