AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಸ್ನೇಹಿತನ ಜತೆ ಚಾರಣಕ್ಕೆ ತೆರಳಿದ್ದ ಯುವಕ ನಾಪತ್ತೆ, 4 ದಿನಗಳ ಬಳಿಕ ಶವವಾಗಿ ಪತ್ತೆ!

ಕೆಲ ದಿನಗಳ ಹಿಂದೆ ರಾಮನಗರದ ಸಾವನದುರ್ಗಕ್ಕೆ ಚಾರಣಕ್ಕೆ ಹೋಗಿದ್ದ ವೇಳೆ ನಾಪತ್ತೆತಾಗಿದ್ದ ಯುವಕ ಇದೀಗ ಶವವಾಗಿ ಪತ್ತೆಯಾಗಿದ್ದಾನೆ. ನಾಪತ್ತೆತಾಗಿ ನಾಲ್ಕು ದಿನಗಳ ಬಳಿಕ ಶವ ಪತ್ತೆಯಾಗಿದೆ.

ರಾಮನಗರ: ಸ್ನೇಹಿತನ ಜತೆ ಚಾರಣಕ್ಕೆ ತೆರಳಿದ್ದ ಯುವಕ ನಾಪತ್ತೆ, 4 ದಿನಗಳ ಬಳಿಕ ಶವವಾಗಿ ಪತ್ತೆ!
ಗಗನ್ ದೀಪ್ ಸಿಂಗ್ (
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Dec 28, 2023 | 5:20 PM

Share

ರಾಮನಗರ, (ಡಿಸೆಂಬರ್ 28): ಸ್ನೇಹಿತರ ಜೊತೆ ಚಾರಣಕ್ಕೆ (trekking) ಹೋಗಿದ್ದಾಗ ದಾರಿ ತಪ್ಪಿ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಗಗನ್ ದೀಪಕ್ ಸಿಂಗ್ (30)ಮೃತ ದುರ್ದೈವಿ. ಉತ್ತರಪ್ರದೇಶ ಮೂಲದ ಮೃತ ಯುವಕ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನಲೆಸಿದ್ದ. ಕಳೆದ ಶನಿವಾರ ಸ್ನೇಹಿತನ ಜೊತೆ ರಾಮನಗರದ(Ramanagara)  ಸಾವನದುರ್ಗ (savandurga) ಚಾರಣಕ್ಕೆ ತೆರಳಿ ಬಳಿಕ ನಾಪತ್ತೆಯಾಗಿದ್ದ. ಇದೀಗ ಸಾವನದುರ್ಗ ಬೆಟ್ಟದ ಎಮ್ಮೆಬೀಡು ಪ್ರದೇಶದಲ್ಲಿ ಗಗನ್ ದೀಪಕ್ ಸಿಂಗ್ ಶವ ಪತ್ತೆಯಾಗಿದೆ.

ಕಳೆದ ಶನಿವಾರ ಗೆಳೆಯರೊಂದಿಗೆ ರಾಮನಗರದ ಸಾವನದುರ್ಗ ಏಕಶಿಲಾ ಬೆಟ್ಟಕ್ಕೆ ಚಾರಣ ಬಂದಿದ್ದ. ಸ್ನೇಹಿತನ ಜೊತೆ ಚಾರಣಕ್ಕೆ ಬಂದ ವೇಳೆ ದಾರಿ ತಪ್ಪಿ ಕಾಣೆಯಾಗಿದ್ದ. ಬಳಿಕ ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದ. ನಾಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲಿಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಕಳೆದ ನಾಲ್ಕು ದಿನಗಳಿಂದ ಯುವಕನಿಗಾಗಿ ಹುಡುಕಾಟ ನಡೆಸಿದ್ದರು. ಆದರೂ ಪತ್ತೆಯಾಗಿರಲಿಲ್ಲ. ಬಳಿಕ ಥರ್ಮಲ್ ಡ್ರೋನ್, ಶ್ವಾನದಳ ಸೇರಿ SDRF ತಂಡದಿಂದ ಶೋಧಕಾರ್ಯ ಮುಂದುವರಿಸಿದ್ದರು. ಸತತ 100 ಗಂಟೆಗಳ ಕಾರ್ಯಾಚರಣೆ ಬಳಿಕ ಯುವಕನ ಶವ ಪತ್ತೆಯಾಗಿದೆ.

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?