AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ನಡೆ ತೀರ್ಮಾನಕ್ಕೆ ಜಾರಕಿಹೊಳಿ ಸಹೋದರರ ಮಾತುಕತೆ: ರಮೇಶ್, ಬಾಲಚಂದ್ರ, ಲಖನ್ ಭಾಗಿ?

ರಮೇಶ್ ಭೇಟಿಗೆ ಸಹೋದರ ಲಖನ್ ಜಾರಕಿಹೊಳಿ ಈಗಾಗಲೇ ಆಗಮಿಸಿದ್ದಾರೆ. ಸಂಜೆ ಬಳಿಕ ಮೂವರು ಸಹೋದರರು ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ.

ಮುಂದಿನ ನಡೆ ತೀರ್ಮಾನಕ್ಕೆ ಜಾರಕಿಹೊಳಿ ಸಹೋದರರ ಮಾತುಕತೆ: ರಮೇಶ್, ಬಾಲಚಂದ್ರ, ಲಖನ್ ಭಾಗಿ?
ರಮೇಶ್​ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ
TV9 Web
| Edited By: |

Updated on:Apr 05, 2022 | 1:01 PM

Share

ಬೆಂಗಳೂರು: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ, ತಮ್ಮ ಮುಂದಿನ ನಡೆಯನ್ನು ತೀರ್ಮಾನಿಸಲು ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಸಹೋದರರೊಂದಿಗೆ ಚರ್ಚೆಗೆ ತೊಡಗಿದ್ದಾರೆ. ಬೆಂಗಳೂರಿನಲ್ಲಿ ಕುಳಿತು ಮುಂದಿನ ನಡೆಯ ಬಗ್ಗೆ ಸಹೋದರರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ರಮೇಶ್ ಭೇಟಿಗೆ ಸಹೋದರ ಲಖನ್ ಜಾರಕಿಹೊಳಿ ಈಗಾಗಲೇ ಆಗಮಿಸಿದ್ದಾರೆ. ಸಂಜೆ ಬಳಿಕ ಮೂವರು ಸಹೋದರರು ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ.

ಸಂತ್ರಸ್ತ ಯುವತಿ ವಿಚಾರಣೆಗೆ ಎಸ್‌ಐಟಿ ಸಿದ್ಧತೆ ಮತ್ತೊಂದೆಡೆ, ಸಂತ್ರಸ್ತ ಯುವತಿಯನ್ನು ವಿಚಾರಣೆ ನಡೆಸಲು ವಿಶೇಷ ತನಿಖಾ ದಳ ಸಿದ್ಧತೆ ಮಾಡಿಕೊಂಡಿದೆ. ಈ ಸಂಬಂಧ ಮೊದಲು ಯುವತಿಯ ಧ್ವನಿ ಮಾದರಿಯನ್ನು (ವಾಯ್ಸ್ ಸ್ಯಾಂಪಲ್ಸ್) ಎಸ್​ಐಟಿ ಸಂಗ್ರಹಿಸಿದೆ. ನಿರ್ದಿಷ್ಟ ಪ್ರಮಾಣದಲ್ಲಿ ಸಂತ್ರಸ್ತೆ ವಾಯ್ಸ್ ಸ್ಯಾಂಪಲ್ಸ್ ಸಂಗ್ರಹಿಸಿದೆ. ಮುಂದೆ, ಈ ಮಾದರಿಯನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗುತ್ತದೆ. ಜೊತೆಗೆ, ವೈರಲ್ ವಿಡಿಯೋ ತುಣುಕು ಸಹ ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗುತ್ತದೆ. ಎರಡು ಧ್ವನಿಯಲ್ಲೂ ಹೊಂದಾಣಿಕೆ ಇದೆಯಾ ಎಂದು ಪರಿಶೀಲನೆ ಮಾಡಲಾಗುತ್ತದೆ.

ಇಂದು ಮಧ್ಯಾಹ್ನ ವೇಳೆ ಮೆಡಿಕಲ್ ಟೆಸ್ಟ್ ಮುಗಿಸಿ ಬಂದಿರುವ ಹಿನ್ನೆಲೆಯಲ್ಲಿ ಯುವತಿಗೆ ವಿಶ್ರಾಂತಿ ನೀಡಲಾಗಿತ್ತು. ಆಡುಗೋಡಿಯ ಟೆಕ್ನಿಕಲ್ ವಿಂಗ್‌ನಲ್ಲಿ ಸಂತ್ರಸ್ತೆ ವಿಶ್ರಾಂತಿ ಪಡೆದಿದ್ದಳು. ಕೆಲಕಾಲ ವಿಶ್ರಾಂತಿಯ ಬಳಿಕ ಸಂತ್ರಸ್ತೆಯ ವಿಚಾರಣೆ ನಡೆಸಲಾಗಿತ್ತು.

ಇದನ್ನೂ ಓದಿ: ಸಿಡಿ ಲೇಡಿ ಮೆಡಿಕಲ್ ಟೆಸ್ಟ್ ಬಳಿಕ.. ರಮೇಶ್​ ಜಾರಕಿಹೊಳಿಗೂ ಮೆಡಿಕಲ್ ಟೆಸ್ಟ್? ರಮೇಶ್ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ

ಇದನ್ನೂ ಓದಿ: ಬೌರಿಂಗ್ ಆಸ್ಪತ್ರೆಯಲ್ಲಿ ಚಿತ್ರಾನ್ನ ಸೇವಿಸಿದ ಸಿಡಿ ಲೇಡಿ; ಕೌನ್ಸೆಲಿಂಗ್ ನಡೆಸಿ ಸಂತ್ರಸ್ತೆಗೆ ಧೈರ್ಯ ತುಂಬಿದ ಮನೋವೈದ್ಯರು

Published On - 6:50 pm, Wed, 31 March 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ