AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋನೂ ಇಲ್ಲ, ಮೆಸೇಜ್​ ಇಲ್ಲ! ಎಲ್ಲಿರುವೆ? ಸಿಡಿ ಯುವತಿಯ ಬೆನ್ನು ಹತ್ತಿದ ಎಸ್​ಐಟಿ ಹೈರಾಣ.. ನೋಟಿಸ್ ಮೇಲೆ ನೋಟಿಸ್!

ಯುವತಿ ಸೇರಿದಂತೆ ಪ್ರಕರಣದ ಸಂಬಂಧ ನಾಪತ್ತೆ ಆಗಿರುವ ಇನ್ನೂ ಮೂವರಿಗೂ ನೋಟಿಸ್ ನೀಡಲಾಗಿದೆ. ಸಿಡಿಯಲ್ಲಿದ್ದ ಯುವತಿ ಅಲ್ಲದೆ ಕಿಂಗ್​ ಪಿನ್​ ಎನ್ನಲಾದ ಮಾಜಿ ಪತ್ರಕರ್ತ ನರೇಶ್ ಮತ್ತು ಶ್ರವಣ್​ಗೆ ನೋಟಿಸ್ ಜಾರಿ ಮಾಡಲಾಗಿದೆ. ಅವರಿಂದಲೂ ಉತ್ತರ ಇಲ್ಲವಾಗಿದೆ.

ಫೋನೂ ಇಲ್ಲ, ಮೆಸೇಜ್​ ಇಲ್ಲ! ಎಲ್ಲಿರುವೆ? ಸಿಡಿ ಯುವತಿಯ ಬೆನ್ನು ಹತ್ತಿದ ಎಸ್​ಐಟಿ ಹೈರಾಣ.. ನೋಟಿಸ್ ಮೇಲೆ ನೋಟಿಸ್!
ಸಿಡಿಯಲ್ಲಿರುವ ಸಂತ್ರಸ್ತ ಯುವತಿ
ಸಾಧು ಶ್ರೀನಾಥ್​
| Updated By: Skanda|

Updated on: Mar 19, 2021 | 11:32 AM

Share

ಬೆಂಗಳೂರು: ಫೋನೂ ಇಲ್ಲ; ಮೆಸೇಜ್​ ಇಲ್ಲ! ಎಲ್ಲಿರುವೆ? ಎಂಬಂತಾಗಿದೆ ರಾಜ್ಯ ಪೊಲೀಸರ ಅಸಹಾಯಕತೆ. ಏಕೆಂದರೆ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಮಾಜಿ ಸಚಿವರೊಬ್ಬರ ಲೈಂಗಿಕ ಸಿಡಿ ಪ್ರಕರಣದಲ್ಲಿ ಪ್ರಧಾನ ಪಾತ್ರಧಾರಿ ಎನ್ನಲಾಗಿರುವ ಯುವತಿಯ ಬೆನ್ನು ಹತ್ತಿದ ಎಸ್​ಐಟಿ ಹೈರಾಣಗೊಂಡಿದೆ.. ನೋಟಿಸ್ ಮೇಲೆ ನೋಟಿಸ್ ನೀಡುತ್ತಲೇ ಆ ಕಡೆಯಿಂದ ಮಾತ್ರ ಫೋನೂ ಇಲ್ಲ; ಮೆಸೇಜ್​ ಇಲ್ಲ- ಈ ಮೈಲ್​ ಸಹ ಇಲ್ಲ! ಹಾಗಾಗಿ ಎಸ್​ಐಟಿ ಪೊಲೀಸರು ಎಲ್ಲಿರುವೆ? ಎಂದು ಕುಂತ್ರೂ ನಿಂತ್ರೂ ಆ ಯುವತಿಯನ್ನೇ ಧ್ಯಾನಿಸುತ್ತಿದ್ದಾರೆ.

ಹೌದು ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸಿಡಿಯಲ್ಲಿದ್ದ ಯುವತಿಗೆ ಎಸ್​ಐಟಿ ಪೊಲೀಸರು ಮತ್ತೊಂದು ನೋಟಿಸ್​ ಜಾರಿ ಮಾಡಿದ್ದಾರೆ. ಬಹುಶಃ ಈಗಾಗಲೇ ಮೂರ್ನಾಲ್ಕು ಬಾರಿ ನೋಟಿಸ್ ಜಾರಿ ಮಾಡಿರಬಹುದು. ಶೀಘ್ರವಾಗಿ ಪೊಲೀಸರ ಮುಂದೆ ಹಾಜರಾಗಲು ಯುವತಿಯ ವಾಟ್ಸಾಪ್​, ಇ-ಮೇಲ್, ಮನೆಗೆ ನೋಟಿಸ್ ಅಂಟಿಸಿ ಸರಕಾರಿ ಸೂಚನೆ ನೀಡಲಾಗಿದೆ. ಆದರೆ ಆ ಕಡೆಯಿಂದ ಬಿಲ್ಕುಲ್ ಪ್ರತಿಕ್ರಿಯೆ ಇಲ್ಲವಾಗಿದೆ. ​ ಯುವತಿ ಸೇರಿದಂತೆ ಪ್ರಕರಣದ ಸಂಬಂಧ ನಾಪತ್ತೆ ಆಗಿರುವ ಇನ್ನೂ ಮೂವರಿಗೂ ನೋಟಿಸ್ ನೀಡಲಾಗಿದೆ. ಸಿಡಿಯಲ್ಲಿದ್ದ ಯುವತಿ ಅಲ್ಲದೆ ಕಿಂಗ್​ ಪಿನ್​ ಎನ್ನಲಾದ ಮಾಜಿ ಪತ್ರಕರ್ತ ನರೇಶ್ ಮತ್ತು ಶ್ರವಣ್​ಗೆ ನೋಟಿಸ್ ಜಾರಿ ಮಾಡಲಾಗಿದೆ. ಅವರಿಂದಲೂ ಉತ್ತರ ಇಲ್ಲವಾಗಿದೆ.

ಇದನ್ನೂ ಓದಿ: ಮಾಡಬಾರದ ಕೆಲಸ ಮಾಡಿದ್ದು ರಮೇಶ್ ಜಾರಕಿಹೊಳಿ, ನನ್ನದು ಎಳ್ಳಷ್ಟೂ ಪಾತ್ರವಿಲ್ಲ; ತನಿಖಾಧಿಕಾರಿಗಳ ಮುಂದೆಯೂ ಇದನ್ನೇ ಹೇಳುವೆ- ವಿಡಿಯೋದಲ್ಲಿ ನರೇಶ್ 

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮೊದಲ ದಿನದ 5 ಕೋಟಿ ಹೇಳಿಕೆ ನೆನಪಿಸಿಕೊಂಡ ಎಚ್​.ಡಿ.ಕುಮಾರಸ್ವಾಮಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ