AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಕೌಟುಂಬಿಕ ಕಲಹ ಹಿನ್ನೆಲೆ ತಾಯಿ, ಮಗ ಆತ್ಮಹತ್ಯೆ

ನಗರದ ಕುಮಾರಸ್ವಾಮಿ ‌ಬಡಾವಣೆಯಲ್ಲಿರುವ ತಾಯಿ ವಿಜಯಲಕ್ಷ್ಮೀ(50) ಹಾಗೂ ಮಗ ಹರ್ಷ(25)ನ ನಡುವೆ ಜಗಳವಾಗಿದ್ದು ತಾಯಿ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಮನಗರ: ಕೌಟುಂಬಿಕ ಕಲಹ ಹಿನ್ನೆಲೆ ತಾಯಿ, ಮಗ ಆತ್ಮಹತ್ಯೆ
ಮೃತ ತಾಯಿ, ಮಗ
TV9 Web
| Edited By: |

Updated on: Jan 14, 2023 | 10:58 AM

Share

ರಾಮನಗರ: ನಗರದ ಕುಮಾರಸ್ವಾಮಿ ‌ಬಡಾವಣೆಯಲ್ಲಿ ವಾಸವಿದ್ದ ತಾಯಿ ವಿಜಯಲಕ್ಷ್ಮೀ(50), ಮಗ ಹರ್ಷ(25) ನ ನಡುವೆ ರಾತ್ರಿ ಊಟದ ವಿಚಾರಕ್ಕೆ ಸಂಬಂಧಿಸಿ ತಾಯಿ, ಮಗನ ನಡುವೆ ಜಗಳವಾಗಿದೆ. ಇದರಿಂದ ಮನನೊಂದು ಮನೆ ಬಳಿಯ ನೀರಿನ ಸಂಪಿಗೆ ಬಿದ್ದು ವಿಜಯಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದು ಆಸ್ಪತ್ರೆಗೆ ಸೇರಿಸುವ ಮಾರ್ಗ ಮಧ್ಯೆದಲ್ಲಿ ತಾಯಿ ಸಾವನ್ನಪ್ಪಿದ್ದಾಳೆ. ತಾಯಿಯ ಸಾವಿನ ವಿಚಾರ ತಿಳಿದ ಮಗ ಹರ್ಷ ಕೂಡ ನೇಣಿಗೆ ಶರಣಾಗಿದ್ದಾನೆ. ಈ ಬಗ್ಗೆ ಐಜೂರು‌ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

ರೋಣ ಪಟ್ಟಣದ ಹುಬ್ಬಳ್ಳಿ ರಸ್ತೆಯಲ್ಲಿ ಡಿಸೆಲ್ ಟ್ಯಾಂಕರ್ ಕಂದಕಕ್ಕೆ ಉರುಳಿದೆ

ಗದಗ: ಜಿಲ್ಲೆಯ ರೋಣ ಪಟ್ಟಣದ ಹುಬ್ಬಳ್ಳಿ ರಸ್ತೆಯಲ್ಲಿ ಡಿಸೆಲ್ ಟ್ಯಾಂಕರ್ ಕಂದಕಕ್ಕೆ ಉರುಳಿದೆ. ಅದೃಷ್ಟವಶಾತ್​ ಚಾಲಕ ಬಚಾವ್​ ಆಗಿದ್ದಾನೆ. ಬೆಳಗಾವಿಯಿಂದ ಗಜೇಂದ್ರಗಡಕ್ಕೆ ಹೋಗುತ್ತಿದ್ದ ಡಿಸೆಲ್ ಟ್ಯಾಂಕರ್​, ಎದುರುಗಡೆ ಬರುತ್ತಿದ್ದ ಟಿಪ್ಪರ್​ಗೆ ಸೈಡ್ ಕೊಡಲು ಹೋಗಿ ಈ ಘಟನೆ ನಡೆದಿದೆ. ಟ್ಯಾಂಕರ್​ನ ನಾಲ್ಕು ಮುಚ್ಚಳದಿಂದ ಡಿಸೆಲ್ ಸೋರಿಕೆಯಾಗುತ್ತಿದ್ದು, ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!