AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಲೇಡಿ ಕೋರ್ಟ್​ ಹಾಜರು ಸಾಧ್ಯತೆ: ಡಿಕೆ ಶಿವಕುಮಾರ್-ರಮೇಶ್​ ಜಾರಕಿಹೊಳಿ ಮನೆಗಳಿಗೆ ಬಿಗಿ ಭದ್ರತೆ

ಬೆಂಗಳೂರಿನಲ್ಲಿ ಒಂದೇ ಏರಿಯಾದಲ್ಲಿ ಅಂದ್ರೆ ಸದಾಶಿವನಗರದಲ್ಲಿ ಡಿಕೆ ಶಿವಕುಮಾರ್ ಮತ್ತು ರಮೇಶ್ ಕುಮಾರ್​ ಅವರ ನಿವಾಸಗಳಿವೆ. ಯುವತಿ ಮತ್ತು ಯುವತಿ ಪೋಷಕರ ಹೇಳಿಕೆಗಳ ನಂತರ ರಾಜಕೀಯ ನಾಯಕರಿಬ್ಬರ ಬೆಂಬಲಿಗರು ಉದ್ವಿಗ್ನಗೊಂಡಿದ್ದಾರೆ. ಹಾಗಾಗಿ, ಭದ್ರತೆಗಾಗಿ ಎಸಿಪಿ, ನಾಲ್ವರು ಇನ್ಸ್‌ಪೆಕ್ಟರ್‌ಗಳು, ಐವರು SI ಮತ್ತು 80ಕ್ಕೂ ಹೆಚ್ಚು ಪೊಲೀಸರು, 5 ಕೆಎಸ್‌ಆರ್‌ಪಿ ನಿಯೋಜನೆ ಮಾಡಲಾಗಿದೆ.

ಸಿಡಿ ಲೇಡಿ ಕೋರ್ಟ್​ ಹಾಜರು ಸಾಧ್ಯತೆ: ಡಿಕೆ ಶಿವಕುಮಾರ್-ರಮೇಶ್​ ಜಾರಕಿಹೊಳಿ ಮನೆಗಳಿಗೆ ಬಿಗಿ ಭದ್ರತೆ
ರಮೇಶ್ ಜಾರಕಿಹೊಳಿ ಮತ್ತು ಡಿಕೆ ಶಿವಕುಮಾರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 30, 2021 | 3:53 PM

Share

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ CD ಬಹಿರಂಗ ಪ್ರಕರಣದಲ್ಲಿ ಸಿಡಿ ಲೇಡಿ ಒಂದಿ ಜಡ್ಜ್ ಎದುರು ಇಂದು ಹಾಜರಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ತೀವ್ರತರವಾದ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿರುವ ಪ್ರಕರಣದ ಎ1 ಆರೋಪಿ ರಮೇಶ್ ಜಾರಕಿಹೊಳಿ ಮತ್ತು ಪ್ರಕರಣದ ಸೂತ್ರಧಾರ ಎಂದು ಬಿಂಬಿಸಲ್ಪಟ್ಟಿರುವ ಕಾಂಗ್ರೆಸ್​ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಹಾಕಲಾಗಿದೆ.

ಬೆಂಗಳೂರಿನಲ್ಲಿ ಒಂದೇ ಏರಿಯಾದಲ್ಲಿ ಅಂದ್ರೆ ಸದಾಶಿವನಗರದಲ್ಲಿ ಡಿಕೆ ಶಿವಕುಮಾರ್ ಮತ್ತು ರಮೇಶ್ ಕುಮಾರ್​ ಅವರ ನಿವಾಸಗಳಿವೆ. ಯುವತಿ ಮತ್ತು ಯುವತಿ ಪೋಷಕರ ಹೇಳಿಕೆಗಳ ನಂತರ ರಾಜಕೀಯ ನಾಯಕರಿಬ್ಬರ ಬೆಂಬಲಿಗರು ಉದ್ವಿಗ್ನಗೊಂಡಿದ್ದಾರೆ. ಹಾಗಾಗಿ, ಭದ್ರತೆಗಾಗಿ ಎಸಿಪಿ, ನಾಲ್ವರು ಇನ್ಸ್‌ಪೆಕ್ಟರ್‌ಗಳು, ಐವರು SI ಮತ್ತು 80ಕ್ಕೂ ಹೆಚ್ಚು ಪೊಲೀಸರು, 5 ಕೆಎಸ್‌ಆರ್‌ಪಿ ನಿಯೋಜನೆ ಮಾಡಲಾಗಿದೆ.

ಕುತೂಹಲದ ಸಂಗತಿಯೆಂದರೆ ಉಭಯ ನಾಯಕರು ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆಂದು ಬೆಳಗಾವಿ ಜಿಲ್ಲಾ ಪ್ರವಾಸದಲ್ಲಿದ್ದಾರೆ.

ಇದನ್ನೂ ಓದಿ: ಸಿಡಿ ಲೇಡಿ ಪೋಷಕರ ನಿವಾಸಕ್ಕೆ ವಾಲ್ಮೀಕಿ ಪೀಠದ ಜಗದ್ಗುರು ಪ್ರಸನ್ನಾನಂದಪುರಿ ಶ್ರೀ ಭೇಟಿ

Published On - 10:24 am, Tue, 30 March 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?