Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ಮಸ್ ದಿನವೇ ಕನಕಪುರದ ಸಿದ್ಧೇಶ್ವರ ಬೆಟ್ಟದಲ್ಲಿರುವ ಉದ್ಭವ ಲಿಂಗವನ್ನು ಕೆಡವಿದ ಕಿಡಿಗೇಡಿಗಳು

ಕ್ರಿಸ್​ಮಸ್ ದಿನವೇ ಕಿಡಿಗೇಡಿಗಳು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಿದ್ಧೇಶ್ವರ ಬೆಟ್ಟದಲ್ಲಿನ ಉದ್ಭವ ಲಿಂಗವನ್ನು ಭಗ್ನಗೊಳಿಸಿದ್ದಾರೆ. ಇದರಿಂದ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಪೊಲೀಸರಿಗೆ ದೂರು ನೀಡಲು ಚಿಂತನೆ ನಡೆಸಿದ್ದಾರೆ.

ಕ್ರಿಸ್​ಮಸ್ ದಿನವೇ ಕನಕಪುರದ ಸಿದ್ಧೇಶ್ವರ ಬೆಟ್ಟದಲ್ಲಿರುವ ಉದ್ಭವ ಲಿಂಗವನ್ನು ಕೆಡವಿದ ಕಿಡಿಗೇಡಿಗಳು
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ರಮೇಶ್ ಬಿ. ಜವಳಗೇರಾ

Updated on: Dec 25, 2023 | 9:39 PM

ರಾಮನಗರ, (ಡಿಸೆಂಬರ್ 25): ಜಿಲ್ಲೆ ಕನಕಪುರ (Kanakapura) ತಾಲೂಕಿನ ಸಿದ್ಧೇಶ್ವರ ಬೆಟ್ಟದಲ್ಲಿನ ಉದ್ಭವ ಲಿಂಗವನ್ನು ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ಕ್ರಿಸ್​ಮಸ್ ದಿನವೇ ಬೈಕಿನಲ್ಲಿ ಬಂದು ದೇವಸ್ಥಾನ ನುಗ್ಗಿ ಉದ್ಭವ ಲಿಂಗ (linga statue) ಕೆಡವಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದು, ಈ ಬಗ್ಗೆ ಪೊಲಿಸರಿಗೆ ದೂರು ನೀಡಲು ಚಿಂತನೆ ನಡೆಸಿದ್ದಾರೆ.

ಬೆಟ್ಟದಲ್ಲಿ ಯುವಕ ನಾಪತ್ತೆ

ಸ್ನೇಹಿತನ ಜೊತೆ ಸಾವನದುರ್ಗ ಚಾರಣ ಏರಿದ್ದ ಯುವಕನೋರ್ವ ನಾಪತ್ತೆಯಾಗಿದ್ದಾನೆ, ಮಾಗಡಿ ತಾಲೂಕಿನ ಸಾವನದುರ್ಗ ಬೆಟ್ಟದಲ್ಲಿ ಯುವಕ ಕಾಣೆಯಾಗಿದ್ದಾನೆ. ಉತ್ತರ ಪ್ರದೇಶ ಮೂಲದ ಗಗನ್ (30) ಕಾಣೆಯಾಗಿರೋ ಯುವಕ. ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಗಗನ್, ನಿನ್ನೆ(ಡಿಸೆಂಬರ್ 24) ರಜೆ‌ ಇದ್ದ ಹಿನ್ನೆಲೆಯಲ್ಲಿ ಸ್ನೇಹಿತನ‌ ಜೊತೆ ಮಧ್ಯಾಹ್ನ 3 ಕ್ಕೆ ಚಾರಣ ಏರಿದ್ದ. ಆದ್ರೆ, ಗಗನ್ ಏಕಾಏಕಿ ಕಾಣೆಯಾಗಿದ್ದಾನೆ. ಇನ್ನು ಗಗನ್ ಕಾಣೆಯಾಗುತ್ತಿದ್ದಂತೆಯೇ ಸ್ನೇಹಿತರು ಬೆಟ್ಟ ಇಳಿದು ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಎಚ್ಚೆತ್ತ ಪೊಲೀಸರು, ಅರಣ್ಯಾಧಿಕಾರಿಗಳು ಡ್ರೋಣ್ ಬಳಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಕಳೆದ 24 ಗಂಟೆಗಳಿಂದ ಸ್ಥಳದಲ್ಲೇ ಬೀಡುಬಿಟ್ಟಿ ಗಗನ್​​ಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ. ಇನ್ನು ಈ ಬಗ್ಗೆ ಮಾಗಡಿ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ