AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಗಳರಪಾಳ್ಯ ಬಳಿ ತೈಲ ಟ್ಯಾಂಕರ್ ಪಲ್ಟಿ

ರಾಮನಗರ: ನಿಯಂತ್ರಣ ತಪ್ಪಿ ತೈಲ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ಮಾಗಡಿ ತಾಲೂಕಿನ ತಿಗಳರಪಾಳ್ಯ ಗ್ರಾಮದ ಬಳಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಆಯಿಲ್ ಟ್ಯಾಂಕರ್ ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಪಲ್ಟಿಯಾಗಿದೆ. ಈ ಪರಿಣಾಮ ಸ್ವಲ್ಪ ಪ್ರಮಾಣದ ಆಯಿಲ್ ಸೋರಿಕೆಯಾಗಿದೆ. ಹಾಗೂ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಪೊಲೀಸರು ಕ್ರೇನ್ ಮೂಲಕ ಟ್ಯಾಂಕರ್ ಮೇಲೆತ್ತುವ ಕಾರ್ಯ ಮಾಡಿದ್ದಾರೆ. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಿಗಳರಪಾಳ್ಯ ಬಳಿ ತೈಲ ಟ್ಯಾಂಕರ್ ಪಲ್ಟಿ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 30, 2020 | 9:10 PM

Share

ರಾಮನಗರ: ನಿಯಂತ್ರಣ ತಪ್ಪಿ ತೈಲ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ಮಾಗಡಿ ತಾಲೂಕಿನ ತಿಗಳರಪಾಳ್ಯ ಗ್ರಾಮದ ಬಳಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಆಯಿಲ್ ಟ್ಯಾಂಕರ್ ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಪಲ್ಟಿಯಾಗಿದೆ. ಈ ಪರಿಣಾಮ ಸ್ವಲ್ಪ ಪ್ರಮಾಣದ ಆಯಿಲ್ ಸೋರಿಕೆಯಾಗಿದೆ. ಹಾಗೂ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಪೊಲೀಸರು ಕ್ರೇನ್ ಮೂಲಕ ಟ್ಯಾಂಕರ್ ಮೇಲೆತ್ತುವ ಕಾರ್ಯ ಮಾಡಿದ್ದಾರೆ. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 12:01 pm, Wed, 29 July 20

Follow Us
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ