AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋನೂ ಇಲ್ಲ, ಮೆಸೇಜ್​ ಇಲ್ಲ! ಎಲ್ಲಿರುವೆ? ಸಿಡಿ ಯುವತಿಯ ಬೆನ್ನು ಹತ್ತಿದ ಎಸ್​ಐಟಿ ಹೈರಾಣ.. ನೋಟಿಸ್ ಮೇಲೆ ನೋಟಿಸ್!

ಯುವತಿ ಸೇರಿದಂತೆ ಪ್ರಕರಣದ ಸಂಬಂಧ ನಾಪತ್ತೆ ಆಗಿರುವ ಇನ್ನೂ ಮೂವರಿಗೂ ನೋಟಿಸ್ ನೀಡಲಾಗಿದೆ. ಸಿಡಿಯಲ್ಲಿದ್ದ ಯುವತಿ ಅಲ್ಲದೆ ಕಿಂಗ್​ ಪಿನ್​ ಎನ್ನಲಾದ ಮಾಜಿ ಪತ್ರಕರ್ತ ನರೇಶ್ ಮತ್ತು ಶ್ರವಣ್​ಗೆ ನೋಟಿಸ್ ಜಾರಿ ಮಾಡಲಾಗಿದೆ. ಅವರಿಂದಲೂ ಉತ್ತರ ಇಲ್ಲವಾಗಿದೆ.

ಫೋನೂ ಇಲ್ಲ, ಮೆಸೇಜ್​ ಇಲ್ಲ! ಎಲ್ಲಿರುವೆ? ಸಿಡಿ ಯುವತಿಯ ಬೆನ್ನು ಹತ್ತಿದ ಎಸ್​ಐಟಿ ಹೈರಾಣ.. ನೋಟಿಸ್ ಮೇಲೆ ನೋಟಿಸ್!
ಸಿಡಿಯಲ್ಲಿರುವ ಸಂತ್ರಸ್ತ ಯುವತಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Mar 19, 2021 | 11:32 AM

Share

ಬೆಂಗಳೂರು: ಫೋನೂ ಇಲ್ಲ; ಮೆಸೇಜ್​ ಇಲ್ಲ! ಎಲ್ಲಿರುವೆ? ಎಂಬಂತಾಗಿದೆ ರಾಜ್ಯ ಪೊಲೀಸರ ಅಸಹಾಯಕತೆ. ಏಕೆಂದರೆ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಮಾಜಿ ಸಚಿವರೊಬ್ಬರ ಲೈಂಗಿಕ ಸಿಡಿ ಪ್ರಕರಣದಲ್ಲಿ ಪ್ರಧಾನ ಪಾತ್ರಧಾರಿ ಎನ್ನಲಾಗಿರುವ ಯುವತಿಯ ಬೆನ್ನು ಹತ್ತಿದ ಎಸ್​ಐಟಿ ಹೈರಾಣಗೊಂಡಿದೆ.. ನೋಟಿಸ್ ಮೇಲೆ ನೋಟಿಸ್ ನೀಡುತ್ತಲೇ ಆ ಕಡೆಯಿಂದ ಮಾತ್ರ ಫೋನೂ ಇಲ್ಲ; ಮೆಸೇಜ್​ ಇಲ್ಲ- ಈ ಮೈಲ್​ ಸಹ ಇಲ್ಲ! ಹಾಗಾಗಿ ಎಸ್​ಐಟಿ ಪೊಲೀಸರು ಎಲ್ಲಿರುವೆ? ಎಂದು ಕುಂತ್ರೂ ನಿಂತ್ರೂ ಆ ಯುವತಿಯನ್ನೇ ಧ್ಯಾನಿಸುತ್ತಿದ್ದಾರೆ.

ಹೌದು ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸಿಡಿಯಲ್ಲಿದ್ದ ಯುವತಿಗೆ ಎಸ್​ಐಟಿ ಪೊಲೀಸರು ಮತ್ತೊಂದು ನೋಟಿಸ್​ ಜಾರಿ ಮಾಡಿದ್ದಾರೆ. ಬಹುಶಃ ಈಗಾಗಲೇ ಮೂರ್ನಾಲ್ಕು ಬಾರಿ ನೋಟಿಸ್ ಜಾರಿ ಮಾಡಿರಬಹುದು. ಶೀಘ್ರವಾಗಿ ಪೊಲೀಸರ ಮುಂದೆ ಹಾಜರಾಗಲು ಯುವತಿಯ ವಾಟ್ಸಾಪ್​, ಇ-ಮೇಲ್, ಮನೆಗೆ ನೋಟಿಸ್ ಅಂಟಿಸಿ ಸರಕಾರಿ ಸೂಚನೆ ನೀಡಲಾಗಿದೆ. ಆದರೆ ಆ ಕಡೆಯಿಂದ ಬಿಲ್ಕುಲ್ ಪ್ರತಿಕ್ರಿಯೆ ಇಲ್ಲವಾಗಿದೆ. ​ ಯುವತಿ ಸೇರಿದಂತೆ ಪ್ರಕರಣದ ಸಂಬಂಧ ನಾಪತ್ತೆ ಆಗಿರುವ ಇನ್ನೂ ಮೂವರಿಗೂ ನೋಟಿಸ್ ನೀಡಲಾಗಿದೆ. ಸಿಡಿಯಲ್ಲಿದ್ದ ಯುವತಿ ಅಲ್ಲದೆ ಕಿಂಗ್​ ಪಿನ್​ ಎನ್ನಲಾದ ಮಾಜಿ ಪತ್ರಕರ್ತ ನರೇಶ್ ಮತ್ತು ಶ್ರವಣ್​ಗೆ ನೋಟಿಸ್ ಜಾರಿ ಮಾಡಲಾಗಿದೆ. ಅವರಿಂದಲೂ ಉತ್ತರ ಇಲ್ಲವಾಗಿದೆ.

ಇದನ್ನೂ ಓದಿ: ಮಾಡಬಾರದ ಕೆಲಸ ಮಾಡಿದ್ದು ರಮೇಶ್ ಜಾರಕಿಹೊಳಿ, ನನ್ನದು ಎಳ್ಳಷ್ಟೂ ಪಾತ್ರವಿಲ್ಲ; ತನಿಖಾಧಿಕಾರಿಗಳ ಮುಂದೆಯೂ ಇದನ್ನೇ ಹೇಳುವೆ- ವಿಡಿಯೋದಲ್ಲಿ ನರೇಶ್ 

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮೊದಲ ದಿನದ 5 ಕೋಟಿ ಹೇಳಿಕೆ ನೆನಪಿಸಿಕೊಂಡ ಎಚ್​.ಡಿ.ಕುಮಾರಸ್ವಾಮಿ

Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ