AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಕಾಮನ್ ಫ್ರೆಂಡ್ ಮೂಲಕ ಯುವತಿ ಪರಿಚಯ; ವಿಚಾರಣೆ ವೇಳೆ ನರೇಶ್ ಮಾಹಿತಿ

Ramesh Jarkiholi CD Case: ಸಿಡಿ ದಿನೇಶ್ ಕಲ್ಲಹಳ್ಳಿಗೆ ಕೊಟ್ಟು ಬಿಡುಗಡೆ ಮಾಡಿಸಿದ್ದು. ಸಿಡಿ ಬಿಡುಗಡೆಗು ಮೊದಲು ಸಭೆ ಸೇರಿದ್ದು ಹೀಗೆ ಹಲವು ವಿಚಾರಗಳನ್ನು ತನಿಖಾ ತಂಡ ಪ್ರಶ್ನೆ ಮಾಡಿದೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಕಾಮನ್ ಫ್ರೆಂಡ್ ಮೂಲಕ ಯುವತಿ ಪರಿಚಯ; ವಿಚಾರಣೆ ವೇಳೆ ನರೇಶ್ ಮಾಹಿತಿ
ಆರೋಪಿ ನರೇಶ್​
TV9 Web
| Edited By: |

Updated on: Jun 16, 2021 | 5:36 PM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ (ಎಸ್​ಐಟಿ) ಇಂದು (ಜೂನ್ 16) ಆರೋಪಿ ನರೇಶ್​ರನ್ನು ವಿಚಾರಣೆಗೆ ಕರೆಸಿಕೊಂಡಿದೆ. ನರೇಶ್, ಸಂಬಳ, ಬ್ಯಾಂಕ್ ಖಾತೆ, ಎಷ್ಟು ಆದಾಯ ಇತ್ತು, ಬೇರೆ ಯಾವುದಾದ್ರು ಆದಾಯದ ಮೂಲ ಇತ್ತಾ ಎಂಬುದರ ಬಗ್ಗೆ ಎಸ್​ಐಟಿ ಮಾಹಿತಿ ಪಡೆದಿದೆ.

ರಮೇಶ್ ಜಾರಕಿಹೊಳಿ ಸಿಡಿ ಮೇಕಿಂಗ್ ಮತ್ತು ಡಿಸ್ಟ್ರಿಬ್ಯೂಶನ್ ಬಗ್ಗೆ ಇಂದಿನ ವಿಚಾರಣೆ ನಡೆಯಲಿದೆ. ಸಿಡಿ ಯಾವಾಗ ಹೇಗೆ ಮಾಡಿದ್ದೀರಾ? ಸಿಡಿ ಮಾಡಲು ಕ್ಯಾಮರಾ ಖರೀದಿ ಹೇಗೆ, ಎಲ್ಲಿ? ಸಿಡಿ ಎಡಿಟ್ ಮಾಡಿಸಿದ್ದು ಯಾರು? ಸಿಡಿ ಎಡಿಟ್ ಬಳಿಕ ಬ್ಲಾಕ್ ಮೇಲ್ ಮಾಡಿ ಹಣ ಪಡೆದಿದ್ದು. ಈ ಹಿಂದೆ ಇದೇ ರೀತಿ ಎಷ್ಟು ಕೃತ್ಯ ಎಸಗಿದ್ದೀರಿ ಎಂದು ಪ್ರಶ್ನೆ ಕೇಳಲಿದ್ದಾರೆ.

ಸಿಡಿ ದಿನೇಶ್ ಕಲ್ಲಹಳ್ಳಿಗೆ ಕೊಟ್ಟು ಬಿಡುಗಡೆ ಮಾಡಿಸಿದ್ದು. ಸಿಡಿ ಬಿಡುಗಡೆಗು ಮೊದಲು ಸಭೆ ಸೇರಿದ್ದು ಹೀಗೆ ಹಲವು ವಿಚಾರಗಳನ್ನು ತನಿಖಾ ತಂಡ ಪ್ರಶ್ನೆ ಮಾಡಿದೆ. ಅದಕ್ಕೆ ಪ್ರತಿಯಾಗಿ ತಾನು ಮುಗ್ಧ, ನನಗೆ ಇವೆಲ್ಲದ್ರ ಬಗ್ಗೆ ಗೊತ್ತಿಲ್ಲ ಎಂದು ನರೇಶ್ ಪ್ರತಿಕ್ರಿಯಿಸಿದ್ದಾರೆ.

ಸಿಡಿ ಬಗ್ಗೆ ಯುವತಿ ಹೇಳಿದಾಗಲೆ ಇದು ಗೊತ್ತಾಗಿದ್ದು. ಯುವತಿಗೆ ನ್ಯಾಯಾ ಕೊಡಿಸಲು ಅಷ್ಟೆ ನಾನು ಮುಂದಾಗಿದ್ದೆ. ಕಾಮನ್ ಫ್ರೆಂಡ್ ಓರ್ವರ ಮೂಲಕ ಪರಿಚಯ ಅಗಿದ್ದ ಯುವತಿ. ತನಗೆ ರಮೇಶ್ ಜಾರಕಿಹೊಳಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಹೇಳಿದ್ದರು ಎಂದು ನರೇಶ್ ಹೇಳಿದ್ದಾರೆ.

ತಾನೊಬ್ಬ ಪತ್ರಕರ್ತ ನಾಗಿ ಸಹಾಯ ಮಾಡಲು ಮುಂದಾಗಿದ್ದೆ. ಅದ್ರೆ ಆ ನಡುವೆ ದೊಡ್ಡವರ ಇನ್ವಾಲ್ಮಮಟ್ ಅಗಿರೊದು ಗೊತ್ತಾಯಿತು. ದಿನೇಶ್ ಕಲ್ಲಹಳ್ಳಿಗೆ ಸಿಡಿ ನಾನು ಕೊಟ್ಟಿಲ್ಲ. ಯಾರು ಕೊಟ್ಟಿದ್ದಾರೆ ಅನ್ನೋದು ಗೊತ್ತಿಲ್ಲ. ನಮ್ಮ ಮೇಲೆ ಸುಮ್ಮನೆ ಅರೋಪ ಮಾಡಲಾಗಿತ್ತು ಅದಕ್ಕೆ ನಾವು ಊರು ಬಿಟ್ಟಿದ್ದೆವೆ ಎಂದು ನರೇಶ್ ತಿಳಿಸಿದ್ದಾರೆ.

ಇದೀಗ ನರೇಶ್ ವಿಚಾರಣೆ ಮುಂದುವರೆದಿದೆ. ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾದ ನರೇಶ್, ಆಡುಗೋಡಿಯ ಟೆಕ್ನಿಕಲ್ ಸೆಲ್ ನಲ್ಲಿ ಇಂಟ್ರಾಗೇಷನ್​ನಲ್ಲಿ ಭಾಗಿಯಾಗಿದ್ದಾರೆ. ಸಿಡಿ ತಯಾರಿ ಮತ್ತು ಲೀಕ್ ಆದ ವಿಚಾರವಾಗಿ ಪ್ರಶ್ನೆ ಕೇಳಲಾಗುತ್ತಿದೆ ಎಂದು ತಿಳಿದುಬಂದಿದೆ. ತನಿಕಾಧಿಕಾರಿ ಎಸಿಪಿ ಧರ್ಮೇಂದ್ರರಿಂದ ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಸತತ ಐದು ಗಂಟೆಗಳ ಕಾಲ ಆರೋಪಿ ನರೇಶ್ ವಿಚಾರಣೆ ನಡೆಸಿದ ಎಸ್​ಐಟಿ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ತನಿಖಾಧಿಕಾರಿಗಳ ಮುಂದೆ ಹಾಜರಾದ ನರೇಶ್ – ಶ್ರವಣ್! ಮುಂದೇನು?

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್