AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ 3ನೇ ಅಲೆ ಭೀತಿ; ಪ್ರಸಿದ್ಧ ಅಂಬೆಗಾಲು ಕೃಷ್ಣ ದೇವಾಲಯ ಬಂದ್, ಭಕ್ತರಿಗೆ ನಿರಾಶೆ

Ambegalu Krishna Temple: ರಾಮನಗರ ಜಿಲ್ಲೆ ಚನ್ನಪಟ್ಟಣದ ಕಣ್ವ ನದಿ ತಟದಲ್ಲಿರುವ ಕಣ್ವ ಮಹರ್ಷಿಗಳಿಂದ ಪ್ರತಿಷ್ಠಾಪಿತವಾಗಿ ಪೂಜಿಸಲ್ಪಟ್ಟ ಐತಿಹಾಸಿಕ ದೇವಾಲಯವಾಗಿರುವ ಅಂಬೆಗಾಲು ಕೃಷ್ಣ ದೇವಾಲಯವನ್ನು ಬಂದ್ ಮಾಡಲಾಗಿದೆ.

ಕೊರೊನಾ 3ನೇ ಅಲೆ ಭೀತಿ; ಪ್ರಸಿದ್ಧ ಅಂಬೆಗಾಲು ಕೃಷ್ಣ ದೇವಾಲಯ ಬಂದ್, ಭಕ್ತರಿಗೆ ನಿರಾಶೆ
ಅಂಬೆಗಾಲು ಕೃಷ್ಣ ದೇವಾಲಯ (ಸಂಗ್ರಹ ಚಿತ್ರ)
TV9 Web
| Edited By: |

Updated on: Aug 30, 2021 | 2:36 PM

Share

ರಾಮನಗರ: ಮಹಾಮಾರಿ ಕೊರೊನಾ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ಇತಿಹಾಸ ಪ್ರಸಿದ್ಧ ಅಂಬೆಗಾಲು ಕೃಷ್ಣ ದೇವಾಲಯ ಬಂದ್ ಮಾಡಿದೆ. ಹೀಗಾಗಿ ಶ್ರೀಕೃಷ್ಣ ಜನ್ಮಾಷ್ಟಮಿಯಂದು ಕೃಷ್ಣನ ಭಕ್ತರಿಗೆ ನಿರಾಶೆಯಾಗಿದೆ.

ರಾಮನಗರ ಜಿಲ್ಲೆ ಚನ್ನಪಟ್ಟಣದ ಕಣ್ವ ನದಿ ತಟದಲ್ಲಿರುವ ಕಣ್ವ ಮಹರ್ಷಿಗಳಿಂದ ಪ್ರತಿಷ್ಠಾಪಿತವಾಗಿ ಪೂಜಿಸಲ್ಪಟ್ಟ ಐತಿಹಾಸಿಕ ದೇವಾಲಯವಾಗಿರುವ ಅಂಬೆಗಾಲು ಕೃಷ್ಣ ದೇವಾಲಯವನ್ನು ಬಂದ್ ಮಾಡಲಾಗಿದೆ. ಈ ದೇವಾಲಯದಲ್ಲಿ ಶ್ರೀ ಕೃಷ್ಣ ಅಂಬೆಗಾಲಲ್ಲಿ ಕುಳಿತಿದ್ದು ದೇಶದಲ್ಲೇ ವಿಶೇಷವಾದ, ಅಪರೂಪದ ದೇವಾಲಯವಾಗಿದೆ. ಹೀಗಾಗಿ ಶ್ರೀಕೃಷ್ಣ ಜನ್ಮಾಷ್ಟಮಿಯಂದು ಕೃಷ್ಣನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದ್ದು ಕೊರೊನಾ ನಿಯಮ ಉಲ್ಲಂಘನೆಯಾಗಬುವುದೆಂದು ದೇವಾಲಯವನ್ನು ಬಂದ್ ಮಾಡಲಾಗಿದೆ.

ಶ್ರೀಕೃಷ್ಣ ಜನ್ಮಾಷ್ಟಮಿಯಾದ ಇಂದು ಸಾಮಾನ್ಯವಾಗಿ ಭಕ್ತರು ತಮ್ಮ ಮಕ್ಕಳಿಗೆ ರಾಧೆ-ಕೃಷ್ಣನ ವೇಷಾ ಧರಿಸಿ ದೇವಾಲಯಕ್ಕೆ ಬರುತ್ತಾರೆ. ಹೀಗಾಗಿ ಇಲ್ಲಿ ಕೊರೊನಾ ಮೂರನೇ ಅಲೆ ಹೆಚ್ಚಾಗುವ, ಹರಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ದೇವಾಲಯಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಭಕ್ತರು ದೇವಸ್ಥಾನದ ಬಾಗಿಲಲ್ಲೇ ಕೈ ಮುಗಿದು ತೆರಳುತ್ತಿದ್ದಾರೆ. ಕಳೆದ ಬಾರಿ ಕೂಡ ಕೊರೊನಾ 2ನೇ ಅಲೆಯಿಂದಾಗಿ ದೇವಸ್ಥಾನ ಮುಚ್ಚಲಾಗಿತ್ತು. ಈ ವರ್ಷ ಕೂಡ ಇದೇ ಪರಿಸ್ಥಿತಿ ಮುಂದುವರೆದಿದೆ.

ಇದನ್ನೂ ಓದಿ:  Krishna Janmashtami 2021: ಕೃಷ್ಣ ಜನ್ಮಾಷ್ಟಮಿ ವಿಶೇಷ: ತುಂಟ ಬಾಲಕ, ಕೊಳಲು ವಾದಕ, ಪ್ರೇಮಿ ಯುವಕ, ರಾಜತಂತ್ರ ನಿಪುಣ, ಧರ್ಮ ರಕ್ಷಕ ಶ್ರೀಕೃಷ್ಣ

Krishna Janmashtami 2021: ಶ್ರೀ ಕೃಷ್ಣನ 50 ಹೆಸರುಗಳು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!