Ramanagara News: ಜಡ್ಜ್ ಮನೆಯಲ್ಲೇ‌ ಕಳ್ಳತನ ಮಾಡಿದ್ದ ಖದೀಮನನ್ನು ಬಂಧಿಸಿದ ಪೊಲೀಸ್

ಇವತ್ತೀನ ಕಾಲದಲ್ಲಿ ಯಾರನ್ನ ನಂಬುವುದು ತಿಳಿಯದಂತಹ ಪರಿಸ್ಥಿತಿ ಬಂದಿದೆ. ಅದರಂತೆ ನ್ಯಾಯಾಧೀಶರ ಮನೆಯಲ್ಲೇ‌ ಕಳ್ಳತನ ಮಾಡಿದ್ದ ಖದೀಮನನ್ನ ಇದೀಗ ಐಜೂರು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Ramanagara News: ಜಡ್ಜ್ ಮನೆಯಲ್ಲೇ‌ ಕಳ್ಳತನ ಮಾಡಿದ್ದ ಖದೀಮನನ್ನು ಬಂಧಿಸಿದ ಪೊಲೀಸ್
ಪ್ರಾತಿನಿಧಿಕ ಚಿತ್ರ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 29, 2023 | 11:20 AM

ರಾಮನಗರ, ಜು.29: ನ್ಯಾಯಾಧೀಶ(Judge)ರ ಮನೆಯಲ್ಲೇ‌ ಕಳ್ಳತನ(Theft) ಮಾಡಿದ್ದ ಖದೀಮನನ್ನ ಇದೀಗ ಐಜೂರು ಪೊಲೀಸರು ಬಂಧಿಸಿದ್ದಾರೆ. ರಾಮನಗರ(Ramanagara) ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನ್ಯಾಯಾಧೀಶೆಯವರ ಮನೆಯಲ್ಲಿ ಜು.25 ರಂದು ಕಳ್ಳತನ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಧೀಶೆ ಪತಿಯವರು ಐಜೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಕಾರ್ಯ ಸನ್ನದ್ಧರಾದ ಪೊಲೀಸರು, ಇದೀಗ ಕಳ್ಳನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನ್ಯಾಯಾಧೀಶರ ಕಾರು ಚಾಲಕನಿಂದಲೇ ನಡೆದಿದ್ದ ಕೃತ್ಯ

ಹೌದು, ಇವತ್ತೀನ ಕಾಲದಲ್ಲಿ ಯಾರನ್ನ ನಂಬುವುದು ತಿಳಿಯದಂತಹ ಪರಿಸ್ಥಿತಿ ಬಂದಿದೆ. ಅದರಂತೆ ನ್ಯಾಯಾಧೀಶರ ಕಾರು ಚಾಲಕನಿಂದಲೇ ಈ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಇತ 7 ಗ್ರಾಂ ಚಿನ್ನ, 30ಗ್ರಾಂ ಬೆಳ್ಳಿ ಕಳ್ಳತನವನ್ನ ಮಾಡಿ, ಎಸ್ಕೇಪ್ ಆಗಿದ್ದ. ಈ ಘಟನೆ ನಿಮಿತ್ತ ಐಜೂರು ಪೊಲೀಸರು ಕಾರ್ಯಾಚರಣೆ ನಡೆಸಿ ಕಾರು ಚಾಲಕನನ್ನ ಬಂಧಿಸಿದ್ದು, ಆರೋಪಿಯನ್ನ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ:Yadgir police: ಗಂಡನ ಹತ್ಯೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸುವ ಯತ್ನ: 1 ತಿಂಗಳಲ್ಲಿ ಪತ್ನಿಯ ಕಳ್ಳಾಟ ಬಯಲಿಗೆಳೆದ ಯಾದಗಿರಿ ಪೊಲೀಸರು!

ಟ್ರಂಡ್ಸ್ ಶಾಫಿಂಗ್ ಮಾಲ್ ಒಳಗೆ ನುಗ್ಗಿದ ಕಳ್ಳ; ಖದೀಮನಿಗಾಗಿ ಪೊಲೀಸರ ಶೋಧ

ದಾವಣಗೆರೆ: ನಗರದ ಬಿಪಿ ರಸ್ತೆಯಲ್ಲಿರುವ ಟ್ರೆಂಡ್ಸ್ ಶಾಫಿಂಗ್ ಮಾಲ್ ಒಳಗೆ ಕಳ್ಳ ನುಗ್ಗಿರುವ ಘಟನೆ ನಡೆದಿದೆ. ಬೆಳಗ್ಗೆ ಸೆಕ್ಯೂರಿಟಿಗೆ ಕಳ್ಳ ಕಾಣಿಸಿಕೊಂಡಿದ್ದು, ಈ ವೇಳೆ ಪೊಲೀಸರಿಗೆ ಮಾಹಿತಿ ನೀಡಿದ್ದ. ಈ ಹಿನ್ನಲೆ ಕಳ್ಳನನ್ನು ಹಿಡಿಯಲು ಕಳೆದ ಮೂರು ಗಂಟೆಗಳಿಂದ ಪೊಲೀಸರು ಇಡೀ ಶಾಫಿಂಗ್​ ಮಾಲ್​ನ್ನು ಶೋಧ ಮಾಡುತ್ತಿದ್ದಾರೆ. ಹೌದು ಇದೀಗ ಡಾಗ್ ಸ್ಕ್ವಾಡ್, ಹಾಗೂ ಕೆಟಿಜೆ ನಗರ ಠಾಣೆ ಪೊಲೀಸರು ಸಿಸಿ ಕ್ಯಾಮರಾಗಳ ಪರಿಶೀಲನೆ ಮಾಡುತ್ತಿದ್ದು, ಶಾಪಿಂಗ್ ಮಾಲ್ ಮುಂಭಾಗದಲ್ಲಿ ಜನರು ಜಮಾಯಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:19 am, Sat, 29 July 23

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!