AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಲೇಡಿ ಕೋರ್ಟ್​ ಹಾಜರು ಸಾಧ್ಯತೆ: ಡಿಕೆ ಶಿವಕುಮಾರ್-ರಮೇಶ್​ ಜಾರಕಿಹೊಳಿ ಮನೆಗಳಿಗೆ ಬಿಗಿ ಭದ್ರತೆ

ಬೆಂಗಳೂರಿನಲ್ಲಿ ಒಂದೇ ಏರಿಯಾದಲ್ಲಿ ಅಂದ್ರೆ ಸದಾಶಿವನಗರದಲ್ಲಿ ಡಿಕೆ ಶಿವಕುಮಾರ್ ಮತ್ತು ರಮೇಶ್ ಕುಮಾರ್​ ಅವರ ನಿವಾಸಗಳಿವೆ. ಯುವತಿ ಮತ್ತು ಯುವತಿ ಪೋಷಕರ ಹೇಳಿಕೆಗಳ ನಂತರ ರಾಜಕೀಯ ನಾಯಕರಿಬ್ಬರ ಬೆಂಬಲಿಗರು ಉದ್ವಿಗ್ನಗೊಂಡಿದ್ದಾರೆ. ಹಾಗಾಗಿ, ಭದ್ರತೆಗಾಗಿ ಎಸಿಪಿ, ನಾಲ್ವರು ಇನ್ಸ್‌ಪೆಕ್ಟರ್‌ಗಳು, ಐವರು SI ಮತ್ತು 80ಕ್ಕೂ ಹೆಚ್ಚು ಪೊಲೀಸರು, 5 ಕೆಎಸ್‌ಆರ್‌ಪಿ ನಿಯೋಜನೆ ಮಾಡಲಾಗಿದೆ.

ಸಿಡಿ ಲೇಡಿ ಕೋರ್ಟ್​ ಹಾಜರು ಸಾಧ್ಯತೆ: ಡಿಕೆ ಶಿವಕುಮಾರ್-ರಮೇಶ್​ ಜಾರಕಿಹೊಳಿ ಮನೆಗಳಿಗೆ ಬಿಗಿ ಭದ್ರತೆ
ರಮೇಶ್ ಜಾರಕಿಹೊಳಿ ಮತ್ತು ಡಿಕೆ ಶಿವಕುಮಾರ್
ಸಾಧು ಶ್ರೀನಾಥ್​
|

Updated on:Mar 30, 2021 | 3:53 PM

Share

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ CD ಬಹಿರಂಗ ಪ್ರಕರಣದಲ್ಲಿ ಸಿಡಿ ಲೇಡಿ ಒಂದಿ ಜಡ್ಜ್ ಎದುರು ಇಂದು ಹಾಜರಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ತೀವ್ರತರವಾದ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿರುವ ಪ್ರಕರಣದ ಎ1 ಆರೋಪಿ ರಮೇಶ್ ಜಾರಕಿಹೊಳಿ ಮತ್ತು ಪ್ರಕರಣದ ಸೂತ್ರಧಾರ ಎಂದು ಬಿಂಬಿಸಲ್ಪಟ್ಟಿರುವ ಕಾಂಗ್ರೆಸ್​ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಹಾಕಲಾಗಿದೆ.

ಬೆಂಗಳೂರಿನಲ್ಲಿ ಒಂದೇ ಏರಿಯಾದಲ್ಲಿ ಅಂದ್ರೆ ಸದಾಶಿವನಗರದಲ್ಲಿ ಡಿಕೆ ಶಿವಕುಮಾರ್ ಮತ್ತು ರಮೇಶ್ ಕುಮಾರ್​ ಅವರ ನಿವಾಸಗಳಿವೆ. ಯುವತಿ ಮತ್ತು ಯುವತಿ ಪೋಷಕರ ಹೇಳಿಕೆಗಳ ನಂತರ ರಾಜಕೀಯ ನಾಯಕರಿಬ್ಬರ ಬೆಂಬಲಿಗರು ಉದ್ವಿಗ್ನಗೊಂಡಿದ್ದಾರೆ. ಹಾಗಾಗಿ, ಭದ್ರತೆಗಾಗಿ ಎಸಿಪಿ, ನಾಲ್ವರು ಇನ್ಸ್‌ಪೆಕ್ಟರ್‌ಗಳು, ಐವರು SI ಮತ್ತು 80ಕ್ಕೂ ಹೆಚ್ಚು ಪೊಲೀಸರು, 5 ಕೆಎಸ್‌ಆರ್‌ಪಿ ನಿಯೋಜನೆ ಮಾಡಲಾಗಿದೆ.

ಕುತೂಹಲದ ಸಂಗತಿಯೆಂದರೆ ಉಭಯ ನಾಯಕರು ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆಂದು ಬೆಳಗಾವಿ ಜಿಲ್ಲಾ ಪ್ರವಾಸದಲ್ಲಿದ್ದಾರೆ.

ಇದನ್ನೂ ಓದಿ: ಸಿಡಿ ಲೇಡಿ ಪೋಷಕರ ನಿವಾಸಕ್ಕೆ ವಾಲ್ಮೀಕಿ ಪೀಠದ ಜಗದ್ಗುರು ಪ್ರಸನ್ನಾನಂದಪುರಿ ಶ್ರೀ ಭೇಟಿ

Published On - 10:24 am, Tue, 30 March 21

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು