ಚನ್ನಪಟ್ಟಣ: ಹರಾಜಿನಲ್ಲಿ ಗುಜರಿ ಖರೀದಿಗೆ ಮುಗಿಬಿದ್ದ ಜನ

ಚನ್ನಪಟ್ಟಣ ನಗರಸಭೆ ಆವರಣದಲ್ಲಿ ಇಂದು ಗುಜರಿ ಹರಾಜು ಪ್ರಕ್ರಿಯೆ ನಡೆಯಿತು. ಈ ವೇಳೆ ಗುಜರಿ ವಸ್ತುಗಳ ಖರೀದಿಗೆ ನೂಕುಗ್ಗಲು ಉಂಟಾಗಿಯಿತು. ಅಲ್ಲದೆ, ಕಬ್ಬಿಣಕ್ಕೆ ಭಾರೀ ಭೇಡಿಕೆ ವ್ಯಕ್ತವಾಗಿದೆ.

ಚನ್ನಪಟ್ಟಣ: ಹರಾಜಿನಲ್ಲಿ ಗುಜರಿ ಖರೀದಿಗೆ ಮುಗಿಬಿದ್ದ ಜನ
ಚನ್ನಪಟ್ಟಣ ನಗರಸಭೆ ಆವರಣದಲ್ಲಿ ಹರಾಜಿನಲ್ಲಿ ಗುಜರಿ ಖರೀದಿಗೆ ಮುಗಿಬಿದ್ದ ಜನ
Follow us
| Updated By: Rakesh Nayak Manchi

Updated on: Aug 01, 2023 | 8:31 PM

ರಾಮನಗರ, ಆಗಸ್ಟ್ 1: ಚನ್ನಪಟ್ಟಣ (Channapatna) ನಗರಸಭೆಯಲ್ಲಿ ನಡೆದ 2023-24 ನೇ ಸಾಲಿನ ಬಹಿರಂಗ ಹರಾಜು (Auction) ಪ್ರಕ್ರಿಯೆಯಲ್ಲಿ ಗುಜರಿ ಖರೀದಿ ಮಾಡಲು ಜನರು ಮುಗಿಬಿದ್ದರು. ಆಟೋ ಟಿಪ್ಪರ್, ವಿದ್ಯುತ್ ಉಪಕರಣ ಸೇರಿದಂತೆ ಇನ್ನಿತರ ನಿರುಪಯುಕ್ತ ವಸ್ತುಗಳನ್ನು ಖರೀದಿಗೆ ಇಡಲಾಗಿತ್ತು. ಇದನ್ನು ಖರೀದಿಸಲು ಬೆಳಗ್ಗಿನಿಂದಲೇ ಸಾಲುಗಟ್ಟಿ ನಿಂತಿದ್ದರು.

ಆರೋಗ್ಯ ಶಾಖೆಯ ನಿರುಪಯುಕ್ತ ವಸ್ತುಗಳಾದ 14 ಆಟೋ ಟಿಪ್ಪರ್, ಡಂಪರ್ ಪೆಸ್ಲರ್ ವಾಹನ, 38 ವಿವಿಧ ಬಗೆಯ ವಿದ್ಯುತ್ ಉಪಕರಣಗಳು, 62 ಕ್ಕೂ ಹೆಚ್ಚು ಕಬ್ಬಿಣದ ವಸ್ತುಗಳ ಹರಾಜಿಗೆ ಟೆಂಡರ್ ಕರೆಯಲಾಯಿತು. ಈ ವೇಳೆ ಹಳೇ‌ ಕಬ್ಬಿಣದ ವಸ್ತುಗಳ ಖರೀದಿಗೆ ಸಾಕಷ್ಟು ಪೈಪೋಟಿ ಏರ್ಪಟ್ಟಿತು.

ಇದನ್ನೂ ಓದಿ: Jayalalithaa: 1997ರಲ್ಲಿ ವಶಪಡಿಸಿಕೊಂಡ ಜಯಲಲಿತಾಗೆ ಸೇರಿದ 11,344 ಸೀರೆ, 91 ಕೈಗಡಿಯಾರ, 750 ಅಲಂಕೃತ ಚಪ್ಪಲಿಗಳನ್ನು ಹರಾಜು ಹಾಕುವಂತೆ ಮನವಿ

ಸರಕಾರಿ‌ ಕಚೇರಿ ನಿರುಪಯುಕ್ತ ಕಬ್ಬಿಣಕ್ಕೆ ಲಕ್ಷ ಲಕ್ಷ ಬೇಡಿಕೆ ವ್ಯಕ್ತವಾಯಿತು. ಮುಂಜಾನೆಯಿಂದಲೇ ಟೆಂಡರ್​ನಲ್ಲಿ ಠೇವಣಿ ಕಟ್ಟಲು ಠೇವಣಿದಾರರು ಮುಗಿಬಿದ್ದರು. ಚನ್ನಪಟ್ಟಣ ಅಲ್ಲದೇ ಅಕ್ಕಪಕ್ಕದ ಜಿಲ್ಲೆಯ ಜನತೆಯೂ ಸಹ ಟೆಂಡರ್​ನಲ್ಲಿ ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ