AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಸ್ನೇಹಿತನ ಜತೆ ಚಾರಣಕ್ಕೆ ತೆರಳಿದ್ದ ಯುವಕ ನಾಪತ್ತೆ, 4 ದಿನಗಳ ಬಳಿಕ ಶವವಾಗಿ ಪತ್ತೆ!

ಕೆಲ ದಿನಗಳ ಹಿಂದೆ ರಾಮನಗರದ ಸಾವನದುರ್ಗಕ್ಕೆ ಚಾರಣಕ್ಕೆ ಹೋಗಿದ್ದ ವೇಳೆ ನಾಪತ್ತೆತಾಗಿದ್ದ ಯುವಕ ಇದೀಗ ಶವವಾಗಿ ಪತ್ತೆಯಾಗಿದ್ದಾನೆ. ನಾಪತ್ತೆತಾಗಿ ನಾಲ್ಕು ದಿನಗಳ ಬಳಿಕ ಶವ ಪತ್ತೆಯಾಗಿದೆ.

ರಾಮನಗರ: ಸ್ನೇಹಿತನ ಜತೆ ಚಾರಣಕ್ಕೆ ತೆರಳಿದ್ದ ಯುವಕ ನಾಪತ್ತೆ, 4 ದಿನಗಳ ಬಳಿಕ ಶವವಾಗಿ ಪತ್ತೆ!
ಗಗನ್ ದೀಪ್ ಸಿಂಗ್ (
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: |

Updated on: Dec 28, 2023 | 5:20 PM

Share

ರಾಮನಗರ, (ಡಿಸೆಂಬರ್ 28): ಸ್ನೇಹಿತರ ಜೊತೆ ಚಾರಣಕ್ಕೆ (trekking) ಹೋಗಿದ್ದಾಗ ದಾರಿ ತಪ್ಪಿ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಗಗನ್ ದೀಪಕ್ ಸಿಂಗ್ (30)ಮೃತ ದುರ್ದೈವಿ. ಉತ್ತರಪ್ರದೇಶ ಮೂಲದ ಮೃತ ಯುವಕ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನಲೆಸಿದ್ದ. ಕಳೆದ ಶನಿವಾರ ಸ್ನೇಹಿತನ ಜೊತೆ ರಾಮನಗರದ(Ramanagara)  ಸಾವನದುರ್ಗ (savandurga) ಚಾರಣಕ್ಕೆ ತೆರಳಿ ಬಳಿಕ ನಾಪತ್ತೆಯಾಗಿದ್ದ. ಇದೀಗ ಸಾವನದುರ್ಗ ಬೆಟ್ಟದ ಎಮ್ಮೆಬೀಡು ಪ್ರದೇಶದಲ್ಲಿ ಗಗನ್ ದೀಪಕ್ ಸಿಂಗ್ ಶವ ಪತ್ತೆಯಾಗಿದೆ.

ಕಳೆದ ಶನಿವಾರ ಗೆಳೆಯರೊಂದಿಗೆ ರಾಮನಗರದ ಸಾವನದುರ್ಗ ಏಕಶಿಲಾ ಬೆಟ್ಟಕ್ಕೆ ಚಾರಣ ಬಂದಿದ್ದ. ಸ್ನೇಹಿತನ ಜೊತೆ ಚಾರಣಕ್ಕೆ ಬಂದ ವೇಳೆ ದಾರಿ ತಪ್ಪಿ ಕಾಣೆಯಾಗಿದ್ದ. ಬಳಿಕ ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದ. ನಾಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲಿಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಕಳೆದ ನಾಲ್ಕು ದಿನಗಳಿಂದ ಯುವಕನಿಗಾಗಿ ಹುಡುಕಾಟ ನಡೆಸಿದ್ದರು. ಆದರೂ ಪತ್ತೆಯಾಗಿರಲಿಲ್ಲ. ಬಳಿಕ ಥರ್ಮಲ್ ಡ್ರೋನ್, ಶ್ವಾನದಳ ಸೇರಿ SDRF ತಂಡದಿಂದ ಶೋಧಕಾರ್ಯ ಮುಂದುವರಿಸಿದ್ದರು. ಸತತ 100 ಗಂಟೆಗಳ ಕಾರ್ಯಾಚರಣೆ ಬಳಿಕ ಯುವಕನ ಶವ ಪತ್ತೆಯಾಗಿದೆ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ