ಮನೆಯೊಳಗೆ ಹೋಗಿ ಬರುವಷ್ಟರಲ್ಲಿ ಕಾರಿನಲ್ಲಿದ್ದ ಲಕ್ಷ ಲಕ್ಷ ಹಣ ದರೋಡೆ!
ರಾಮನಗರ: ಕಾರಿನ ಗಾಜು ಒಡೆದು 3 ಲಕ್ಷ ರೂಪಾಯಿ ಕಳ್ಳತನ ಮಾಡಿರುವ ಘಟನೆ ಚನ್ನಪಟ್ಟಣದ ವಿವೇಕಾನಂದ ನಗರದಲ್ಲಿ ನಡೆದಿದೆ. ಬಸವರಾಜೇ ಅರಸ್ ಎಂಬುವರು ಮನೆಯ ಮುಂದೆಯೇ ಕಾರು ನಿಲ್ಲಿಸಿ ಮನೆಯೊಳಗೆ ಹೋಗಿ ಬರುವಷ್ಟರಲ್ಲಿ ಘಟನೆ ನಡೆದಿದೆ. ಕಾರನ್ನು ಬಸವರಾಜೇ ಅರಸ್ ಮನೆಯ ಮುಂದೆಯೇ ನಿಲ್ಲಿಸಿದ್ದರು. ಎರಡು ಬೈಕ್ಗಳಲ್ಲಿ ಬಂದಿದ್ದ ನಾಲ್ವರು ಖದೀಮರು ಕಾರಿನ ಗ್ಲಾಸ್ ಒಡೆದು ಹಣ ಎಗರಿಸಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಚನ್ನಪಟ್ಟಣ ಪುರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Updated on: Jan 08, 2020 | 3:32 PM
Share
ರಾಮನಗರ: ಕಾರಿನ ಗಾಜು ಒಡೆದು 3 ಲಕ್ಷ ರೂಪಾಯಿ ಕಳ್ಳತನ ಮಾಡಿರುವ ಘಟನೆ ಚನ್ನಪಟ್ಟಣದ ವಿವೇಕಾನಂದ ನಗರದಲ್ಲಿ ನಡೆದಿದೆ. ಬಸವರಾಜೇ ಅರಸ್ ಎಂಬುವರು ಮನೆಯ ಮುಂದೆಯೇ ಕಾರು ನಿಲ್ಲಿಸಿ ಮನೆಯೊಳಗೆ ಹೋಗಿ ಬರುವಷ್ಟರಲ್ಲಿ ಘಟನೆ ನಡೆದಿದೆ.
ಕಾರನ್ನು ಬಸವರಾಜೇ ಅರಸ್ ಮನೆಯ ಮುಂದೆಯೇ ನಿಲ್ಲಿಸಿದ್ದರು. ಎರಡು ಬೈಕ್ಗಳಲ್ಲಿ ಬಂದಿದ್ದ ನಾಲ್ವರು ಖದೀಮರು ಕಾರಿನ ಗ್ಲಾಸ್ ಒಡೆದು ಹಣ ಎಗರಿಸಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಚನ್ನಪಟ್ಟಣ ಪುರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Related Stories
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್ ಶಾಕ್
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ರವಿ ಬೆಳಗೆರೆನ ಯೋಗಿ ಗೌಡ ಹೇಗೆ ಮಿಮಿಕ್ರಿ ಮಾಡಿದ್ರು ನೋಡಿ
ಹೊಲಕ್ಕೆ ನುಗ್ಗಿದ ಭಾರೀ ಗಾತ್ರದ ಕಾಡುಕೋಣ: ಬೆಚ್ಚಿಬಿದ್ದ ರೈತರು
ಏಕಾಏಕಿ ಚಿರತೆ ಅಟ್ಯಾಕ್, ಬೈಕ್ ಸವಾರರು ಬದುಕಿದ್ದೇ ರೋಚಕ!
ಗರ್ಲ್ ಫ್ರೆಂಡ್ ಜತೆ ಸಿಕ್ಕಿಬಿದ್ದ ಮಗನಿಗೆ ಅಲ್ಲೇ ನಿಶ್ಚಿತಾರ್ಥ ಮಾಡಿದ ತಾಯಿ
ಹೆಣ್ಮಕ್ಳೇ ಬಸ್ ಹತ್ತುವಾಗ ಹುಷಾರ್!
ಸಣ್ಣ ಸಣ್ಣ ವಿಷಯದಲ್ಲೇ ಖುಷಿಕಂಡುಕೊಂಡ ಶ್ರುತಿ ಹರಿಹರನ್
