AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್ ಎಸ್ ಎಲ್ ಸಿ ಪ್ರಶ್ನೆ ಪತ್ರಿಕೆ ಲೀಕ್: ಪೊಲೀಸ ವಶಕ್ಕೆ ಮಾಗಡಿ ಕೆಂಪೇಗೌಡ ಖಾಸಗಿ ಪ್ರೌಢ ಶಾಲೆಯ ಗುಮಾಸ್ತ

ಪರೀಕ್ಷೆಯ ದಿನ ಬೆಳಗ್ಗೆ ಅಂದರೆ ಏಪ್ರಿಲ್ 11ರಂದು 10:30 ಗಂಟೆಗೆ ರಂಗೇಗೌಡ ವಿಜ್ಞಾನ ಪ್ರಶ್ನೆ ಪತ್ರಿಕೆಯನ್ನು ಶಾಲೆಯ ವಾಟ್ಸ್ಯಾಪ್ ಗ್ರೂಪ್ ಒಂದಕ್ಕೆ ಹರಿಬಿಟ್ಟಿದ್ದಾರೆ. ಈ ಗ್ರೂಪಲ್ಲಿ ಶಾಲೆಯ ಮುಖ್ಯೋಪಾಧ್ಯಾಯರೂ ಇದ್ದಾರೆ.

ಎಸ್ ಎಸ್ ಎಲ್ ಸಿ ಪ್ರಶ್ನೆ ಪತ್ರಿಕೆ ಲೀಕ್: ಪೊಲೀಸ ವಶಕ್ಕೆ ಮಾಗಡಿ ಕೆಂಪೇಗೌಡ ಖಾಸಗಿ ಪ್ರೌಢ ಶಾಲೆಯ ಗುಮಾಸ್ತ
ಮಾಗಡಿಯ ಕೆಂಪೇಗೌಡ ಪ್ರೌಢ ಶಾಲೆ
TV9 Web
| Edited By: |

Updated on: May 25, 2022 | 12:13 AM

Share

Ramanagara:  ರಾಮನಗರ ಜಿಲ್ಲೆ ಮಾಗಡಿ ಪಟ್ಟಣದಲ್ಲಿರುವ ಕೆಂಪೇಗೌಡ ಪ್ರೌಢ ಶಾಲೆಯಲ್ಲಿ (Kempegowda High School) ಈ ಬಾರಿಯ ಎಸ್ ಎಸ್ ಎಲ್ ಸಿ (SSLC) ಫಲಿತಾಂಶ ಶತ ಪ್ರತಿಶತ ಬಂದಿದೆ ಮಾರಾಯ್ರೇ. ಯಾಕೆ ಮತ್ತು ಹೇಗೆ ಗೊತ್ತಾ? ಈ ಖಾಸಗಿ ಪ್ರೌಢ ಶಾಲೆಯಲ್ಲಿ ಗುಮಾಸ್ತನಾಗಿ ಕೆಲಸ ಮಾಡುವ ರಂಗೇಗೌಡರು (Rangegowda) ಪ್ರಶ್ನೆ ಪತ್ರಿಕೆಗಳನ್ನು ಲೀಕ್ ಮಾಡಿದ್ದಾರೆ. ಕ್ಕರ್ಕ್ ರಂಗೇಗೌಡರನ್ನು ಮಾಗಡಿ ಪೊಲೀಸ್ ಠಾಣೆಯ ಪೊಲೀಸರು ಮಂಗಳವಾರ ಸಾಯಂಕಾಲ ಬಂಧಿಸಿ ವಿಚಾರಣೆ ನಡೆಸಿದ್ದಾರೆ.  ರಾಮನಗರ ಜಿಲ್ಲೆ ಸಾರ್ವಜನಿಕ ಶಿಕ್ಷಣ ಉಪ ನಿರ್ದೇಶಕ ಗಂಗಣ್ಣ ಸ್ವಾಮಿ ಪ್ರಶ್ನೆ ಸೋರಿಕೆ ಬಗ್ಗೆ ಮಾಗಡಿ ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅವರ ದೂರಿನ ಆಧಾರದ ಮೇಲೆ ರಂಗೇಗೌಡರನ್ನು ಬಂಧಿಸಲಾಗಿದೆ. ನಮಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಗೌಡರು ವಿಜ್ಞಾನ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದರು.

Clerk Rangegowda

ಗುಮಾಸ್ತ ರಂಗೇಗೌಡ

ಪರೀಕ್ಷೆಯ ದಿನ ಬೆಳಗ್ಗೆ ಅಂದರೆ ಏಪ್ರಿಲ್ 11ರಂದು 10:30 ಗಂಟೆಗೆ ರಂಗೇಗೌಡ ವಿಜ್ಞಾನ ಪ್ರಶ್ನೆ ಪತ್ರಿಕೆಯನ್ನು ಶಾಲೆಯ ವಾಟ್ಸ್ಯಾಪ್ ಗ್ರೂಪ್ ಒಂದಕ್ಕೆ ಹರಿಬಿಟ್ಟಿದ್ದಾರೆ. ಈ ಗ್ರೂಪಲ್ಲಿ ಶಾಲೆಯ ಮುಖ್ಯೋಪಾಧ್ಯಾಯರೂ ಇದ್ದಾರೆ. ಗ್ರೂಪ್ ಹೆಸರು ಎಚ್ ಎಮ್ ಮಾಗಡಿ ಅಂತೆ. ಪರೀಕ್ಷೆ ಆರಂಭ ಆಗುತ್ತಿದ್ದಂತೆ ರಂಗೇಗೌಡರು ಪ್ರಶ್ನೆ ಪತ್ರಿಕೆಯನ್ನು ವಾಟ್ಸ್ಯಾಪ್ ಗ್ರೂಪ್ ಗೆ ಹಾಕಿದ್ದಾರೆ. ಬಯಲಿಗೆ ಬಂದಿರೋದು ಬರೀ ಒಂದು ವಿಷಯದ ಪ್ರಶ್ನೆ ಪತ್ರಿಕೆ ಮಾತ್ರ. ವಿಚಾರಣೆ ವೇಳೆ ಮತ್ಯಾವ ಸಂಗತಿಗಳು ಹೊರಬಿದ್ದಿವೆಯೋ?

ರಂಗೇಗೌಡರು ಪ್ರಶ್ನೆ ಪತ್ರಿಕೆಯನ್ನು ಎಚ್ ಎಮ್ ಕೂಡ ಇರುವ ವಾಟ್ಸ್ಯಾಪ್ ಗ್ರೂಪ್ ಗೆ ಕಳಿಸಿದ್ದಾರೆಂದರೆ, ಮುಖ್ಯೋಪಾಧ್ಯಾಯರೂ ಸೇರಿದಂತೆ ಶಾಲೆಯ ಉಳಿದ ಶಿಕ್ಷಕರು ಸಹ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ.

ಕಾದು ನೋಡಬೇಕಿರುವ ವಿಷಯವೇನೆಂದರೆ ಎಚ್ ಎಮ್ ಮತ್ತು ಮಿಕ್ಕಿದ ಗುರುವೃಂದದ ವಿರುದ್ಧವೂ ಕ್ರಮ ಜರುಗಿಸಲಾಗುತ್ತದೆಯೇ ಅನ್ನೋದು.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್