AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಯಾದವಾಡ ಕಚೇರಿಯಲ್ಲಿ ಕಳ್ಳತನ: ಆದ್ರೆ ಏನು ಕಳ್ಳತನವಾಗಿದೆ ಎಂದು ಬಾಯಿಬಿಡದ ಕಚೇರಿ ಸಿಬ್ಬಂದಿ!

ಜಿಲ್ಲೆಯ ರಾಮದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಮಹಾದೇವಪ್ಪ ಯಾದವಾಡ ಕಚೇರಿಯಲ್ಲಿ ಕಳ್ಳತನವಾಗಿದೆ. ರಾಮದುರ್ಗದಲ್ಲಿರುವ ಶಾಸಕರ ಕಚೇರಿಯ ಬಾಗಿಲಿನ ಬೀಗ ಒಡೆದ ಖದೀಮರು ದಾಖಲೆಗಳನ್ನು ಚೆಲ್ಲಾಪಿಲ್ಲಿ ಮಾಡಿ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

ಶಾಸಕ ಯಾದವಾಡ ಕಚೇರಿಯಲ್ಲಿ ಕಳ್ಳತನ: ಆದ್ರೆ ಏನು ಕಳ್ಳತನವಾಗಿದೆ ಎಂದು ಬಾಯಿಬಿಡದ ಕಚೇರಿ ಸಿಬ್ಬಂದಿ!
ಶಾಸಕ ಮಹಾದೇವಪ್ಪ ಯಾದವಾಡ ಕಚೇರಿಯಲ್ಲಿ ಕಳ್ಳತನ
KUSHAL V
|

Updated on:Dec 20, 2020 | 5:27 PM

Share

ಬೆಳಗಾವಿ: ಜಿಲ್ಲೆಯ ರಾಮದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಮಹಾದೇವಪ್ಪ ಯಾದವಾಡ ಕಚೇರಿಯಲ್ಲಿ ಕಳ್ಳತನವಾಗಿದೆ. ರಾಮದುರ್ಗದಲ್ಲಿರುವ ಶಾಸಕರ ಕಚೇರಿಯ ಬಾಗಿಲಿನ ಬೀಗ ಒಡೆದ ಖದೀಮರು ದಾಖಲೆಗಳನ್ನು ಚೆಲ್ಲಾಪಿಲ್ಲಿ ಮಾಡಿ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

ಆದರೆ, ಅಚ್ಚರಿಯ ಸಂಗತಿಯೆಂದರೆ ಕಚೇರಿಯಲ್ಲಿ ಏನು ಕಳ್ಳತನವಾಗಿದೆ ಎಂದು ಪೊಲೀಸರು ಪ್ರಶ್ನಿಸಿದರೆ ಆಫೀಸ್​ ಸಿಬ್ಬಂದಿ ಮಾತ್ರ ಪೂರಾ ಗಪ್​ಚುಪ್​ ಅಂತೆ! ಸಿಬ್ಬಂದಿ ಯಾವುದೇ ಗುಟ್ಟು ಬಿಟ್ಟುಕೊಡದ ಹಿನ್ನೆಲೆಯಲ್ಲಿ ಸದ್ಯ ಖಾಕಿ ಪಡೆ ಕಚೇರಿ ಬಳಿಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿರುವ ದೃಶ್ಯಾವಳಿಯನ್ನು ಪರಿಶೀಲಿಸುತ್ತಿದ್ದಾರೆ. ಜೊತೆಗೆ, ಶ್ವಾನ ದಳದ ಸಹಾಯದಿಂದ ಆರೋಪಿಗಳ ಪತ್ತೆಗಾಗಿ ಪೊಲೀಸರು ಮುಂದಾಗಿದ್ದಾರೆ.

ರಾಬರ್ಟ್ ಸಿನಿಮಾ ನಿರ್ಮಾಪಕರ ಅಣ್ಣನ ಕೊಲೆಗೆ ಸ್ಕೆಚ್: 7 ಜನ ಖಾಕಿ ವಶಕ್ಕೆ

Published On - 5:25 pm, Sun, 20 December 20

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ