AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ತೆಂಗಿನ ಕಾಯಿ ಅನ್ಕೊಂಡು ತಪಾಸಣೆ; ಅಷ್ಟರಲ್ಲೆ ಸಿಡಿದ ನಾಡ ಬಾಂಬ್!

ಮಾಟಮಂತ್ರ ಮಾಡಿಸಿಟ್ಟ ತೆಂಗಿನಕಾಯಿ ಎಂದು ಪಾಷಾ ಅವರು ಪರಿಶೀಲಿಸುತ್ತಿದ್ದರು. ಈ ವೇಳೆ ಈ ಅವಘಡ ನಡೆದಿದ್ದು, ಕಾಡುಹಂದಿ ಬೇಟೆಗೆ ಇಟ್ಟಿದ್ದ ನಾಡಬಾಂಬ್ ಸ್ಫೋಟವಾಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ನಂಜಪ್ಪ ರೈಸ್ ಮಿಲ್​ನಲ್ಲಿ ಕೆಲಸ ಮಾಡುತ್ತಿದ್ದ ನೌಷಾದ್ ಪಾಷಾಗೆ ಗಾಯವಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.

ರಾಮನಗರ: ತೆಂಗಿನ ಕಾಯಿ ಅನ್ಕೊಂಡು ತಪಾಸಣೆ; ಅಷ್ಟರಲ್ಲೆ ಸಿಡಿದ ನಾಡ ಬಾಂಬ್!
ಕನಕಪುರದಲ್ಲಿ ನಾಡಬಾಂಬ್​ ಸ್ಪೋಟ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Dec 03, 2023 | 3:05 PM

Share

ರಾಮನಗರ, ಡಿ.03: ತೆಂಗಿನಕಾಯಿ ಎಂದು ಭಾವಿಸಿ ಪರಿಶೀಲಿಸುತ್ತಿದ್ದಾಗ ನಾಡಬಾಂಬ್ ಸ್ಫೋಟವಾದ ಘಟನೆ ರಾಮನಗರ (Ramanagara) ಜಿಲ್ಲೆಯ ಕನಕಪುರ ತಾಲೂಕಿನ ನೇರಳಹಟ್ಟಿ ಗ್ರಾಮದಲ್ಲಿ ನಡೆದಿದೆ. ನಾಡಬಾಂಬ್ ಸ್ಫೋಟದಿಂದ ನೌಷಾದ್ ಪಾಷಾ(29) ಎಂಬುವವರಿಗೆ ಗಂಭೀರ ಗಾಯವಾಗಿದ್ದು, ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ.

ಮಾಟಮಂತ್ರ ಮಾಡಿಸಿಟ್ಟ ತೆಂಗಿನಕಾಯಿ ಎಂದು ಪರಿಶೀಲನೆ ವೇಳೆ ಅವಘಡ

ಮಾಟಮಂತ್ರ ಮಾಡಿಸಿಟ್ಟ ತೆಂಗಿನಕಾಯಿ ಎಂದು ಪಾಷಾ ಅವರು ಪರಿಶೀಲಿಸುತ್ತಿದ್ದರು. ಈ ವೇಳೆ ಈ ಅವಘಡ ನಡೆದಿದ್ದು, ಕಾಡುಹಂದಿ ಬೇಟೆಗೆ ಇಟ್ಟಿದ್ದ ನಾಡಬಾಂಬ್ ಸ್ಫೋಟವಾಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ನಂಜಪ್ಪ ರೈಸ್ ಮಿಲ್​ನಲ್ಲಿ ಕೆಲಸ ಮಾಡುತ್ತಿದ್ದ ನೌಷಾದ್ ಪಾಷಾಗೆ ಗಾಯವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಕನಕಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಕೇರಳದಲ್ಲಿ ಮತ್ತೆ ಬಾಂಬ್ ಸದ್ದು, ಮನೆಯ ಮೇಲೆ ದುಷ್ಕರ್ಮಿಗಳಿಂದ ನಾಡ ಬಾಂಬ್ ದಾಳಿ, ಇಬ್ಬರಿಗೆ ಗಂಭೀರ ಗಾಯ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಡೇಟ್​ ಆಗುತ್ತಿದೆ….

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ