AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಜರಂಗಿ ಹಾಡಿಗೆ ಸಖತ್ ಹೆಜ್ಜೆ ಹಾಕಿದ ಸಚಿವ ಎಸ್​ಟಿ ಸೋಮಶೇಖರ್; ವಿಡಿಯೋ ನೋಡಿ

ST Somashekhar: ಸಹಕಾರಿ ಸಚಿವ ಎಸ್.ಟಿ ಸೋಮಶೇಖರ್ ಸ್ಟೆಪ್ ಹಾಕಿದ್ದಾರೆ. ಭಜರಂಗಿ ಹಾಡಿಗೆ ನೃತ್ಯ ಮಾಡಿದ್ದಾರೆ. ನೃತ್ಯಗಾರರ ಮಧ್ಯೆ ಸ್ಟೆಪ್ ಹಾಕಿದ ಸಚಿವರನ್ನು ನೋಡಿ ಜನರು ಕೇಕೆ, ಸಿಳ್ಳೆ ಹಾಕಿ ಸಂಭ್ರಮಿಸಿದ್ದಾರೆ.

ಭಜರಂಗಿ ಹಾಡಿಗೆ ಸಖತ್ ಹೆಜ್ಜೆ ಹಾಕಿದ ಸಚಿವ ಎಸ್​ಟಿ ಸೋಮಶೇಖರ್; ವಿಡಿಯೋ ನೋಡಿ
ಎಸ್​ಟಿ ಸೋಮಶೇಖರ್ ಭರ್ಜರಿ ನೃತ್ಯ
TV9 Web
| Edited By: |

Updated on: Aug 14, 2021 | 6:44 PM

Share

ರಾಮನಗರ: ರಾಜಕಾರಣಿಗಳು ಸಾಮಾನ್ಯವಾಗಿ ಅಚ್ಚುಕಟ್ಟಾಗಿ ಉಡುಗೆ ತೊಡುಗೆ ಧರಿಸಿಕೊಂಡು, ಭಾಷಣ ಮಾಡುತ್ತಾರೆ. ಗಂಭೀರವಾಗೇ ನಡೆದುಕೊಳ್ಳುತ್ತಾರೆ ಎಂಬ ಕಲ್ಪನೆ ಇದೆ. ಅದರ ಹೊರತಾಗಿ ರಾಜಕಾರಣಿಗಳು ಮನುಷ್ಯ ಸಹಜವಾಗಿಯೂ ತಮಾಷೆ ಮಾಡಿದಾಗ, ನಕ್ಕಾಗ, ಅತ್ತಾಗ ಅಥವಾ ಸಂಭ್ರಮಿಸಿದಾಗ ಅಂತಹ ಸನ್ನಿವೇಶಗಳು ಜನರ ಗಮನ ಸೆಳೆಯುತ್ತದೆ. ರಾಜಕಾರಣಿಗಳು ನೃತ್ಯ ಮಾಡಿದರಂತೂ ಕೇಳೋದು ಬೇಡ. ಆ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿಬಿಡುತ್ತವೆ. ಇಂದೀಗ (ಆಗಸ್ಟ್ 14) ಅಂತಹದೊಂದು ಘಟನೆ ನಡೆದಿದೆ. ಕರ್ನಾಟಕದ ನೂತನ ಸಚಿವರಾಗಿ ಆಯ್ಕೆ ಆಗಿರುವ ಎಸ್​.ಟಿ. ಸೋಮಶೇಖರ್ ಸಖತ್ ನೃತ್ಯ ಮಾಡಿದ್ದಾರೆ. ಆ ವಿಡಿಯೋ ವೈರಲ್ ಆಗಿದೆ.

ನೂತನ ಸಚಿವರಾಗಿ ಎಸ್​.ಟಿ ಸೋಮಶೇಖರ್ ಆಯ್ಕೆ ಆಗಿರುವ ಕಾರಣ ಅವರಿಗೆ ಅಭಿನಂದನಾ ಸಮಾರಂಭವನ್ನು ಇಂದು ಬೆಂಗಳೂರಿನ ಹೇರೊಹಳ್ಳಿ ವಾರ್ಡ್​ನಲ್ಲಿ ಆಯೋಜಿಸಲಾಗಿತ್ತು. ನೂತನ ಸಚಿವರಾದ ಹಿನ್ನೆಲೆ ಅಭಿನಂದನಾ ಕಾರ್ಯಕ್ರಮ‌ ಆಯೋಜನೆ ಮಾಡಲಾಗಿತ್ತು. ಈ ವೇಳೆ, ಸಹಕಾರಿ ಸಚಿವ ಎಸ್.ಟಿ ಸೋಮಶೇಖರ್ ಸ್ಟೆಪ್ ಹಾಕಿದ್ದಾರೆ. ಭಜರಂಗಿ ಹಾಡಿಗೆ ನೃತ್ಯ ಮಾಡಿದ್ದಾರೆ. ನೃತ್ಯಗಾರರ ಮಧ್ಯೆ ಸ್ಟೆಪ್ ಹಾಕಿದ ಸಚಿವರನ್ನು ನೋಡಿ ಜನರು ಕೇಕೆ, ಸಿಳ್ಳೆ ಹಾಕಿ ಸಂಭ್ರಮಿಸಿದ್ದಾರೆ.

ಚಿಕ್ಕಮಗಳೂರು: ಗದ್ದೆ ನಾಟಿಯಲ್ಲಿ ಭಾಗಿಯಾದ ಮೂಡಿಗೆರೆ ಶಾಸಕ ಇತ್ತ ಚಿಕ್ಕಮಗಳೂರು, ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿ ರೈತ ಮಹಿಳೆಯರ ಜೊತೆ ಸೇರಿ ನಾಟಿ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಾಟಿ ಕಾರ್ಯದಲ್ಲಿ ಅವರು ಭಾಗಿಯಾಗಿದ್ದಾರೆ. ಸೋಬಾನ ಪದ ಹಾಡಿ, ಟಿಲ್ಲರ್​ನಲ್ಲಿ ಗದ್ದೆ ಹೂಡಿದ ಶಾಸಕ ಕುಮಾರಸ್ವಾಮಿ, ಬೆಳಗ್ಗೆಯಿಂದಲೂ ಗದ್ದೆ ನಾಟಿ ಕೆಲಸದಲ್ಲಿ ನಿರತರಾಗಿದ್ದಾರೆ.

ಇದನ್ನೂ ಓದಿ: MP Kumaraswamy: ವಿಧಾನಸೌಧ ಎದುರು ಧರಣಿ ಕುಳಿತ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ! ಡಿಮ್ಯಾಂಡ್​​ ಏನು?

Dance Benefits: ಪ್ರತಿನಿತ್ಯ ನೃತ್ಯ ಮಾಡುವುದರಿಂದ ಆರೋಗ್ಯ ಪ್ರಯೋಜನಗಳು ಎಷ್ಟಿವೆ ಗೊತ್ತಾ?

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ