AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಲೇಡಿ ಕೋರ್ಟ್​ ಹಾಜರು ಸಾಧ್ಯತೆ: ಡಿಕೆ ಶಿವಕುಮಾರ್-ರಮೇಶ್​ ಜಾರಕಿಹೊಳಿ ಮನೆಗಳಿಗೆ ಬಿಗಿ ಭದ್ರತೆ

ಬೆಂಗಳೂರಿನಲ್ಲಿ ಒಂದೇ ಏರಿಯಾದಲ್ಲಿ ಅಂದ್ರೆ ಸದಾಶಿವನಗರದಲ್ಲಿ ಡಿಕೆ ಶಿವಕುಮಾರ್ ಮತ್ತು ರಮೇಶ್ ಕುಮಾರ್​ ಅವರ ನಿವಾಸಗಳಿವೆ. ಯುವತಿ ಮತ್ತು ಯುವತಿ ಪೋಷಕರ ಹೇಳಿಕೆಗಳ ನಂತರ ರಾಜಕೀಯ ನಾಯಕರಿಬ್ಬರ ಬೆಂಬಲಿಗರು ಉದ್ವಿಗ್ನಗೊಂಡಿದ್ದಾರೆ. ಹಾಗಾಗಿ, ಭದ್ರತೆಗಾಗಿ ಎಸಿಪಿ, ನಾಲ್ವರು ಇನ್ಸ್‌ಪೆಕ್ಟರ್‌ಗಳು, ಐವರು SI ಮತ್ತು 80ಕ್ಕೂ ಹೆಚ್ಚು ಪೊಲೀಸರು, 5 ಕೆಎಸ್‌ಆರ್‌ಪಿ ನಿಯೋಜನೆ ಮಾಡಲಾಗಿದೆ.

ಸಿಡಿ ಲೇಡಿ ಕೋರ್ಟ್​ ಹಾಜರು ಸಾಧ್ಯತೆ: ಡಿಕೆ ಶಿವಕುಮಾರ್-ರಮೇಶ್​ ಜಾರಕಿಹೊಳಿ ಮನೆಗಳಿಗೆ ಬಿಗಿ ಭದ್ರತೆ
ರಮೇಶ್ ಜಾರಕಿಹೊಳಿ ಮತ್ತು ಡಿಕೆ ಶಿವಕುಮಾರ್
Follow us
ಸಾಧು ಶ್ರೀನಾಥ್​
|

Updated on:Mar 30, 2021 | 3:53 PM

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ CD ಬಹಿರಂಗ ಪ್ರಕರಣದಲ್ಲಿ ಸಿಡಿ ಲೇಡಿ ಒಂದಿ ಜಡ್ಜ್ ಎದುರು ಇಂದು ಹಾಜರಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ತೀವ್ರತರವಾದ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿರುವ ಪ್ರಕರಣದ ಎ1 ಆರೋಪಿ ರಮೇಶ್ ಜಾರಕಿಹೊಳಿ ಮತ್ತು ಪ್ರಕರಣದ ಸೂತ್ರಧಾರ ಎಂದು ಬಿಂಬಿಸಲ್ಪಟ್ಟಿರುವ ಕಾಂಗ್ರೆಸ್​ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಹಾಕಲಾಗಿದೆ.

ಬೆಂಗಳೂರಿನಲ್ಲಿ ಒಂದೇ ಏರಿಯಾದಲ್ಲಿ ಅಂದ್ರೆ ಸದಾಶಿವನಗರದಲ್ಲಿ ಡಿಕೆ ಶಿವಕುಮಾರ್ ಮತ್ತು ರಮೇಶ್ ಕುಮಾರ್​ ಅವರ ನಿವಾಸಗಳಿವೆ. ಯುವತಿ ಮತ್ತು ಯುವತಿ ಪೋಷಕರ ಹೇಳಿಕೆಗಳ ನಂತರ ರಾಜಕೀಯ ನಾಯಕರಿಬ್ಬರ ಬೆಂಬಲಿಗರು ಉದ್ವಿಗ್ನಗೊಂಡಿದ್ದಾರೆ. ಹಾಗಾಗಿ, ಭದ್ರತೆಗಾಗಿ ಎಸಿಪಿ, ನಾಲ್ವರು ಇನ್ಸ್‌ಪೆಕ್ಟರ್‌ಗಳು, ಐವರು SI ಮತ್ತು 80ಕ್ಕೂ ಹೆಚ್ಚು ಪೊಲೀಸರು, 5 ಕೆಎಸ್‌ಆರ್‌ಪಿ ನಿಯೋಜನೆ ಮಾಡಲಾಗಿದೆ.

ಕುತೂಹಲದ ಸಂಗತಿಯೆಂದರೆ ಉಭಯ ನಾಯಕರು ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆಂದು ಬೆಳಗಾವಿ ಜಿಲ್ಲಾ ಪ್ರವಾಸದಲ್ಲಿದ್ದಾರೆ.

ಇದನ್ನೂ ಓದಿ: ಸಿಡಿ ಲೇಡಿ ಪೋಷಕರ ನಿವಾಸಕ್ಕೆ ವಾಲ್ಮೀಕಿ ಪೀಠದ ಜಗದ್ಗುರು ಪ್ರಸನ್ನಾನಂದಪುರಿ ಶ್ರೀ ಭೇಟಿ

Published On - 10:24 am, Tue, 30 March 21

ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ