AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ತೆಂಗಿನ ಕಾಯಿ ಅನ್ಕೊಂಡು ತಪಾಸಣೆ; ಅಷ್ಟರಲ್ಲೆ ಸಿಡಿದ ನಾಡ ಬಾಂಬ್!

ಮಾಟಮಂತ್ರ ಮಾಡಿಸಿಟ್ಟ ತೆಂಗಿನಕಾಯಿ ಎಂದು ಪಾಷಾ ಅವರು ಪರಿಶೀಲಿಸುತ್ತಿದ್ದರು. ಈ ವೇಳೆ ಈ ಅವಘಡ ನಡೆದಿದ್ದು, ಕಾಡುಹಂದಿ ಬೇಟೆಗೆ ಇಟ್ಟಿದ್ದ ನಾಡಬಾಂಬ್ ಸ್ಫೋಟವಾಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ನಂಜಪ್ಪ ರೈಸ್ ಮಿಲ್​ನಲ್ಲಿ ಕೆಲಸ ಮಾಡುತ್ತಿದ್ದ ನೌಷಾದ್ ಪಾಷಾಗೆ ಗಾಯವಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.

ರಾಮನಗರ: ತೆಂಗಿನ ಕಾಯಿ ಅನ್ಕೊಂಡು ತಪಾಸಣೆ; ಅಷ್ಟರಲ್ಲೆ ಸಿಡಿದ ನಾಡ ಬಾಂಬ್!
ಕನಕಪುರದಲ್ಲಿ ನಾಡಬಾಂಬ್​ ಸ್ಪೋಟ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 03, 2023 | 3:05 PM

Share

ರಾಮನಗರ, ಡಿ.03: ತೆಂಗಿನಕಾಯಿ ಎಂದು ಭಾವಿಸಿ ಪರಿಶೀಲಿಸುತ್ತಿದ್ದಾಗ ನಾಡಬಾಂಬ್ ಸ್ಫೋಟವಾದ ಘಟನೆ ರಾಮನಗರ (Ramanagara) ಜಿಲ್ಲೆಯ ಕನಕಪುರ ತಾಲೂಕಿನ ನೇರಳಹಟ್ಟಿ ಗ್ರಾಮದಲ್ಲಿ ನಡೆದಿದೆ. ನಾಡಬಾಂಬ್ ಸ್ಫೋಟದಿಂದ ನೌಷಾದ್ ಪಾಷಾ(29) ಎಂಬುವವರಿಗೆ ಗಂಭೀರ ಗಾಯವಾಗಿದ್ದು, ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ.

ಮಾಟಮಂತ್ರ ಮಾಡಿಸಿಟ್ಟ ತೆಂಗಿನಕಾಯಿ ಎಂದು ಪರಿಶೀಲನೆ ವೇಳೆ ಅವಘಡ

ಮಾಟಮಂತ್ರ ಮಾಡಿಸಿಟ್ಟ ತೆಂಗಿನಕಾಯಿ ಎಂದು ಪಾಷಾ ಅವರು ಪರಿಶೀಲಿಸುತ್ತಿದ್ದರು. ಈ ವೇಳೆ ಈ ಅವಘಡ ನಡೆದಿದ್ದು, ಕಾಡುಹಂದಿ ಬೇಟೆಗೆ ಇಟ್ಟಿದ್ದ ನಾಡಬಾಂಬ್ ಸ್ಫೋಟವಾಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ನಂಜಪ್ಪ ರೈಸ್ ಮಿಲ್​ನಲ್ಲಿ ಕೆಲಸ ಮಾಡುತ್ತಿದ್ದ ನೌಷಾದ್ ಪಾಷಾಗೆ ಗಾಯವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಕನಕಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಕೇರಳದಲ್ಲಿ ಮತ್ತೆ ಬಾಂಬ್ ಸದ್ದು, ಮನೆಯ ಮೇಲೆ ದುಷ್ಕರ್ಮಿಗಳಿಂದ ನಾಡ ಬಾಂಬ್ ದಾಳಿ, ಇಬ್ಬರಿಗೆ ಗಂಭೀರ ಗಾಯ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಡೇಟ್​ ಆಗುತ್ತಿದೆ….

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ