AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋನೂ ಇಲ್ಲ, ಮೆಸೇಜ್​ ಇಲ್ಲ! ಎಲ್ಲಿರುವೆ? ಸಿಡಿ ಯುವತಿಯ ಬೆನ್ನು ಹತ್ತಿದ ಎಸ್​ಐಟಿ ಹೈರಾಣ.. ನೋಟಿಸ್ ಮೇಲೆ ನೋಟಿಸ್!

ಯುವತಿ ಸೇರಿದಂತೆ ಪ್ರಕರಣದ ಸಂಬಂಧ ನಾಪತ್ತೆ ಆಗಿರುವ ಇನ್ನೂ ಮೂವರಿಗೂ ನೋಟಿಸ್ ನೀಡಲಾಗಿದೆ. ಸಿಡಿಯಲ್ಲಿದ್ದ ಯುವತಿ ಅಲ್ಲದೆ ಕಿಂಗ್​ ಪಿನ್​ ಎನ್ನಲಾದ ಮಾಜಿ ಪತ್ರಕರ್ತ ನರೇಶ್ ಮತ್ತು ಶ್ರವಣ್​ಗೆ ನೋಟಿಸ್ ಜಾರಿ ಮಾಡಲಾಗಿದೆ. ಅವರಿಂದಲೂ ಉತ್ತರ ಇಲ್ಲವಾಗಿದೆ.

ಫೋನೂ ಇಲ್ಲ, ಮೆಸೇಜ್​ ಇಲ್ಲ! ಎಲ್ಲಿರುವೆ? ಸಿಡಿ ಯುವತಿಯ ಬೆನ್ನು ಹತ್ತಿದ ಎಸ್​ಐಟಿ ಹೈರಾಣ.. ನೋಟಿಸ್ ಮೇಲೆ ನೋಟಿಸ್!
ಸಿಡಿಯಲ್ಲಿರುವ ಸಂತ್ರಸ್ತ ಯುವತಿ
Follow us
ಸಾಧು ಶ್ರೀನಾಥ್​
| Updated By: Skanda

Updated on: Mar 19, 2021 | 11:32 AM

ಬೆಂಗಳೂರು: ಫೋನೂ ಇಲ್ಲ; ಮೆಸೇಜ್​ ಇಲ್ಲ! ಎಲ್ಲಿರುವೆ? ಎಂಬಂತಾಗಿದೆ ರಾಜ್ಯ ಪೊಲೀಸರ ಅಸಹಾಯಕತೆ. ಏಕೆಂದರೆ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಮಾಜಿ ಸಚಿವರೊಬ್ಬರ ಲೈಂಗಿಕ ಸಿಡಿ ಪ್ರಕರಣದಲ್ಲಿ ಪ್ರಧಾನ ಪಾತ್ರಧಾರಿ ಎನ್ನಲಾಗಿರುವ ಯುವತಿಯ ಬೆನ್ನು ಹತ್ತಿದ ಎಸ್​ಐಟಿ ಹೈರಾಣಗೊಂಡಿದೆ.. ನೋಟಿಸ್ ಮೇಲೆ ನೋಟಿಸ್ ನೀಡುತ್ತಲೇ ಆ ಕಡೆಯಿಂದ ಮಾತ್ರ ಫೋನೂ ಇಲ್ಲ; ಮೆಸೇಜ್​ ಇಲ್ಲ- ಈ ಮೈಲ್​ ಸಹ ಇಲ್ಲ! ಹಾಗಾಗಿ ಎಸ್​ಐಟಿ ಪೊಲೀಸರು ಎಲ್ಲಿರುವೆ? ಎಂದು ಕುಂತ್ರೂ ನಿಂತ್ರೂ ಆ ಯುವತಿಯನ್ನೇ ಧ್ಯಾನಿಸುತ್ತಿದ್ದಾರೆ.

ಹೌದು ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸಿಡಿಯಲ್ಲಿದ್ದ ಯುವತಿಗೆ ಎಸ್​ಐಟಿ ಪೊಲೀಸರು ಮತ್ತೊಂದು ನೋಟಿಸ್​ ಜಾರಿ ಮಾಡಿದ್ದಾರೆ. ಬಹುಶಃ ಈಗಾಗಲೇ ಮೂರ್ನಾಲ್ಕು ಬಾರಿ ನೋಟಿಸ್ ಜಾರಿ ಮಾಡಿರಬಹುದು. ಶೀಘ್ರವಾಗಿ ಪೊಲೀಸರ ಮುಂದೆ ಹಾಜರಾಗಲು ಯುವತಿಯ ವಾಟ್ಸಾಪ್​, ಇ-ಮೇಲ್, ಮನೆಗೆ ನೋಟಿಸ್ ಅಂಟಿಸಿ ಸರಕಾರಿ ಸೂಚನೆ ನೀಡಲಾಗಿದೆ. ಆದರೆ ಆ ಕಡೆಯಿಂದ ಬಿಲ್ಕುಲ್ ಪ್ರತಿಕ್ರಿಯೆ ಇಲ್ಲವಾಗಿದೆ. ​ ಯುವತಿ ಸೇರಿದಂತೆ ಪ್ರಕರಣದ ಸಂಬಂಧ ನಾಪತ್ತೆ ಆಗಿರುವ ಇನ್ನೂ ಮೂವರಿಗೂ ನೋಟಿಸ್ ನೀಡಲಾಗಿದೆ. ಸಿಡಿಯಲ್ಲಿದ್ದ ಯುವತಿ ಅಲ್ಲದೆ ಕಿಂಗ್​ ಪಿನ್​ ಎನ್ನಲಾದ ಮಾಜಿ ಪತ್ರಕರ್ತ ನರೇಶ್ ಮತ್ತು ಶ್ರವಣ್​ಗೆ ನೋಟಿಸ್ ಜಾರಿ ಮಾಡಲಾಗಿದೆ. ಅವರಿಂದಲೂ ಉತ್ತರ ಇಲ್ಲವಾಗಿದೆ.

ಇದನ್ನೂ ಓದಿ: ಮಾಡಬಾರದ ಕೆಲಸ ಮಾಡಿದ್ದು ರಮೇಶ್ ಜಾರಕಿಹೊಳಿ, ನನ್ನದು ಎಳ್ಳಷ್ಟೂ ಪಾತ್ರವಿಲ್ಲ; ತನಿಖಾಧಿಕಾರಿಗಳ ಮುಂದೆಯೂ ಇದನ್ನೇ ಹೇಳುವೆ- ವಿಡಿಯೋದಲ್ಲಿ ನರೇಶ್ 

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮೊದಲ ದಿನದ 5 ಕೋಟಿ ಹೇಳಿಕೆ ನೆನಪಿಸಿಕೊಂಡ ಎಚ್​.ಡಿ.ಕುಮಾರಸ್ವಾಮಿ

ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್