AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಸ್ನೇಹಿತನ ಜತೆ ಚಾರಣಕ್ಕೆ ತೆರಳಿದ್ದ ಯುವಕ ನಾಪತ್ತೆ, 4 ದಿನಗಳ ಬಳಿಕ ಶವವಾಗಿ ಪತ್ತೆ!

ಕೆಲ ದಿನಗಳ ಹಿಂದೆ ರಾಮನಗರದ ಸಾವನದುರ್ಗಕ್ಕೆ ಚಾರಣಕ್ಕೆ ಹೋಗಿದ್ದ ವೇಳೆ ನಾಪತ್ತೆತಾಗಿದ್ದ ಯುವಕ ಇದೀಗ ಶವವಾಗಿ ಪತ್ತೆಯಾಗಿದ್ದಾನೆ. ನಾಪತ್ತೆತಾಗಿ ನಾಲ್ಕು ದಿನಗಳ ಬಳಿಕ ಶವ ಪತ್ತೆಯಾಗಿದೆ.

ರಾಮನಗರ: ಸ್ನೇಹಿತನ ಜತೆ ಚಾರಣಕ್ಕೆ ತೆರಳಿದ್ದ ಯುವಕ ನಾಪತ್ತೆ, 4 ದಿನಗಳ ಬಳಿಕ ಶವವಾಗಿ ಪತ್ತೆ!
ಗಗನ್ ದೀಪ್ ಸಿಂಗ್ (
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ರಮೇಶ್ ಬಿ. ಜವಳಗೇರಾ

Updated on: Dec 28, 2023 | 5:20 PM

ರಾಮನಗರ, (ಡಿಸೆಂಬರ್ 28): ಸ್ನೇಹಿತರ ಜೊತೆ ಚಾರಣಕ್ಕೆ (trekking) ಹೋಗಿದ್ದಾಗ ದಾರಿ ತಪ್ಪಿ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಗಗನ್ ದೀಪಕ್ ಸಿಂಗ್ (30)ಮೃತ ದುರ್ದೈವಿ. ಉತ್ತರಪ್ರದೇಶ ಮೂಲದ ಮೃತ ಯುವಕ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನಲೆಸಿದ್ದ. ಕಳೆದ ಶನಿವಾರ ಸ್ನೇಹಿತನ ಜೊತೆ ರಾಮನಗರದ(Ramanagara)  ಸಾವನದುರ್ಗ (savandurga) ಚಾರಣಕ್ಕೆ ತೆರಳಿ ಬಳಿಕ ನಾಪತ್ತೆಯಾಗಿದ್ದ. ಇದೀಗ ಸಾವನದುರ್ಗ ಬೆಟ್ಟದ ಎಮ್ಮೆಬೀಡು ಪ್ರದೇಶದಲ್ಲಿ ಗಗನ್ ದೀಪಕ್ ಸಿಂಗ್ ಶವ ಪತ್ತೆಯಾಗಿದೆ.

ಕಳೆದ ಶನಿವಾರ ಗೆಳೆಯರೊಂದಿಗೆ ರಾಮನಗರದ ಸಾವನದುರ್ಗ ಏಕಶಿಲಾ ಬೆಟ್ಟಕ್ಕೆ ಚಾರಣ ಬಂದಿದ್ದ. ಸ್ನೇಹಿತನ ಜೊತೆ ಚಾರಣಕ್ಕೆ ಬಂದ ವೇಳೆ ದಾರಿ ತಪ್ಪಿ ಕಾಣೆಯಾಗಿದ್ದ. ಬಳಿಕ ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದ. ನಾಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲಿಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಕಳೆದ ನಾಲ್ಕು ದಿನಗಳಿಂದ ಯುವಕನಿಗಾಗಿ ಹುಡುಕಾಟ ನಡೆಸಿದ್ದರು. ಆದರೂ ಪತ್ತೆಯಾಗಿರಲಿಲ್ಲ. ಬಳಿಕ ಥರ್ಮಲ್ ಡ್ರೋನ್, ಶ್ವಾನದಳ ಸೇರಿ SDRF ತಂಡದಿಂದ ಶೋಧಕಾರ್ಯ ಮುಂದುವರಿಸಿದ್ದರು. ಸತತ 100 ಗಂಟೆಗಳ ಕಾರ್ಯಾಚರಣೆ ಬಳಿಕ ಯುವಕನ ಶವ ಪತ್ತೆಯಾಗಿದೆ.

ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ