AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mekedatu Padayatra: 2 ಬಿಂದಿಗೆಗಳಲ್ಲಿ ನೀರು ತುಂಬಿಕೊಂಡು ಸೈಯದ್ ಹುಸೇನ್ ನಡಿಗೆ; ವಿಭಿನ್ನ ಹೋರಾಟ

ಬಿಸಿಲಿನಲ್ಲಿ ನಾವೂ ನಡೆಯೋದೆ ಕಷ್ಟ/ ಆದ್ರೆ ನಾನು ಬಿಂದಿಗೆಗಳಲ್ಲಿ ನೀರನ್ನು ತುಂಬಿಸಿಕೊಂಡು ಹೋಗ್ತಿರೋದು ನಮ್ಮ ನೀರಿಗಾಗಿ. ಈ ಹೋರಾಟ ಎಷ್ಟೇ ಕಷ್ಟವಾದರೂ ನಿರಂತರವಾಗಿ ಸಾಗಲಿದೆ ಎಂದು ಹುಸೇನ್ ತಿಳಿಸಿದ್ದಾರೆ.

Mekedatu Padayatra: 2 ಬಿಂದಿಗೆಗಳಲ್ಲಿ ನೀರು ತುಂಬಿಕೊಂಡು ಸೈಯದ್ ಹುಸೇನ್ ನಡಿಗೆ; ವಿಭಿನ್ನ ಹೋರಾಟ
ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್ ನಾಯಕರ ಪಾದಯಾತ್ರೆ
TV9 Web
| Edited By: |

Updated on: Feb 27, 2022 | 3:59 PM

Share

ರಾಮನಗರ: ಕಾಂಗ್ರೆಸ್​ನ ಮೇಕೆದಾಟು ಪಾದಯಾತ್ರೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸೈಯದ್ ಹುಸೇನ್ ವಿಭಿನ್ನ ರೀತಿಯಲ್ಲಿ ಹೋರಾಟ ಮಾಡಿದ್ದಾರೆ. 2 ಬಿಂದಿಗೆಗಳಲ್ಲಿ ನೀರನ್ನು ತುಂಬಿಸಿಕೊಂಡು ಹೆಗಲ ಮೇಲೆ ಹೊತ್ತುಕೊಂಡು ಹುಸೇನ್ ಪಾದಯಾತ್ರೆಯಲ್ಲಿ ಸಾಗುತ್ತಿದ್ದಾರೆ. ಮೇಕೆದಾಟು ಕೊಳದಿಂದ ನೀರು ತುಂಬಿಸಿಕೊಂಡು ನಡೆಯುತ್ತಿದ್ದಾರೆ. ನಮಗೆ ಮುಂದಿನ ದಿನಗಳಲ್ಲಿ ಇದೇರೀತಿ ನೀರು ತುಂಬಿಸಿಕೊಂಡು ನಡೆಯಬೇಕಾದ ಪರಿಸ್ಥಿತಿ ಬರಬಹುದು ಅನ್ನೋ ಸೂಚನೆ ಇದು ಎಂದು ಹೇಳಿದ್ದಾರೆ.

ಹೈಕಮಾಂಡ್ ಜೊತೆ ಮಾತನಾಡಿ ಈ ನೀರನ್ನು ಒಂದು ಮುಖ್ಯ ಕಾರ್ಯಕ್ಕೆ ಬಳಸಿಕೊಳ್ಳುತ್ತೇನೆ. ಬಿಸಿಲಿನಲ್ಲಿ ನಾವೂ ನಡೆಯೋದೆ ಕಷ್ಟ/ ಆದ್ರೆ ನಾನು ಬಿಂದಿಗೆಗಳಲ್ಲಿ ನೀರನ್ನು ತುಂಬಿಸಿಕೊಂಡು ಹೋಗ್ತಿರೋದು ನಮ್ಮ ನೀರಿಗಾಗಿ. ಈ ಹೋರಾಟ ಎಷ್ಟೇ ಕಷ್ಟವಾದರೂ ನಿರಂತರವಾಗಿ ಸಾಗಲಿದೆ ಎಂದು ಹುಸೇನ್ ತಿಳಿಸಿದ್ದಾರೆ.

ಬಳಿಕ ಇದೀಗ ಮೇಕೆದಾಟು ಪಾದಯಾತ್ರೆಗೆ ಭೋಜನ ವಿರಾಮ ನೀಡಲಾಗಿದೆ. ಮಾಯಗಾನಹಳ್ಳಿ ತಲುಪಿದ ಮೇಕೆದಾಟು ಪಾದಯಾತ್ರೆ ಭೋಜನ ವಿರಾಮ ತೆಗೆದುಕೊಳ್ಳಲಾಗಿದೆ. ಇಲ್ಲಿಂದ ಬಿಡದಿಗೆ ಇನ್ನೂ 6-7 ಕಿಲೋ ಮೀಟರ್ ಬಾಕಿ ಇದೆ. ಕಾಂಗ್ರೆಸ್ ನಾಯಕರಾದ ರಣದೀಪ್ ಸುರ್ಜೆವಾಲಾ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಭೋಜನ ವಿಶ್ರಾಂತಿಗೆ ತೆರಳಿದ್ದಾರೆ.

ಇದನ್ನೂ ಓದಿ: Mekedatu Padayatra 2.0 Live: ಮಾಯಗಾನಹಳ್ಳಿ ತಲುಪಿದ ಮೇಕೆದಾಟು ಪಾದಯಾತ್ರೆ

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆಗೆ ನಟ ಪ್ರೇಮ್​ ಬೆಂಬಲ; ನಗಾರಿ ಬಾರಿಸಿ ಹುರಿದುಂಬಿಸಿದ ‘ಲವ್ಲಿ ಸ್ಟಾರ್​’

Follow Us
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ