AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ: ಹರಾಜಿನಲ್ಲಿ ಗುಜರಿ ಖರೀದಿಗೆ ಮುಗಿಬಿದ್ದ ಜನ

ಚನ್ನಪಟ್ಟಣ ನಗರಸಭೆ ಆವರಣದಲ್ಲಿ ಇಂದು ಗುಜರಿ ಹರಾಜು ಪ್ರಕ್ರಿಯೆ ನಡೆಯಿತು. ಈ ವೇಳೆ ಗುಜರಿ ವಸ್ತುಗಳ ಖರೀದಿಗೆ ನೂಕುಗ್ಗಲು ಉಂಟಾಗಿಯಿತು. ಅಲ್ಲದೆ, ಕಬ್ಬಿಣಕ್ಕೆ ಭಾರೀ ಭೇಡಿಕೆ ವ್ಯಕ್ತವಾಗಿದೆ.

ಚನ್ನಪಟ್ಟಣ: ಹರಾಜಿನಲ್ಲಿ ಗುಜರಿ ಖರೀದಿಗೆ ಮುಗಿಬಿದ್ದ ಜನ
ಚನ್ನಪಟ್ಟಣ ನಗರಸಭೆ ಆವರಣದಲ್ಲಿ ಹರಾಜಿನಲ್ಲಿ ಗುಜರಿ ಖರೀದಿಗೆ ಮುಗಿಬಿದ್ದ ಜನ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: Rakesh Nayak Manchi

Updated on: Aug 01, 2023 | 8:31 PM

ರಾಮನಗರ, ಆಗಸ್ಟ್ 1: ಚನ್ನಪಟ್ಟಣ (Channapatna) ನಗರಸಭೆಯಲ್ಲಿ ನಡೆದ 2023-24 ನೇ ಸಾಲಿನ ಬಹಿರಂಗ ಹರಾಜು (Auction) ಪ್ರಕ್ರಿಯೆಯಲ್ಲಿ ಗುಜರಿ ಖರೀದಿ ಮಾಡಲು ಜನರು ಮುಗಿಬಿದ್ದರು. ಆಟೋ ಟಿಪ್ಪರ್, ವಿದ್ಯುತ್ ಉಪಕರಣ ಸೇರಿದಂತೆ ಇನ್ನಿತರ ನಿರುಪಯುಕ್ತ ವಸ್ತುಗಳನ್ನು ಖರೀದಿಗೆ ಇಡಲಾಗಿತ್ತು. ಇದನ್ನು ಖರೀದಿಸಲು ಬೆಳಗ್ಗಿನಿಂದಲೇ ಸಾಲುಗಟ್ಟಿ ನಿಂತಿದ್ದರು.

ಆರೋಗ್ಯ ಶಾಖೆಯ ನಿರುಪಯುಕ್ತ ವಸ್ತುಗಳಾದ 14 ಆಟೋ ಟಿಪ್ಪರ್, ಡಂಪರ್ ಪೆಸ್ಲರ್ ವಾಹನ, 38 ವಿವಿಧ ಬಗೆಯ ವಿದ್ಯುತ್ ಉಪಕರಣಗಳು, 62 ಕ್ಕೂ ಹೆಚ್ಚು ಕಬ್ಬಿಣದ ವಸ್ತುಗಳ ಹರಾಜಿಗೆ ಟೆಂಡರ್ ಕರೆಯಲಾಯಿತು. ಈ ವೇಳೆ ಹಳೇ‌ ಕಬ್ಬಿಣದ ವಸ್ತುಗಳ ಖರೀದಿಗೆ ಸಾಕಷ್ಟು ಪೈಪೋಟಿ ಏರ್ಪಟ್ಟಿತು.

ಇದನ್ನೂ ಓದಿ: Jayalalithaa: 1997ರಲ್ಲಿ ವಶಪಡಿಸಿಕೊಂಡ ಜಯಲಲಿತಾಗೆ ಸೇರಿದ 11,344 ಸೀರೆ, 91 ಕೈಗಡಿಯಾರ, 750 ಅಲಂಕೃತ ಚಪ್ಪಲಿಗಳನ್ನು ಹರಾಜು ಹಾಕುವಂತೆ ಮನವಿ

ಸರಕಾರಿ‌ ಕಚೇರಿ ನಿರುಪಯುಕ್ತ ಕಬ್ಬಿಣಕ್ಕೆ ಲಕ್ಷ ಲಕ್ಷ ಬೇಡಿಕೆ ವ್ಯಕ್ತವಾಯಿತು. ಮುಂಜಾನೆಯಿಂದಲೇ ಟೆಂಡರ್​ನಲ್ಲಿ ಠೇವಣಿ ಕಟ್ಟಲು ಠೇವಣಿದಾರರು ಮುಗಿಬಿದ್ದರು. ಚನ್ನಪಟ್ಟಣ ಅಲ್ಲದೇ ಅಕ್ಕಪಕ್ಕದ ಜಿಲ್ಲೆಯ ಜನತೆಯೂ ಸಹ ಟೆಂಡರ್​ನಲ್ಲಿ ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ