AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ: ಹರಾಜಿನಲ್ಲಿ ಗುಜರಿ ಖರೀದಿಗೆ ಮುಗಿಬಿದ್ದ ಜನ

ಚನ್ನಪಟ್ಟಣ ನಗರಸಭೆ ಆವರಣದಲ್ಲಿ ಇಂದು ಗುಜರಿ ಹರಾಜು ಪ್ರಕ್ರಿಯೆ ನಡೆಯಿತು. ಈ ವೇಳೆ ಗುಜರಿ ವಸ್ತುಗಳ ಖರೀದಿಗೆ ನೂಕುಗ್ಗಲು ಉಂಟಾಗಿಯಿತು. ಅಲ್ಲದೆ, ಕಬ್ಬಿಣಕ್ಕೆ ಭಾರೀ ಭೇಡಿಕೆ ವ್ಯಕ್ತವಾಗಿದೆ.

ಚನ್ನಪಟ್ಟಣ: ಹರಾಜಿನಲ್ಲಿ ಗುಜರಿ ಖರೀದಿಗೆ ಮುಗಿಬಿದ್ದ ಜನ
ಚನ್ನಪಟ್ಟಣ ನಗರಸಭೆ ಆವರಣದಲ್ಲಿ ಹರಾಜಿನಲ್ಲಿ ಗುಜರಿ ಖರೀದಿಗೆ ಮುಗಿಬಿದ್ದ ಜನ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Aug 01, 2023 | 8:31 PM

Share

ರಾಮನಗರ, ಆಗಸ್ಟ್ 1: ಚನ್ನಪಟ್ಟಣ (Channapatna) ನಗರಸಭೆಯಲ್ಲಿ ನಡೆದ 2023-24 ನೇ ಸಾಲಿನ ಬಹಿರಂಗ ಹರಾಜು (Auction) ಪ್ರಕ್ರಿಯೆಯಲ್ಲಿ ಗುಜರಿ ಖರೀದಿ ಮಾಡಲು ಜನರು ಮುಗಿಬಿದ್ದರು. ಆಟೋ ಟಿಪ್ಪರ್, ವಿದ್ಯುತ್ ಉಪಕರಣ ಸೇರಿದಂತೆ ಇನ್ನಿತರ ನಿರುಪಯುಕ್ತ ವಸ್ತುಗಳನ್ನು ಖರೀದಿಗೆ ಇಡಲಾಗಿತ್ತು. ಇದನ್ನು ಖರೀದಿಸಲು ಬೆಳಗ್ಗಿನಿಂದಲೇ ಸಾಲುಗಟ್ಟಿ ನಿಂತಿದ್ದರು.

ಆರೋಗ್ಯ ಶಾಖೆಯ ನಿರುಪಯುಕ್ತ ವಸ್ತುಗಳಾದ 14 ಆಟೋ ಟಿಪ್ಪರ್, ಡಂಪರ್ ಪೆಸ್ಲರ್ ವಾಹನ, 38 ವಿವಿಧ ಬಗೆಯ ವಿದ್ಯುತ್ ಉಪಕರಣಗಳು, 62 ಕ್ಕೂ ಹೆಚ್ಚು ಕಬ್ಬಿಣದ ವಸ್ತುಗಳ ಹರಾಜಿಗೆ ಟೆಂಡರ್ ಕರೆಯಲಾಯಿತು. ಈ ವೇಳೆ ಹಳೇ‌ ಕಬ್ಬಿಣದ ವಸ್ತುಗಳ ಖರೀದಿಗೆ ಸಾಕಷ್ಟು ಪೈಪೋಟಿ ಏರ್ಪಟ್ಟಿತು.

ಇದನ್ನೂ ಓದಿ: Jayalalithaa: 1997ರಲ್ಲಿ ವಶಪಡಿಸಿಕೊಂಡ ಜಯಲಲಿತಾಗೆ ಸೇರಿದ 11,344 ಸೀರೆ, 91 ಕೈಗಡಿಯಾರ, 750 ಅಲಂಕೃತ ಚಪ್ಪಲಿಗಳನ್ನು ಹರಾಜು ಹಾಕುವಂತೆ ಮನವಿ

ಸರಕಾರಿ‌ ಕಚೇರಿ ನಿರುಪಯುಕ್ತ ಕಬ್ಬಿಣಕ್ಕೆ ಲಕ್ಷ ಲಕ್ಷ ಬೇಡಿಕೆ ವ್ಯಕ್ತವಾಯಿತು. ಮುಂಜಾನೆಯಿಂದಲೇ ಟೆಂಡರ್​ನಲ್ಲಿ ಠೇವಣಿ ಕಟ್ಟಲು ಠೇವಣಿದಾರರು ಮುಗಿಬಿದ್ದರು. ಚನ್ನಪಟ್ಟಣ ಅಲ್ಲದೇ ಅಕ್ಕಪಕ್ಕದ ಜಿಲ್ಲೆಯ ಜನತೆಯೂ ಸಹ ಟೆಂಡರ್​ನಲ್ಲಿ ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ