AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋನೂ ಇಲ್ಲ, ಮೆಸೇಜ್​ ಇಲ್ಲ! ಎಲ್ಲಿರುವೆ? ಸಿಡಿ ಯುವತಿಯ ಬೆನ್ನು ಹತ್ತಿದ ಎಸ್​ಐಟಿ ಹೈರಾಣ.. ನೋಟಿಸ್ ಮೇಲೆ ನೋಟಿಸ್!

ಯುವತಿ ಸೇರಿದಂತೆ ಪ್ರಕರಣದ ಸಂಬಂಧ ನಾಪತ್ತೆ ಆಗಿರುವ ಇನ್ನೂ ಮೂವರಿಗೂ ನೋಟಿಸ್ ನೀಡಲಾಗಿದೆ. ಸಿಡಿಯಲ್ಲಿದ್ದ ಯುವತಿ ಅಲ್ಲದೆ ಕಿಂಗ್​ ಪಿನ್​ ಎನ್ನಲಾದ ಮಾಜಿ ಪತ್ರಕರ್ತ ನರೇಶ್ ಮತ್ತು ಶ್ರವಣ್​ಗೆ ನೋಟಿಸ್ ಜಾರಿ ಮಾಡಲಾಗಿದೆ. ಅವರಿಂದಲೂ ಉತ್ತರ ಇಲ್ಲವಾಗಿದೆ.

ಫೋನೂ ಇಲ್ಲ, ಮೆಸೇಜ್​ ಇಲ್ಲ! ಎಲ್ಲಿರುವೆ? ಸಿಡಿ ಯುವತಿಯ ಬೆನ್ನು ಹತ್ತಿದ ಎಸ್​ಐಟಿ ಹೈರಾಣ.. ನೋಟಿಸ್ ಮೇಲೆ ನೋಟಿಸ್!
ಸಿಡಿಯಲ್ಲಿರುವ ಸಂತ್ರಸ್ತ ಯುವತಿ
ಸಾಧು ಶ್ರೀನಾಥ್​
| Edited By: |

Updated on: Mar 19, 2021 | 11:32 AM

Share

ಬೆಂಗಳೂರು: ಫೋನೂ ಇಲ್ಲ; ಮೆಸೇಜ್​ ಇಲ್ಲ! ಎಲ್ಲಿರುವೆ? ಎಂಬಂತಾಗಿದೆ ರಾಜ್ಯ ಪೊಲೀಸರ ಅಸಹಾಯಕತೆ. ಏಕೆಂದರೆ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಮಾಜಿ ಸಚಿವರೊಬ್ಬರ ಲೈಂಗಿಕ ಸಿಡಿ ಪ್ರಕರಣದಲ್ಲಿ ಪ್ರಧಾನ ಪಾತ್ರಧಾರಿ ಎನ್ನಲಾಗಿರುವ ಯುವತಿಯ ಬೆನ್ನು ಹತ್ತಿದ ಎಸ್​ಐಟಿ ಹೈರಾಣಗೊಂಡಿದೆ.. ನೋಟಿಸ್ ಮೇಲೆ ನೋಟಿಸ್ ನೀಡುತ್ತಲೇ ಆ ಕಡೆಯಿಂದ ಮಾತ್ರ ಫೋನೂ ಇಲ್ಲ; ಮೆಸೇಜ್​ ಇಲ್ಲ- ಈ ಮೈಲ್​ ಸಹ ಇಲ್ಲ! ಹಾಗಾಗಿ ಎಸ್​ಐಟಿ ಪೊಲೀಸರು ಎಲ್ಲಿರುವೆ? ಎಂದು ಕುಂತ್ರೂ ನಿಂತ್ರೂ ಆ ಯುವತಿಯನ್ನೇ ಧ್ಯಾನಿಸುತ್ತಿದ್ದಾರೆ.

ಹೌದು ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸಿಡಿಯಲ್ಲಿದ್ದ ಯುವತಿಗೆ ಎಸ್​ಐಟಿ ಪೊಲೀಸರು ಮತ್ತೊಂದು ನೋಟಿಸ್​ ಜಾರಿ ಮಾಡಿದ್ದಾರೆ. ಬಹುಶಃ ಈಗಾಗಲೇ ಮೂರ್ನಾಲ್ಕು ಬಾರಿ ನೋಟಿಸ್ ಜಾರಿ ಮಾಡಿರಬಹುದು. ಶೀಘ್ರವಾಗಿ ಪೊಲೀಸರ ಮುಂದೆ ಹಾಜರಾಗಲು ಯುವತಿಯ ವಾಟ್ಸಾಪ್​, ಇ-ಮೇಲ್, ಮನೆಗೆ ನೋಟಿಸ್ ಅಂಟಿಸಿ ಸರಕಾರಿ ಸೂಚನೆ ನೀಡಲಾಗಿದೆ. ಆದರೆ ಆ ಕಡೆಯಿಂದ ಬಿಲ್ಕುಲ್ ಪ್ರತಿಕ್ರಿಯೆ ಇಲ್ಲವಾಗಿದೆ. ​ ಯುವತಿ ಸೇರಿದಂತೆ ಪ್ರಕರಣದ ಸಂಬಂಧ ನಾಪತ್ತೆ ಆಗಿರುವ ಇನ್ನೂ ಮೂವರಿಗೂ ನೋಟಿಸ್ ನೀಡಲಾಗಿದೆ. ಸಿಡಿಯಲ್ಲಿದ್ದ ಯುವತಿ ಅಲ್ಲದೆ ಕಿಂಗ್​ ಪಿನ್​ ಎನ್ನಲಾದ ಮಾಜಿ ಪತ್ರಕರ್ತ ನರೇಶ್ ಮತ್ತು ಶ್ರವಣ್​ಗೆ ನೋಟಿಸ್ ಜಾರಿ ಮಾಡಲಾಗಿದೆ. ಅವರಿಂದಲೂ ಉತ್ತರ ಇಲ್ಲವಾಗಿದೆ.

ಇದನ್ನೂ ಓದಿ: ಮಾಡಬಾರದ ಕೆಲಸ ಮಾಡಿದ್ದು ರಮೇಶ್ ಜಾರಕಿಹೊಳಿ, ನನ್ನದು ಎಳ್ಳಷ್ಟೂ ಪಾತ್ರವಿಲ್ಲ; ತನಿಖಾಧಿಕಾರಿಗಳ ಮುಂದೆಯೂ ಇದನ್ನೇ ಹೇಳುವೆ- ವಿಡಿಯೋದಲ್ಲಿ ನರೇಶ್ 

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮೊದಲ ದಿನದ 5 ಕೋಟಿ ಹೇಳಿಕೆ ನೆನಪಿಸಿಕೊಂಡ ಎಚ್​.ಡಿ.ಕುಮಾರಸ್ವಾಮಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?