AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ: ಹರಾಜಿನಲ್ಲಿ ಗುಜರಿ ಖರೀದಿಗೆ ಮುಗಿಬಿದ್ದ ಜನ

ಚನ್ನಪಟ್ಟಣ ನಗರಸಭೆ ಆವರಣದಲ್ಲಿ ಇಂದು ಗುಜರಿ ಹರಾಜು ಪ್ರಕ್ರಿಯೆ ನಡೆಯಿತು. ಈ ವೇಳೆ ಗುಜರಿ ವಸ್ತುಗಳ ಖರೀದಿಗೆ ನೂಕುಗ್ಗಲು ಉಂಟಾಗಿಯಿತು. ಅಲ್ಲದೆ, ಕಬ್ಬಿಣಕ್ಕೆ ಭಾರೀ ಭೇಡಿಕೆ ವ್ಯಕ್ತವಾಗಿದೆ.

ಚನ್ನಪಟ್ಟಣ: ಹರಾಜಿನಲ್ಲಿ ಗುಜರಿ ಖರೀದಿಗೆ ಮುಗಿಬಿದ್ದ ಜನ
ಚನ್ನಪಟ್ಟಣ ನಗರಸಭೆ ಆವರಣದಲ್ಲಿ ಹರಾಜಿನಲ್ಲಿ ಗುಜರಿ ಖರೀದಿಗೆ ಮುಗಿಬಿದ್ದ ಜನ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: Rakesh Nayak Manchi|

Updated on: Aug 01, 2023 | 8:31 PM

Share

ರಾಮನಗರ, ಆಗಸ್ಟ್ 1: ಚನ್ನಪಟ್ಟಣ (Channapatna) ನಗರಸಭೆಯಲ್ಲಿ ನಡೆದ 2023-24 ನೇ ಸಾಲಿನ ಬಹಿರಂಗ ಹರಾಜು (Auction) ಪ್ರಕ್ರಿಯೆಯಲ್ಲಿ ಗುಜರಿ ಖರೀದಿ ಮಾಡಲು ಜನರು ಮುಗಿಬಿದ್ದರು. ಆಟೋ ಟಿಪ್ಪರ್, ವಿದ್ಯುತ್ ಉಪಕರಣ ಸೇರಿದಂತೆ ಇನ್ನಿತರ ನಿರುಪಯುಕ್ತ ವಸ್ತುಗಳನ್ನು ಖರೀದಿಗೆ ಇಡಲಾಗಿತ್ತು. ಇದನ್ನು ಖರೀದಿಸಲು ಬೆಳಗ್ಗಿನಿಂದಲೇ ಸಾಲುಗಟ್ಟಿ ನಿಂತಿದ್ದರು.

ಆರೋಗ್ಯ ಶಾಖೆಯ ನಿರುಪಯುಕ್ತ ವಸ್ತುಗಳಾದ 14 ಆಟೋ ಟಿಪ್ಪರ್, ಡಂಪರ್ ಪೆಸ್ಲರ್ ವಾಹನ, 38 ವಿವಿಧ ಬಗೆಯ ವಿದ್ಯುತ್ ಉಪಕರಣಗಳು, 62 ಕ್ಕೂ ಹೆಚ್ಚು ಕಬ್ಬಿಣದ ವಸ್ತುಗಳ ಹರಾಜಿಗೆ ಟೆಂಡರ್ ಕರೆಯಲಾಯಿತು. ಈ ವೇಳೆ ಹಳೇ‌ ಕಬ್ಬಿಣದ ವಸ್ತುಗಳ ಖರೀದಿಗೆ ಸಾಕಷ್ಟು ಪೈಪೋಟಿ ಏರ್ಪಟ್ಟಿತು.

ಇದನ್ನೂ ಓದಿ: Jayalalithaa: 1997ರಲ್ಲಿ ವಶಪಡಿಸಿಕೊಂಡ ಜಯಲಲಿತಾಗೆ ಸೇರಿದ 11,344 ಸೀರೆ, 91 ಕೈಗಡಿಯಾರ, 750 ಅಲಂಕೃತ ಚಪ್ಪಲಿಗಳನ್ನು ಹರಾಜು ಹಾಕುವಂತೆ ಮನವಿ

ಸರಕಾರಿ‌ ಕಚೇರಿ ನಿರುಪಯುಕ್ತ ಕಬ್ಬಿಣಕ್ಕೆ ಲಕ್ಷ ಲಕ್ಷ ಬೇಡಿಕೆ ವ್ಯಕ್ತವಾಯಿತು. ಮುಂಜಾನೆಯಿಂದಲೇ ಟೆಂಡರ್​ನಲ್ಲಿ ಠೇವಣಿ ಕಟ್ಟಲು ಠೇವಣಿದಾರರು ಮುಗಿಬಿದ್ದರು. ಚನ್ನಪಟ್ಟಣ ಅಲ್ಲದೇ ಅಕ್ಕಪಕ್ಕದ ಜಿಲ್ಲೆಯ ಜನತೆಯೂ ಸಹ ಟೆಂಡರ್​ನಲ್ಲಿ ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ