AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramnagar: ಎಷ್ಟು ಬೇಕೋ ಅಷ್ಟು ಸಾಲ ಮಾಡಿ, ಕುಮಾರಣ್ಣ ಮನ್ನಾ ಮಾಡ್ತಾರೆ: ಅನಿತಾ ಕುಮಾರಸ್ವಾಮಿ

ಸ್ತ್ರೀ ಶಕ್ತಿ ಯೋಜನೆ ಅಡಿ ಸಾಲ ಪಡೆದು ಮರು ಪಾವತಿಸಬೇಡಿ, ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದ ಮೇಲೆ ಮನ್ನಾ ಮಾಡುತ್ತಾರೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.

Ramnagar: ಎಷ್ಟು ಬೇಕೋ ಅಷ್ಟು ಸಾಲ ಮಾಡಿ, ಕುಮಾರಣ್ಣ ಮನ್ನಾ ಮಾಡ್ತಾರೆ: ಅನಿತಾ ಕುಮಾರಸ್ವಾಮಿ
ಶಾಸಕಿ ಅನಿತಾ ಕುಮಾರಸ್ವಾಮಿ
TV9 Web
| Edited By: |

Updated on: Dec 24, 2022 | 6:44 PM

Share

ರಾಮನಗರ: ಸ್ತ್ರೀ ಶಕ್ತಿ ಯೋಜನೆ ಅಡಿ ಸಾಲ ಪಡೆದು ಮರು ಪಾವತಿಸಬೇಡಿ. ನನ್ನ ಪತಿ, ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ (HD Kumaraswamy) ಅವರು ಅಧಿಕಾರಕ್ಕೆ ಬಂದ 24 ಗಂಟೆ ಒಳಗಾಗಿ ಸಾಲ ಮನ್ನಾ ಮಾಡುತ್ತಾರೆ ಎಂದು ರಾಮನಗರದ (Ramnagar) ಜೆಡಿಎಸ್ (JDS) ಶಾಸಕಿ ಅನಿತಾ ಕುಮಾರಸ್ವಾಮಿ (Anitha Kumaraswamy) ಹೇಳಿರುವ ವಿಡಿಯೋ ವೈರಲ್​ ಆಗುತ್ತಿದೆ.

ರಾಮನಗರದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕುಮಾರಸ್ವಾಮಿ ಅವರು ಈಗಾಗಲೇ ಸ್ತ್ರೀ ಶಕ್ತಿ ಯೋಜನೆ ಅಡಿಯಲ್ಲಿ ಪಡೆದ ಸಾಲಗಳನ್ನು ಮನ್ನಾ ಮಾಡುತ್ತೇನೆ ಎಂದು ಘೋಷಿಸಿದ್ದಾರೆ. ಹೀಗಾಗಿ ಸಾಕಷ್ಟು ಸಾಲ ಪಡೆಯಿರಿ ಆದರೆ ಯಾರು ಕೂಡ ಮರು ಪಾವತಿಸಬೇಡಿ ಕುಮಾರಸ್ವಾಮಿಯವರು ಮನ್ನಾ ಮಾಡುತ್ತಾರೆ ಎಂದಿದ್ದಾರೆ. ಸದ್ಯ ವಿಡಿಯೋ ಸಾಕಷ್ಟು ವೈರಲ್​ ಆಗುತ್ತಿದೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಗಿ ಕಾಮೆಂಟ್​ಗಳು ಬರುತ್ತಿವೆ.

ಜೆಡಿಎಸ್​ ಪಂಚರತ್ನ ಯಾತ್ರೆ ನಡೆಸುತ್ತಿದೆ. ಯಾತ್ರೆ ಕಾಲಿಟ್ಟಲೆಲ್ಲಾ ಅಭೂತಪೂರ್ವ ಸ್ವಾಗತ ದೊರೆಯುತ್ತಿದೆ. ಅನಿತಾ ಕುಮಾರಸ್ವಾಮಿಯವರು ಕಳೆದ ವಾರವಷ್ಟೇ ಮಗ ನಿಖಿಲ್​ ಕುಮಾರಸ್ವಾಮಿಯವರಿಗೆ ತಮ್ಮ ಕ್ಷೇತ್ರವನ್ನು ಬಿಟ್ಟುಕೊಟ್ಟರು. ಈ ಮೂಲಕ ನಿಖಲ್​ ಕುಮಾರಸ್ವಾಮಿ ರಾಮನಗರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?