AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪ ಅಮ್ಮನಿಗೆ ಏನೂ ಗೊತ್ತೇ ಇಲ್ಲ, ಏನು ಅನ್ಯಾಯ ಮಾಡಿದ್ದಾರೆ ಅಂತಾ ನಾನು ಬಿಚ್ಚಿಡ್ತೀನಿ: ಸಿಡಿ ಲೇಡಿಯಿಂದ ಮತ್ತೊಂದು ವಿಡಿಯೋ ಬಾಂಬ್

ನನಗೆ ಏನೇನು ಅನ್ಯಾಯ ಮಾಡಿದ್ದಾರೆ ಅಂತಾ ಬಿಚ್ಚಿಡುತ್ತೇನೆ. ಜಡ್ಜ್ ಹತ್ತಿರ ಹೇಳಿಕೆ ಕೊಡುವುದಕ್ಕೆ ಅವಕಾಶ ಕೊಡಿ ಎಂದು ಸಿಡಿಯಲ್ಲಿದ್ದ ಯುವತಿ ಕೇಳಿಕೊಂಡಿದ್ದಾರೆ.

ಅಪ್ಪ ಅಮ್ಮನಿಗೆ ಏನೂ ಗೊತ್ತೇ ಇಲ್ಲ, ಏನು ಅನ್ಯಾಯ ಮಾಡಿದ್ದಾರೆ ಅಂತಾ ನಾನು ಬಿಚ್ಚಿಡ್ತೀನಿ: ಸಿಡಿ ಲೇಡಿಯಿಂದ ಮತ್ತೊಂದು ವಿಡಿಯೋ ಬಾಂಬ್
ಸಂತ್ರಸ್ತ ಯುವತಿ
Follow us
TV9 Web
| Updated By: ganapathi bhat

Updated on:Apr 05, 2022 | 1:09 PM

ಬೆಂಗಳೂರು: ಮುಖ್ಯಮಂತ್ರಿ, ಗೃಹ ಸಚಿವರು, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್​ಗೆ ಸಿಡಿ ಲೇಡಿ ಮನವಿ ಮಾಡಿರುವ ಹೊಸ ವಿಡಿಯೋ ಬಿಡುಗಡೆ ಮಾಡಿದ್ದಾರೆ. ನಾನು ಹೊರಗಡೆ ಬಂದು ಹೇಳಿಕೆ ನೀಡಲು ಬೆಂಬಲಿಸಿ ಎಂದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡುತ್ತೇನೆ. ಮುಂದೆ ಬಂದು ನಾನು ಹೇಳಿಕೆ ಕೊಡಲು ಸಹಕರಿಸಿ ಎಂದು ಕೇಳಿಕೊಂಡಿದ್ದಾರೆ.

ನನಗೆ ಏನೇನು ಅನ್ಯಾಯ ಮಾಡಿದ್ದಾರೆ ಅಂತಾ ಬಿಚ್ಚಿಡುತ್ತೇನೆ. ಜಡ್ಜ್ ಹತ್ತಿರ ಹೇಳಿಕೆ ಕೊಡುವುದಕ್ಕೆ ಅವಕಾಶ ಕೊಡಿ ಎಂದು ಸಿಡಿಯಲ್ಲಿದ್ದ ಯುವತಿ ಕೇಳಿಕೊಂಡಿದ್ದಾರೆ. ಇಂದು ನಡೆದ ಬೆಳವಣಿಗೆ ನೋಡಿದರೆ ನನಗೆ ಭಯ ಆಗ್ತಿದೆ. ನಮ್ಮ ಅಪ್ಪ ಅಮ್ಮನಿಗೆ ಏನು ಗೊತ್ತೇ ಇಲ್ಲ, ನಮ್ಮ ಅಪ್ಪ ಅಮ್ಮನ ಬಳಿ ಏನೇನೋ ಹೇಳಿಸುತ್ತಿದ್ದಾರೆ. ಪ್ರಭಾವ ಬೀರಿ ಏನೇನೋ ಹೇಳಿಸುತ್ತಿದ್ದಾರೆ ಎಂದು ಯುವತಿ ವಿಡಿಯೋದಲ್ಲಿ ಹೇಳಿದ್ದಾಳೆ.

ನಮ್ಮ ಅಪ್ಪ ಅಮ್ಮನಿಗೆ ಏನೂ ಗೊತ್ತೇ ಇಲ್ಲ ಎಂದು ಹೇಳಿರುವ ಐದನೇ ವಿಡಿಯೋವನ್ನು ಸಿಡಿ ಲೇಡಿ ಬಿಡುಗಡೆಗೊಳಿಸಿದ್ದಾರೆ. ನನಗೆ ಎಲ್ಲೋ ಒಂದು ಕಡೆ ಭಯ ಆಗ್ತಾ ಇದೆ. ಅಪ್ಪ, ಅಮ್ಮನ ಮೇಲೆ ಪ್ರಭಾವ ಬೀರುತ್ತಿದ್ದಾರೆ. ನನ್ನ ಅಪ್ಪ, ಅಮ್ಮನಿಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ಹೊರಗೆ ಬಂದು ಹೇಳಿಕೆ ನೀಡಲು ಭಯ ಆಗ್ತಿದೆ. ನ್ಯಾಯ ಸಿಗಬೇಕಾಗಿರುವುದು ನನಗೆ ಎಂದು ಯವತಿ ಮಾತನಾಡಿರುವ ವಿಡಿಯೋ ಹೊರಬಿಟ್ಟಿದ್ದಾರೆ.

ಇದಕ್ಕೂ ಮೊದಲು ಸಿಡಿಯಲ್ಲಿದ್ದ ಯುವತಿಯ ಆಡಿಯೋ ಕೂಡ ಬಿಡುಗಡೆಯಾಗಿದೆ. ಅದರಲ್ಲಿ, ನನಗೆ ಡಿಕೆಶಿ ಹೇಳಿದಂತೆ ಮಾಡು ಎಂದು ಹೇಳಿದ್ದಾರೆ. ನಾನೀಗ ಬೆಂಗಳೂರಿನಲ್ಲಿ ಇರಲ್ಲ ಗೋವಾಗೆ ಹೋಗುತ್ತಿದ್ದೇನೆ. ನಾನು ಆಕಾಶ್​ನೊಂದಿಗೆ ಗೋವಾಗೆ ತೆರಳುತ್ತಿದ್ದೇನೆ ಎಂದು ಸಿಡಿ ಲೇಡಿ ಹೇಳಿದ್ದಾಳೆ. ಕೂಡಲೇ ಸಿಮ್​ ತೆಗೆದುಹಾಕು ಎಂದು ಯುವತಿ ತಮ್ಮ ಹೇಳಿದ್ದಾನೆ. ಏನು ಆಗಲ್ಲ ಹೆದರಬೇಡ ನನ್ನನ್ನು ನಂಬು. ಡಿ.ಕೆ. ಶಿವಕುಮಾರ್ ಕಡೆಯವರು ಬಂದು ನಮಗೆ ಹಣ ನೀಡಿದ್ದಾರೆ. ನನ್ನ ಮೊಬೈಲ್​ ಹಾಗೂ ಸಿಮ್​ ಕಸಿದುಕೊಂಡಿದ್ದಾರೆ. ನನಗೆ ಬೇಸಿಕ್​ ಫೋನ್​ ಕೊಟ್ಟಿದ್ದಾರೆ ಎಂದು ಯುವತಿ ಹೇಳಿದ್ದಾಳೆ.

ಇದನ್ನೂ ಓದಿ: ಡಿ.ಕೆ. ಶಿವಕುಮಾರ್ ಹೆಸರು ಹೇಳಿದ ಸಿಡಿ ಲೇಡಿ ಮಾತಿನ ಇನ್ನೊಂದು ಆಡಿಯೋ ಸ್ಫೋಟ!

ನಮ್ಮ ಅಕ್ಕನನ್ನು ಡಿ.ಕೆ.ಶಿವಕುಮಾರ್ ಒತ್ತೆಯಾಳಾಗಿಸಿ ಕೊಂಡಿದ್ದಾರೆ; ಆಕೆಯನ್ನು ವಾಪಸ್​ ತಂದುಕೊಟ್ಟುಬಿಡಿ -ಸಿಡಿ ಲೇಡಿ ಸಹೋದರ

Published On - 8:37 pm, Sat, 27 March 21

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ