AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಜರಂಗಿ ಹಾಡಿಗೆ ಸಖತ್ ಹೆಜ್ಜೆ ಹಾಕಿದ ಸಚಿವ ಎಸ್​ಟಿ ಸೋಮಶೇಖರ್; ವಿಡಿಯೋ ನೋಡಿ

ST Somashekhar: ಸಹಕಾರಿ ಸಚಿವ ಎಸ್.ಟಿ ಸೋಮಶೇಖರ್ ಸ್ಟೆಪ್ ಹಾಕಿದ್ದಾರೆ. ಭಜರಂಗಿ ಹಾಡಿಗೆ ನೃತ್ಯ ಮಾಡಿದ್ದಾರೆ. ನೃತ್ಯಗಾರರ ಮಧ್ಯೆ ಸ್ಟೆಪ್ ಹಾಕಿದ ಸಚಿವರನ್ನು ನೋಡಿ ಜನರು ಕೇಕೆ, ಸಿಳ್ಳೆ ಹಾಕಿ ಸಂಭ್ರಮಿಸಿದ್ದಾರೆ.

ಭಜರಂಗಿ ಹಾಡಿಗೆ ಸಖತ್ ಹೆಜ್ಜೆ ಹಾಕಿದ ಸಚಿವ ಎಸ್​ಟಿ ಸೋಮಶೇಖರ್; ವಿಡಿಯೋ ನೋಡಿ
ಎಸ್​ಟಿ ಸೋಮಶೇಖರ್ ಭರ್ಜರಿ ನೃತ್ಯ
TV9 Web
| Edited By: |

Updated on: Aug 14, 2021 | 6:44 PM

Share

ರಾಮನಗರ: ರಾಜಕಾರಣಿಗಳು ಸಾಮಾನ್ಯವಾಗಿ ಅಚ್ಚುಕಟ್ಟಾಗಿ ಉಡುಗೆ ತೊಡುಗೆ ಧರಿಸಿಕೊಂಡು, ಭಾಷಣ ಮಾಡುತ್ತಾರೆ. ಗಂಭೀರವಾಗೇ ನಡೆದುಕೊಳ್ಳುತ್ತಾರೆ ಎಂಬ ಕಲ್ಪನೆ ಇದೆ. ಅದರ ಹೊರತಾಗಿ ರಾಜಕಾರಣಿಗಳು ಮನುಷ್ಯ ಸಹಜವಾಗಿಯೂ ತಮಾಷೆ ಮಾಡಿದಾಗ, ನಕ್ಕಾಗ, ಅತ್ತಾಗ ಅಥವಾ ಸಂಭ್ರಮಿಸಿದಾಗ ಅಂತಹ ಸನ್ನಿವೇಶಗಳು ಜನರ ಗಮನ ಸೆಳೆಯುತ್ತದೆ. ರಾಜಕಾರಣಿಗಳು ನೃತ್ಯ ಮಾಡಿದರಂತೂ ಕೇಳೋದು ಬೇಡ. ಆ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿಬಿಡುತ್ತವೆ. ಇಂದೀಗ (ಆಗಸ್ಟ್ 14) ಅಂತಹದೊಂದು ಘಟನೆ ನಡೆದಿದೆ. ಕರ್ನಾಟಕದ ನೂತನ ಸಚಿವರಾಗಿ ಆಯ್ಕೆ ಆಗಿರುವ ಎಸ್​.ಟಿ. ಸೋಮಶೇಖರ್ ಸಖತ್ ನೃತ್ಯ ಮಾಡಿದ್ದಾರೆ. ಆ ವಿಡಿಯೋ ವೈರಲ್ ಆಗಿದೆ.

ನೂತನ ಸಚಿವರಾಗಿ ಎಸ್​.ಟಿ ಸೋಮಶೇಖರ್ ಆಯ್ಕೆ ಆಗಿರುವ ಕಾರಣ ಅವರಿಗೆ ಅಭಿನಂದನಾ ಸಮಾರಂಭವನ್ನು ಇಂದು ಬೆಂಗಳೂರಿನ ಹೇರೊಹಳ್ಳಿ ವಾರ್ಡ್​ನಲ್ಲಿ ಆಯೋಜಿಸಲಾಗಿತ್ತು. ನೂತನ ಸಚಿವರಾದ ಹಿನ್ನೆಲೆ ಅಭಿನಂದನಾ ಕಾರ್ಯಕ್ರಮ‌ ಆಯೋಜನೆ ಮಾಡಲಾಗಿತ್ತು. ಈ ವೇಳೆ, ಸಹಕಾರಿ ಸಚಿವ ಎಸ್.ಟಿ ಸೋಮಶೇಖರ್ ಸ್ಟೆಪ್ ಹಾಕಿದ್ದಾರೆ. ಭಜರಂಗಿ ಹಾಡಿಗೆ ನೃತ್ಯ ಮಾಡಿದ್ದಾರೆ. ನೃತ್ಯಗಾರರ ಮಧ್ಯೆ ಸ್ಟೆಪ್ ಹಾಕಿದ ಸಚಿವರನ್ನು ನೋಡಿ ಜನರು ಕೇಕೆ, ಸಿಳ್ಳೆ ಹಾಕಿ ಸಂಭ್ರಮಿಸಿದ್ದಾರೆ.

ಚಿಕ್ಕಮಗಳೂರು: ಗದ್ದೆ ನಾಟಿಯಲ್ಲಿ ಭಾಗಿಯಾದ ಮೂಡಿಗೆರೆ ಶಾಸಕ ಇತ್ತ ಚಿಕ್ಕಮಗಳೂರು, ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿ ರೈತ ಮಹಿಳೆಯರ ಜೊತೆ ಸೇರಿ ನಾಟಿ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಾಟಿ ಕಾರ್ಯದಲ್ಲಿ ಅವರು ಭಾಗಿಯಾಗಿದ್ದಾರೆ. ಸೋಬಾನ ಪದ ಹಾಡಿ, ಟಿಲ್ಲರ್​ನಲ್ಲಿ ಗದ್ದೆ ಹೂಡಿದ ಶಾಸಕ ಕುಮಾರಸ್ವಾಮಿ, ಬೆಳಗ್ಗೆಯಿಂದಲೂ ಗದ್ದೆ ನಾಟಿ ಕೆಲಸದಲ್ಲಿ ನಿರತರಾಗಿದ್ದಾರೆ.

ಇದನ್ನೂ ಓದಿ: MP Kumaraswamy: ವಿಧಾನಸೌಧ ಎದುರು ಧರಣಿ ಕುಳಿತ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ! ಡಿಮ್ಯಾಂಡ್​​ ಏನು?

Dance Benefits: ಪ್ರತಿನಿತ್ಯ ನೃತ್ಯ ಮಾಡುವುದರಿಂದ ಆರೋಗ್ಯ ಪ್ರಯೋಜನಗಳು ಎಷ್ಟಿವೆ ಗೊತ್ತಾ?

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?