AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಯಾದವಾಡ ಕಚೇರಿಯಲ್ಲಿ ಕಳ್ಳತನ: ಆದ್ರೆ ಏನು ಕಳ್ಳತನವಾಗಿದೆ ಎಂದು ಬಾಯಿಬಿಡದ ಕಚೇರಿ ಸಿಬ್ಬಂದಿ!

ಜಿಲ್ಲೆಯ ರಾಮದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಮಹಾದೇವಪ್ಪ ಯಾದವಾಡ ಕಚೇರಿಯಲ್ಲಿ ಕಳ್ಳತನವಾಗಿದೆ. ರಾಮದುರ್ಗದಲ್ಲಿರುವ ಶಾಸಕರ ಕಚೇರಿಯ ಬಾಗಿಲಿನ ಬೀಗ ಒಡೆದ ಖದೀಮರು ದಾಖಲೆಗಳನ್ನು ಚೆಲ್ಲಾಪಿಲ್ಲಿ ಮಾಡಿ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

ಶಾಸಕ ಯಾದವಾಡ ಕಚೇರಿಯಲ್ಲಿ ಕಳ್ಳತನ: ಆದ್ರೆ ಏನು ಕಳ್ಳತನವಾಗಿದೆ ಎಂದು ಬಾಯಿಬಿಡದ ಕಚೇರಿ ಸಿಬ್ಬಂದಿ!
ಶಾಸಕ ಮಹಾದೇವಪ್ಪ ಯಾದವಾಡ ಕಚೇರಿಯಲ್ಲಿ ಕಳ್ಳತನ
KUSHAL V
|

Updated on:Dec 20, 2020 | 5:27 PM

Share

ಬೆಳಗಾವಿ: ಜಿಲ್ಲೆಯ ರಾಮದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಮಹಾದೇವಪ್ಪ ಯಾದವಾಡ ಕಚೇರಿಯಲ್ಲಿ ಕಳ್ಳತನವಾಗಿದೆ. ರಾಮದುರ್ಗದಲ್ಲಿರುವ ಶಾಸಕರ ಕಚೇರಿಯ ಬಾಗಿಲಿನ ಬೀಗ ಒಡೆದ ಖದೀಮರು ದಾಖಲೆಗಳನ್ನು ಚೆಲ್ಲಾಪಿಲ್ಲಿ ಮಾಡಿ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

ಆದರೆ, ಅಚ್ಚರಿಯ ಸಂಗತಿಯೆಂದರೆ ಕಚೇರಿಯಲ್ಲಿ ಏನು ಕಳ್ಳತನವಾಗಿದೆ ಎಂದು ಪೊಲೀಸರು ಪ್ರಶ್ನಿಸಿದರೆ ಆಫೀಸ್​ ಸಿಬ್ಬಂದಿ ಮಾತ್ರ ಪೂರಾ ಗಪ್​ಚುಪ್​ ಅಂತೆ! ಸಿಬ್ಬಂದಿ ಯಾವುದೇ ಗುಟ್ಟು ಬಿಟ್ಟುಕೊಡದ ಹಿನ್ನೆಲೆಯಲ್ಲಿ ಸದ್ಯ ಖಾಕಿ ಪಡೆ ಕಚೇರಿ ಬಳಿಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿರುವ ದೃಶ್ಯಾವಳಿಯನ್ನು ಪರಿಶೀಲಿಸುತ್ತಿದ್ದಾರೆ. ಜೊತೆಗೆ, ಶ್ವಾನ ದಳದ ಸಹಾಯದಿಂದ ಆರೋಪಿಗಳ ಪತ್ತೆಗಾಗಿ ಪೊಲೀಸರು ಮುಂದಾಗಿದ್ದಾರೆ.

ರಾಬರ್ಟ್ ಸಿನಿಮಾ ನಿರ್ಮಾಪಕರ ಅಣ್ಣನ ಕೊಲೆಗೆ ಸ್ಕೆಚ್: 7 ಜನ ಖಾಕಿ ವಶಕ್ಕೆ

Published On - 5:25 pm, Sun, 20 December 20

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್