AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ 3ನೇ ಅಲೆ ಭೀತಿ; ಪ್ರಸಿದ್ಧ ಅಂಬೆಗಾಲು ಕೃಷ್ಣ ದೇವಾಲಯ ಬಂದ್, ಭಕ್ತರಿಗೆ ನಿರಾಶೆ

Ambegalu Krishna Temple: ರಾಮನಗರ ಜಿಲ್ಲೆ ಚನ್ನಪಟ್ಟಣದ ಕಣ್ವ ನದಿ ತಟದಲ್ಲಿರುವ ಕಣ್ವ ಮಹರ್ಷಿಗಳಿಂದ ಪ್ರತಿಷ್ಠಾಪಿತವಾಗಿ ಪೂಜಿಸಲ್ಪಟ್ಟ ಐತಿಹಾಸಿಕ ದೇವಾಲಯವಾಗಿರುವ ಅಂಬೆಗಾಲು ಕೃಷ್ಣ ದೇವಾಲಯವನ್ನು ಬಂದ್ ಮಾಡಲಾಗಿದೆ.

ಕೊರೊನಾ 3ನೇ ಅಲೆ ಭೀತಿ; ಪ್ರಸಿದ್ಧ ಅಂಬೆಗಾಲು ಕೃಷ್ಣ ದೇವಾಲಯ ಬಂದ್, ಭಕ್ತರಿಗೆ ನಿರಾಶೆ
ಅಂಬೆಗಾಲು ಕೃಷ್ಣ ದೇವಾಲಯ (ಸಂಗ್ರಹ ಚಿತ್ರ)
TV9 Web
| Updated By: ಆಯೇಷಾ ಬಾನು|

Updated on: Aug 30, 2021 | 2:36 PM

Share

ರಾಮನಗರ: ಮಹಾಮಾರಿ ಕೊರೊನಾ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ಇತಿಹಾಸ ಪ್ರಸಿದ್ಧ ಅಂಬೆಗಾಲು ಕೃಷ್ಣ ದೇವಾಲಯ ಬಂದ್ ಮಾಡಿದೆ. ಹೀಗಾಗಿ ಶ್ರೀಕೃಷ್ಣ ಜನ್ಮಾಷ್ಟಮಿಯಂದು ಕೃಷ್ಣನ ಭಕ್ತರಿಗೆ ನಿರಾಶೆಯಾಗಿದೆ.

ರಾಮನಗರ ಜಿಲ್ಲೆ ಚನ್ನಪಟ್ಟಣದ ಕಣ್ವ ನದಿ ತಟದಲ್ಲಿರುವ ಕಣ್ವ ಮಹರ್ಷಿಗಳಿಂದ ಪ್ರತಿಷ್ಠಾಪಿತವಾಗಿ ಪೂಜಿಸಲ್ಪಟ್ಟ ಐತಿಹಾಸಿಕ ದೇವಾಲಯವಾಗಿರುವ ಅಂಬೆಗಾಲು ಕೃಷ್ಣ ದೇವಾಲಯವನ್ನು ಬಂದ್ ಮಾಡಲಾಗಿದೆ. ಈ ದೇವಾಲಯದಲ್ಲಿ ಶ್ರೀ ಕೃಷ್ಣ ಅಂಬೆಗಾಲಲ್ಲಿ ಕುಳಿತಿದ್ದು ದೇಶದಲ್ಲೇ ವಿಶೇಷವಾದ, ಅಪರೂಪದ ದೇವಾಲಯವಾಗಿದೆ. ಹೀಗಾಗಿ ಶ್ರೀಕೃಷ್ಣ ಜನ್ಮಾಷ್ಟಮಿಯಂದು ಕೃಷ್ಣನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದ್ದು ಕೊರೊನಾ ನಿಯಮ ಉಲ್ಲಂಘನೆಯಾಗಬುವುದೆಂದು ದೇವಾಲಯವನ್ನು ಬಂದ್ ಮಾಡಲಾಗಿದೆ.

ಶ್ರೀಕೃಷ್ಣ ಜನ್ಮಾಷ್ಟಮಿಯಾದ ಇಂದು ಸಾಮಾನ್ಯವಾಗಿ ಭಕ್ತರು ತಮ್ಮ ಮಕ್ಕಳಿಗೆ ರಾಧೆ-ಕೃಷ್ಣನ ವೇಷಾ ಧರಿಸಿ ದೇವಾಲಯಕ್ಕೆ ಬರುತ್ತಾರೆ. ಹೀಗಾಗಿ ಇಲ್ಲಿ ಕೊರೊನಾ ಮೂರನೇ ಅಲೆ ಹೆಚ್ಚಾಗುವ, ಹರಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ದೇವಾಲಯಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಭಕ್ತರು ದೇವಸ್ಥಾನದ ಬಾಗಿಲಲ್ಲೇ ಕೈ ಮುಗಿದು ತೆರಳುತ್ತಿದ್ದಾರೆ. ಕಳೆದ ಬಾರಿ ಕೂಡ ಕೊರೊನಾ 2ನೇ ಅಲೆಯಿಂದಾಗಿ ದೇವಸ್ಥಾನ ಮುಚ್ಚಲಾಗಿತ್ತು. ಈ ವರ್ಷ ಕೂಡ ಇದೇ ಪರಿಸ್ಥಿತಿ ಮುಂದುವರೆದಿದೆ.

ಇದನ್ನೂ ಓದಿ:  Krishna Janmashtami 2021: ಕೃಷ್ಣ ಜನ್ಮಾಷ್ಟಮಿ ವಿಶೇಷ: ತುಂಟ ಬಾಲಕ, ಕೊಳಲು ವಾದಕ, ಪ್ರೇಮಿ ಯುವಕ, ರಾಜತಂತ್ರ ನಿಪುಣ, ಧರ್ಮ ರಕ್ಷಕ ಶ್ರೀಕೃಷ್ಣ

Krishna Janmashtami 2021: ಶ್ರೀ ಕೃಷ್ಣನ 50 ಹೆಸರುಗಳು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ