AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಲೇಡಿ ಕೋರ್ಟ್​ ಹಾಜರು ಸಾಧ್ಯತೆ: ಡಿಕೆ ಶಿವಕುಮಾರ್-ರಮೇಶ್​ ಜಾರಕಿಹೊಳಿ ಮನೆಗಳಿಗೆ ಬಿಗಿ ಭದ್ರತೆ

ಬೆಂಗಳೂರಿನಲ್ಲಿ ಒಂದೇ ಏರಿಯಾದಲ್ಲಿ ಅಂದ್ರೆ ಸದಾಶಿವನಗರದಲ್ಲಿ ಡಿಕೆ ಶಿವಕುಮಾರ್ ಮತ್ತು ರಮೇಶ್ ಕುಮಾರ್​ ಅವರ ನಿವಾಸಗಳಿವೆ. ಯುವತಿ ಮತ್ತು ಯುವತಿ ಪೋಷಕರ ಹೇಳಿಕೆಗಳ ನಂತರ ರಾಜಕೀಯ ನಾಯಕರಿಬ್ಬರ ಬೆಂಬಲಿಗರು ಉದ್ವಿಗ್ನಗೊಂಡಿದ್ದಾರೆ. ಹಾಗಾಗಿ, ಭದ್ರತೆಗಾಗಿ ಎಸಿಪಿ, ನಾಲ್ವರು ಇನ್ಸ್‌ಪೆಕ್ಟರ್‌ಗಳು, ಐವರು SI ಮತ್ತು 80ಕ್ಕೂ ಹೆಚ್ಚು ಪೊಲೀಸರು, 5 ಕೆಎಸ್‌ಆರ್‌ಪಿ ನಿಯೋಜನೆ ಮಾಡಲಾಗಿದೆ.

ಸಿಡಿ ಲೇಡಿ ಕೋರ್ಟ್​ ಹಾಜರು ಸಾಧ್ಯತೆ: ಡಿಕೆ ಶಿವಕುಮಾರ್-ರಮೇಶ್​ ಜಾರಕಿಹೊಳಿ ಮನೆಗಳಿಗೆ ಬಿಗಿ ಭದ್ರತೆ
ರಮೇಶ್ ಜಾರಕಿಹೊಳಿ ಮತ್ತು ಡಿಕೆ ಶಿವಕುಮಾರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 30, 2021 | 3:53 PM

Share

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ CD ಬಹಿರಂಗ ಪ್ರಕರಣದಲ್ಲಿ ಸಿಡಿ ಲೇಡಿ ಒಂದಿ ಜಡ್ಜ್ ಎದುರು ಇಂದು ಹಾಜರಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ತೀವ್ರತರವಾದ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿರುವ ಪ್ರಕರಣದ ಎ1 ಆರೋಪಿ ರಮೇಶ್ ಜಾರಕಿಹೊಳಿ ಮತ್ತು ಪ್ರಕರಣದ ಸೂತ್ರಧಾರ ಎಂದು ಬಿಂಬಿಸಲ್ಪಟ್ಟಿರುವ ಕಾಂಗ್ರೆಸ್​ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಹಾಕಲಾಗಿದೆ.

ಬೆಂಗಳೂರಿನಲ್ಲಿ ಒಂದೇ ಏರಿಯಾದಲ್ಲಿ ಅಂದ್ರೆ ಸದಾಶಿವನಗರದಲ್ಲಿ ಡಿಕೆ ಶಿವಕುಮಾರ್ ಮತ್ತು ರಮೇಶ್ ಕುಮಾರ್​ ಅವರ ನಿವಾಸಗಳಿವೆ. ಯುವತಿ ಮತ್ತು ಯುವತಿ ಪೋಷಕರ ಹೇಳಿಕೆಗಳ ನಂತರ ರಾಜಕೀಯ ನಾಯಕರಿಬ್ಬರ ಬೆಂಬಲಿಗರು ಉದ್ವಿಗ್ನಗೊಂಡಿದ್ದಾರೆ. ಹಾಗಾಗಿ, ಭದ್ರತೆಗಾಗಿ ಎಸಿಪಿ, ನಾಲ್ವರು ಇನ್ಸ್‌ಪೆಕ್ಟರ್‌ಗಳು, ಐವರು SI ಮತ್ತು 80ಕ್ಕೂ ಹೆಚ್ಚು ಪೊಲೀಸರು, 5 ಕೆಎಸ್‌ಆರ್‌ಪಿ ನಿಯೋಜನೆ ಮಾಡಲಾಗಿದೆ.

ಕುತೂಹಲದ ಸಂಗತಿಯೆಂದರೆ ಉಭಯ ನಾಯಕರು ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆಂದು ಬೆಳಗಾವಿ ಜಿಲ್ಲಾ ಪ್ರವಾಸದಲ್ಲಿದ್ದಾರೆ.

ಇದನ್ನೂ ಓದಿ: ಸಿಡಿ ಲೇಡಿ ಪೋಷಕರ ನಿವಾಸಕ್ಕೆ ವಾಲ್ಮೀಕಿ ಪೀಠದ ಜಗದ್ಗುರು ಪ್ರಸನ್ನಾನಂದಪುರಿ ಶ್ರೀ ಭೇಟಿ

Published On - 10:24 am, Tue, 30 March 21

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ